• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಡೂರು ಉಪ ಚುನಾವಣೆ: ಬಹಿರಂಗ ಪ್ರಚಾರ ಅಂತ್ಯ

Nov 11 2024, 11:45 PM IST
ಉಪ ಚುನಾವಣೆ ಘೋಷಣೆಗೊಂಡು ನಾಮಪತ್ರ ಸಲ್ಲಿಕೆ ದಿನದಿಂದಲೇ ಕ್ಷೇತ್ರದಲ್ಲಿ ಪ್ರಚಾರದ ಅಬ್ಬರ ಶುರುವಾಗಿತ್ತು.

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೇ ಜಯ : ಚನ್ನಗಿರಿ ಶಾಸಕ ಬಸವರಾಜು

Nov 10 2024, 02:03 AM IST

ಮೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೇ ಜಯ ಸಾಧಿಸಲಿದ್ದಾರೆ ಎಂದು ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚನ್ನಪಟ್ಟಣ ಕ್ಷೇತ್ರ ಉಪ ಚುನಾವಣೆ : ದಳ ಅಲ್ಪಸಂಖ್ಯಾತರ, ಕೈ ಒಕ್ಕಲಿಗ ಮತಗಳ ಮೇಲೆ ಕಣ್ಣು

Nov 10 2024, 01:56 AM IST
ರಾಮನಗರ: ಹೈವೋಲ್ಟೇಜ್ ಕ್ಷೇತ್ರವೆಂದೇ ಬಿಂಬಿತವಾಗಿರುವ, ರಾಜ್ಯದ ಗಮನ ಸೆಳೆದಿರುವ ಚನ್ನಪಟ್ಟಣ ಉಪಚುನಾವಣೆಯಲ್ಲಿ ಜಾತಿ ಲೆಕ್ಕಾಚಾರ ಜೋರಾಗಿಯೇ ನಡೆದಿದೆ.

ಉಪ ಚುನಾವಣೆ : ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಹಿರಿಯ ನಾಯಕರ ಭರ್ಜರಿ ಪ್ರಚಾರ - ಗೆಲುವಿಗೆ ಪ್ಲಾನ್

Nov 08 2024, 01:17 AM IST
ರಾಜ್ಯದ ಉಪ ಚುನಾವಣೆ ಕಾವು ದಿನೇ ದಿನೇ ಹೆಚ್ಚಾಗುತ್ತಿರುವ ನಡುವೆಯೇ ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಹಿರಿಯ ನಾಯಕರು ಪಕ್ಷದ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ ಅವರ ಪರವಾಗಿ ಬಿರುಸಿನ ಪ್ರಚಾರ ನಡೆಸಿದರು.

ಉಪ ಚುನಾವಣೆಯಲ್ಲಿ ಮತಗಳಿಕೆಗಾಗಿ ವಕ್ಫ್ ಆಸ್ತಿ ಪ್ರಕರಣ ಸೃಷ್ಟಿ

Nov 07 2024, 11:54 PM IST
ರೈತರ ಭೂಮಿ ಅಷ್ಟೇ ಅಲ್ಲ ಮಠಮಾನ್ಯಗಳು ದೇವಾಲಯಗಳು ಆಸ್ತಿ ಎಂದು ಪಹಣಿಯಲ್ಲಿ ವಕ್ಫ್‌ ಹೆಸರು ಕಂಡುಬರುತ್ತಿರುವುದು ನಿಜಕ್ಕೂ ಆತಂಕದ ಸಂಗತಿ. ಉಪ ಚುನಾವಣೆಯ ಹಿನ್ನೆಲೆಯಲ್ಲಿ ಬೇರೊಂದು ಸಮುದಾಯದ ಮತಗಳಿಕೆಗಾಗಿ ವಕ್ಫ್ ಆಸ್ತಿ ಪ್ರಕರಣ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದರು. ಸರ್ಕಾರ ತಕ್ಷಣವೇ ಎಚ್ಚೆತ್ತು ಸರಿಪಡಿಸದಿದ್ದಲ್ಲಿ ಅಶಾಂತ ವಾತಾವರಣ ಸೃಷ್ಟಿಯಾಗುವುದರಲ್ಲಿ ಸಂದೇಹವಿಲ್ಲ ಎಂದು ಡಾ. ಶ್ರೀ ಪ್ರಸನ್ನರೇಣುಕ ವೀರ ಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳು ಎಚ್ಚರಿಸಿದರು.

ಉಪ ಚುನಾವಣೆ ಗೆಲುವಿಗಾಗಿ ಹರಕೆ ಕಟ್ಟಿಕೊಂಡ ಸಿ.ಪಿ.ಯೋಗೇಶ್ವರ್...!

Nov 05 2024, 12:42 AM IST
ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಪಟ್ಟಣದ ಪುರಾಣ ಪ್ರಸಿದ್ಧ ಶ್ರೀಹೊಳೇ ಆಂಜನೇಯಸ್ವಾಮಿ ದೇಗುಲಕ್ಕೆ ಸೋಮವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇಗುಲಕ್ಕೆ ಬೆಳಗ್ಗೆ 8 ಗಂಟೆ ಸುಮಾರಿಗೆ ಏಕಾಂಗಿಯಾಗಿ ಧಾವಿಸಿದ ಅಭ್ಯರ್ಥಿ ಯೋಗೇಶ್ವರ್ ತಮ್ಮ ಎರಡು ಹಸ್ತದಲ್ಲಿ ಒಂದೂಕಾಲು ರುಪಾಯಿ ನಾಣ್ಯ ಹಿಡಿದು ಮೂಲ ವಿಗ್ರಹದ ಗರ್ಭಗುಡಿ ಮುಂದೆ ಸುಮಾರು 20 ನಿಮಿಷಗಳ ಕಾಲ ಕುಳಿತು ಚುನಾವಣೆಯಲ್ಲಿ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ಸಂಡೂರು ಉಪ ಚುನಾವಣೆ ಅಖಾಡ ಪ್ರಚಾರಕ್ಕೆ ರಾಜ್ಯ ನಾಯಕರ ದಂಡು; ರಾಜಕೀಯ ಕಳೆಕಟ್ಟಿದ ಗಣಿನಾಡು

Nov 05 2024, 12:38 AM IST
ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರು ಸಂಡೂರಿನಲ್ಲಿಯೇ ಬೀಡು ಬಿಟ್ಟಿದ್ದಾರೆ.

ಸಿದ್ದು ಕುರ್ಚಿಗೆ ಕಂಟಕ, ಉಪ ಚುನಾವಣೆ ನಂತರ ಕೆಳಕ್ಕೆ ನಿಶ್ಚಿತ

Nov 05 2024, 12:37 AM IST
ಸಚಿವ ಜಮೀರ್ ಹುಚ್ಚಾಟ ಮುಂದುವರಿಸಿದರೆ ಪಾಕಿಸ್ಥಾನಕ್ಕೆ ಓಡಿಸ್ತೇವಷ್ಟೇ, ಹುಷಾರ್‌: ರೇಣುಕಾಚಾರ್ಯ

ವಿವಿಧ ಕಾರಣಗಳಿಂದ ತೆರವಾದ ಗ್ರಾಪಂಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ

Oct 31 2024, 01:01 AM IST
ನವೆಂಬರ್ 6 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ನ.12 ಕೊನೆ ದಿನ. ನ.13 ರಂದು ನಾಮಪತ್ರಗಳ ಪರಿಶೀಲನೆ, ನ.15 ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆ ದಿನವಾಗಿದೆ. ಮತದಾನದ ಅವಶ್ಯವಿದ್ದರೆ ನ.23 ರಂದು ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಆಯಾ ಗ್ರಾಪಂ ವ್ಯಾಪ್ತಿ ಗ್ರಾಮಗಳಲ್ಲಿ ನಡೆಸಲಾಗುವುದು.

ಗ್ಯಾರಂಟಿನೇ ನಮಗೆ ಉಪ ಚುನಾವಣೆಯಲ್ಲಿ ಶ್ರೀರಕ್ಷೆ : ಕೃಷಿ ಸಚಿವ ಚೆಲುವರಾಯ ಸ್ವಾಮಿ

Oct 30 2024, 12:51 AM IST

ಹಾಸನಾಂಬೆ ದೇವಿ ದರ್ಶನದ ಬಳಿಕ ಉಪಚುನಾವಣೆ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೃಷಿ ಸಚಿವರು, ಚನ್ನಪಟ್ಟಣ ಚುನಾವಣೆ ಬಿಸಿ ಆರಂಭವಾಗಿದೆ. ದೀಪಾವಳಿ ಆದ ಮೇಲೆ ಇನ್ನೂ ವೇಗವಾಗುತ್ತದೆ. ಮೂರೂ ಕ್ಷೇತ್ರದಲ್ಲಿ ಗೆಲ್ಲುವಂತಹ ವಾತಾವರಣ ಇದೆ. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved