ಸಂಡೂರು ಕ್ಷೇತ್ರದಲ್ಲಿ ಉಪ ಚುನಾವಣೆಲ್ಲಿ ಬಿಜೆಪಿ ಬಾವುಟ ಹಾರಲಿದೆ : ರಾಮುಲು, ರೆಡ್ಡಿ
Oct 30 2024, 12:35 AM ISTಸಂಡೂರು ಕ್ಷೇತ್ರದಲ್ಲಿ ಉಪ ಚುನಾವಣೆ ಕಣ ರಂಗೇರಿದ್ದು, ಮಂಗಳವಾರ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಪರ ಮಾಜಿ ಸಚಿವ ಬಿ.ಶ್ರೀರಾಮುಲು, ಶಾಸಕ ಗಾಲಿ ಜನಾರ್ದನರೆಡ್ಡಿ ಹಾಗೂ ಎಂಎಲ್ಸಿ ಸಿ.ಟಿ.ರವಿ ಅವರು ಪ್ರಚಾರ ಮಾಡಿದರು.