• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಪ ಚುನಾವಣೆ ಸೋಲಿಗೆ ಯತ್ನಾಳ್ ಹರಕು ಬಾಯಿ ಕಾರಣ

Nov 25 2024, 01:02 AM IST
ದಾವಣಗೆರೆ: ವಿಧಾನಸಭೆ 2023ರ ಸಾರ್ವತ್ರಿಕ ಚುನಾವಣೆ, ಈಗಿನ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಬಸವನಗೌಡ ಪಾಟೀಲ ಯತ್ನಾಳ್‌ನ ಹರಕು ಬಾಯಿಯೇ ಕಾರಣ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ಹೊರ ಹಾಕಿದ್ದಾರೆ.

ಶಿಗ್ಗಾಂವಿ ಉಪಚುನಾವಣೆಯಲ್ಲಿ ಭರತ್‌ ಸೋಲು : ಬೊಮ್ಮಾಯಿ ಕುಟುಂಬ ಬೆಂಬಿಡದ ಮೊದಲ ಚುನಾವಣೆ ಪರಾಜಯ

Nov 25 2024, 01:01 AM IST
ಶಿಗ್ಗಾಂವಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ಸೋಲಿನ ಬಗ್ಗೆಯೂ ವಿಮರ್ಶೆ ಶುರುವಾಗಿದೆ. ಬೊಮ್ಮಾಯಿ ಕುಟುಂಬಕ್ಕೆ ಮೊದಲ ಚುನಾವಣೆ ಸೋಲಿನ ಪರಂಪರೆಯೇ ಇರುವುದು ಚರ್ಚೆಗೆ ಕಾರಣವಾಗಿದೆ.

ಉಪ ಚುನಾವಣೆಯಲ್ಲಿ ‘ಕೈ’ ಗೆಲ್ಲಿಸಿದ್ದು ಗುತ್ತಿಗೆದಾರರು, ಅಧಿಕಾರಿಗಳು: ವಿಪಕ್ಷ ನಾಯಕ ಆರ್.ಅಶೋಕ್

Nov 25 2024, 01:00 AM IST

ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಗೆಲ್ಲಿಸಿದವರು ಗುತ್ತಿಗೆದಾರರು, ಅಧಿಕಾರಿಗಳೇ ಹೊರತು ಜನರಲ್ಲ ಎಂದು ಆರ್.ಅಶೋಕ್ ಫಲಿತಾಂಶವನ್ನು ವಿಶ್ಲೇಷಿಸಿದರು.

ಸಂಡೂರಲ್ಲಿ ಗೆದ್ದ ಮೊದಲ ಮಹಿಳೆ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಾ ತುಕಾರಾಂ

Nov 24 2024, 09:54 AM IST

ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರ ಪತಿ ಈ.ತುಕಾರಾಂ ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದು ಲೋಕಸಭೆ ಪ್ರವೇಶಿಸಿದರು. ಇದೀಗ ಉಪ ಚುನಾವಣೆಯಲ್ಲಿ ತುಕಾರಾಂ ಪತ್ನಿ ಅನ್ನಪೂರ್ಣ ಗೆಲುವು ಪಡೆದು ವಿಧಾನಸಭೆ ಪ್ರವೇಶ ಪಡೆದಿದ್ದಾರೆ.

ಬಿಜೆಪಿ ಅಪಪ್ರಚಾರಕ್ಕೆ ಉಪ ಚುನಾವಣೆ ಫಲಿತಾಂಶವೇ ತಕ್ಕ ಉತ್ತರ : ಶಾಸಕ ಆರ್.ಬಸನಗೌಡ ತುರುವಿಹಾಳ

Nov 24 2024, 01:49 AM IST
ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರಾಯಚೂರಿನ ಅಲ್ಲಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಮೂರು ಕ್ಷೇತ್ರಗಳಲ್ಲಿ ವಿಧಾನಸಭಾ ಉಪ ಚುನಾವಣೆ : ವಿಪಕ್ಷಗಳಿಗೆ ಪಾಠ ಕಲಿಸಿದ ಮತದಾರ - ಎಂ.ಜಯರಾಮ್

Nov 24 2024, 01:49 AM IST

ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಗೊಂಡಿರುವ ಪಂಚ ಗ್ಯಾರಂಟಿಗಳಿಂದಾಗಿಯೂ ಮತದಾರರು ಉಪ ಚುನಾವಣೆ ನಡೆದ ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರುಗಳಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲವಾಗಿ ನಿಂತು ಮತ ಚಲಾಯಿಸಿ ಗೆಲುವಿಗೆ ಕಾರಣರಾಗಿದ್ದಾರೆ.  

ಉಪ ಚುನಾವಣೆಯಲ್ಲಿ ತಲೆಕೆಳಗಾದ ಬಿಜೆಪಿ - ಜೆಡಿಎಸ್‌ ಮೈತ್ರಿ ಲೆಕ್ಕಾಚಾರ : ಸಿ.ಎಸ್.ನಾಡಗೌಡ

Nov 24 2024, 01:49 AM IST

ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಿದ ಮತದಾರರಿಗೆ, ಪಕ್ಷದ ಮುಖಂಡರಿಗೆ ಶಾಸಕರಿಗೆ ಅಭಿನಂದಿಸುವುದಾಗಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.

ಕುಟುಂಬ ರಾಜಕಾರಣವನ್ನು ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪ ಚುನಾವಣೆ ಫಲಿತಾಂಶ ಕೊನೆಗಾಣಿಸಿದೆ

Nov 24 2024, 01:49 AM IST

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಈ ಮೂರು ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಗಳನ್ನು ಸೋಲಿಸುವ ಮೂಲಕ ಜನರು ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಿ ಎಳ್ಳುನೀರು ಬಿಟ್ಟಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ದೇವರಾಜೇಗೌಡ ಹೇಳಿದರು. 

ಉಪ ಚುನಾವಣೆ: ಕಾಂಗ್ರೆಸ್ ಸಂಭ್ರಮಾಚರಣೆ

Nov 24 2024, 01:48 AM IST
ರಾಜ್ಯದಲ್ಲಿ ನಡೆದ ಮೂರು ಉಪ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಉಪ ಚುನಾವಣೆ ಜಯಭೇರಿಗೆ ಚಿತ್ರದುರ್ಗದಲ್ಲಿ ಕಾಂಗ್ರೆಸ್ ವಿಜಯೋತ್ಸವ

Nov 24 2024, 01:48 AM IST
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿಗಳಿಗೆ ಜನತೆ ಸ್ಪಂದಿಸಿದ್ದಾರೆ. ಪ್ರತಿಪಕ್ಷಗಳಿಗೆ ತಕ್ಕಪಾಠ ಕಲಿಸಿದ್ದಾರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ ಫೀರ್ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved