• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದು ಕುರ್ಚಿಗೆ ಕಂಟಕ, ಉಪ ಚುನಾವಣೆ ನಂತರ ಕೆಳಕ್ಕೆ ನಿಶ್ಚಿತ

Nov 05 2024, 12:37 AM IST
ಸಚಿವ ಜಮೀರ್ ಹುಚ್ಚಾಟ ಮುಂದುವರಿಸಿದರೆ ಪಾಕಿಸ್ಥಾನಕ್ಕೆ ಓಡಿಸ್ತೇವಷ್ಟೇ, ಹುಷಾರ್‌: ರೇಣುಕಾಚಾರ್ಯ

ವಿವಿಧ ಕಾರಣಗಳಿಂದ ತೆರವಾದ ಗ್ರಾಪಂಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ

Oct 31 2024, 01:01 AM IST
ನವೆಂಬರ್ 6 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ನ.12 ಕೊನೆ ದಿನ. ನ.13 ರಂದು ನಾಮಪತ್ರಗಳ ಪರಿಶೀಲನೆ, ನ.15 ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆ ದಿನವಾಗಿದೆ. ಮತದಾನದ ಅವಶ್ಯವಿದ್ದರೆ ನ.23 ರಂದು ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಆಯಾ ಗ್ರಾಪಂ ವ್ಯಾಪ್ತಿ ಗ್ರಾಮಗಳಲ್ಲಿ ನಡೆಸಲಾಗುವುದು.

ಗ್ಯಾರಂಟಿನೇ ನಮಗೆ ಉಪ ಚುನಾವಣೆಯಲ್ಲಿ ಶ್ರೀರಕ್ಷೆ : ಕೃಷಿ ಸಚಿವ ಚೆಲುವರಾಯ ಸ್ವಾಮಿ

Oct 30 2024, 12:51 AM IST

ಹಾಸನಾಂಬೆ ದೇವಿ ದರ್ಶನದ ಬಳಿಕ ಉಪಚುನಾವಣೆ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೃಷಿ ಸಚಿವರು, ಚನ್ನಪಟ್ಟಣ ಚುನಾವಣೆ ಬಿಸಿ ಆರಂಭವಾಗಿದೆ. ದೀಪಾವಳಿ ಆದ ಮೇಲೆ ಇನ್ನೂ ವೇಗವಾಗುತ್ತದೆ. ಮೂರೂ ಕ್ಷೇತ್ರದಲ್ಲಿ ಗೆಲ್ಲುವಂತಹ ವಾತಾವರಣ ಇದೆ. 

ಸಂಡೂರು ಕ್ಷೇತ್ರದಲ್ಲಿ ಉಪ ಚುನಾವಣೆಲ್ಲಿ ಬಿಜೆಪಿ ಬಾವುಟ ಹಾರಲಿದೆ : ರಾಮುಲು, ರೆಡ್ಡಿ

Oct 30 2024, 12:35 AM IST
ಸಂಡೂರು ಕ್ಷೇತ್ರದಲ್ಲಿ ಉಪ ಚುನಾವಣೆ ಕಣ ರಂಗೇರಿದ್ದು, ಮಂಗಳವಾರ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಪರ ಮಾಜಿ ಸಚಿವ ಬಿ.ಶ್ರೀರಾಮುಲು, ಶಾಸಕ ಗಾಲಿ ಜನಾರ್ದನರೆಡ್ಡಿ ಹಾಗೂ ಎಂಎಲ್‌ಸಿ ಸಿ.ಟಿ.ರವಿ ಅವರು ಪ್ರಚಾರ ಮಾಡಿದರು.

ಸ್ಥಳೀಯ ಸಂಸ್ಥೆ ಉಪ ಚುನಾವಣೆಗೆ ವೇಳಾಪಟ್ಟಿ ಪ್ರಕಟ

Oct 28 2024, 12:59 AM IST
ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ಹಾಗೂ ಚಿತ್ರದುರ್ಗ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಹಲವು ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಈ ಸಂಬಂಧ ರಾಜಕೀಯ ಪಕ್ಷಗಳ ಸಭೆ ನಡೆಸಿ ಮಾಹಿತಿ ನೀಡಲಾಯಿತು.

ಉಪ ಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Oct 26 2024, 01:13 AM IST
ಮುಡಾ ಹಗರಣ ತನಿಖೆ ತೀವ್ರಗತಿಯಲ್ಲಿ ಸಾಗಿದೆ. ಇದರ ಸತ್ಯಾಸತ್ಯತೆ ಸಿದ್ದರಾಮಯ್ಯ ಅವರ ನಿಜವಾದ ಮುಖವಾಡ ಬಯಲಿಗೆ ತರಲಿದೆ.

ಸಂಡೂರು : ಉಪ ಚುನಾವಣೆ ರಾಜ್ಯ ರಾಜಕೀಯದ ದಿಕ್ಸೂಚಿ - ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Oct 26 2024, 01:12 AM IST

ರಾಜ್ಯದ ಮೂರು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆ ರಾಜ್ಯ ರಾಜಕೀಯದ ದಿಕ್ಸೂಚಿಯಾಗಿದೆ. ಇದು ರಾಜಕೀಯದ ದಿಕ್ಕನ್ನು ಬದಲಾಯಿಸೋ ಚುನಾವಣೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅಭಿಪ್ರಾಯಪಟ್ಟರು.

ಉಪ ಚುನಾವಣೆಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳಿಗೇ ಗೆಲುವು

Oct 26 2024, 01:03 AM IST
ರಾಜ್ಯದ ಮೂರು ಕ್ಷೇತ್ರಗಳಲ್ಲಿ ನಡೆಯಲಿರುವ ಉಪ ಚುನಾವಣೆಯಲ್ಲಿ ಜೆಡಿಎಸ್ ಸೇರಿ ಬಿಜೆಪಿ ಮೂರು ಕ್ಷೇತ್ರದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಜಗಳೂರಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ನಮಗೆ ಎದುರಾಳಿಯೇ ಅಲ್ಲ: ಸಿದ್ದರಾಮಯ್ಯ

Oct 26 2024, 12:56 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಆ ಕ್ಷೇತ್ರದಲ್ಲಿ ಜಯ ಗಳಿಸಿರಬಹುದು. ಆದರೆ ಈಗ ಎದುರಾಳಿ ಇಲ್ಲ ಅಂತಲ್ಲ. ಆಗ ನಮ್ಮ ಅಭ್ಯರ್ಥಿ ಪಠಾಣ 68 ಸಾವಿರ ಮತಗಳ ಪಡೆದಿದ್ದರು.

ಉಪ ಚುನಾವಣೆ ರಾಜ್ಯ ರಾಜಕೀಯದ ದಿಕ್ಸೂಚಿ: ವಿಜಯೇಂದ್ರ

Oct 26 2024, 12:53 AM IST
ರಾಜ್ಯದ ಮೂರು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆ ರಾಜ್ಯ ರಾಜಕೀಯದ ದಿಕ್ಸೂಚಿಯಾಗಿದೆ. ಇದು ರಾಜಕೀಯದ ದಿಕ್ಕನ್ನು ಬದಲಾಯಿಸೋ ಚುನಾವಣೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯಪಟ್ಟರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved