• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಗ್ಗಾಂವಿ ಉಪ ಚುನಾವಣೆ: ನೋಡಲ್ ಅಧಿಕಾರಿಗಳ ನೇಮಕ

Oct 21 2024, 12:45 AM IST
ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಸುಗಮ ಹಾಗೂ ವ್ಯವಸ್ಥಿತ ಚುನಾವಣಾ ಕಾರ್ಯ ನಿರ್ವಹಣೆಗಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಆದೇಶ ಹೊರಡಿಸಿದ್ದಾರೆ.

ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ : ಕಾಂಗ್ರೆಸ್ ಪಕ್ಷಕ್ಕೆ ಭಿನ್ನಮತದ ತಲೆನೋವು

Oct 20 2024, 02:05 AM IST
ನೂರಾರು ಬೆಂಬಲಿಗರೊಂದಿಗೆ ಸಂತೋಷ್‌ ಲಾಡ್ ಅವರನ್ನು ಭೇಟಿ ಮಾಡಿ ತನಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದರು.

ಅವಿಭಜಿತ ದ.ಕ. ಪರಿಷತ್‌ ಉಪ ಚುನಾವಣೆ: ಮತದಾನ ಅವಕಾಶ ವಂಚಿತ ಇಬ್ಬರು ಶಾಸಕರು!

Oct 20 2024, 01:45 AM IST
ಅವಿಭಜಿತ ದ.ಕ. ಜಿಲ್ಲೆಗಳ ಸ್ಥಳೀಯಾಡಳಿತ ಸಂಸ್ಥೆಗಳ ಪೈಕಿ ಮಂಗಳೂರು ಪಾಲಿಕೆಯಲ್ಲಿ ಗರಿಷ್ಠ ಮತದಾರರಿದ್ದಾರೆ. ಒಟ್ಟು 60 ಕಾರ್ಪೋರೇಟರ್‌ಗಳು, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರು ಸೇರಿ ಒಟ್ಟು 65 ಮಂದಿ ಇಲ್ಲಿ ಮತ ಚಲಾಯಿಸಲಿದ್ದಾರೆ.

ಮುಡಾ ವಿಚಾರ ಉಪ ಚುನಾವಣೆ ಮೇಲೆ ಪ್ರಭಾವ ಬೀರದು: ಶಾಸಕ ಶರತ್ ಬಚ್ಚೇಗೌಡ

Oct 19 2024, 12:18 AM IST
ಮುಡಾ ಅಥವಾ ವಾಲ್ಮೀಕಿ ಹಗರಣ ಎನ್ನುತ್ತಿರುವ ವಿಚಾರ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಯಾವುದೇ ಪ್ರಭಾವ ಬೀರಲ್ಲ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಅಭ್ಯರ್ಥಿಗಳ ರಾಜಕೀಯ ಪಯಣ ನಿರ್ಧರಿಸುವ ಚನ್ನಪಟ್ಟಣ ಉಪ ಚುನಾವಣೆ

Oct 18 2024, 12:17 AM IST
ಪ್ರತಿಷ್ಠಿತ ಕಣ ಎನಿಸಿರುವ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆ ರಾಜಕೀಯ ಪಕ್ಷಗಳಿಗೆ ಕಗ್ಗಂಟಾಗಿ ಪರಿಗಣಮಿಸಿದ್ದು, ಅಭ್ಯರ್ಥಿ ಆಯ್ಕೆ ಕುರಿತಂತೆ ಜಾಣ್ಮೆಯ ನಡೆ ಅನುಸರಿಸುತ್ತಿವೆ.

ಚನ್ನಪಟ್ಟಣ ಉಪ ಚುನಾವಣೆಗೆ ಜಿಲ್ಲಾಡಳಿತ ಸಜ್ಜು

Oct 17 2024, 12:55 AM IST
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಯಶವಂತ್.ವಿ.ಗುರುಕರ್ ಎಚ್ಚರಿಕೆ ನೀಡಿದರು.

ಪುತ್ತೂರಲ್ಲಿ ಮರಳಿ ಅಧಿಪತ್ಯ ಸ್ಥಾಪನೆಗೆ ತಂತ್ರಗಾರಿಕೆ!ಉಪ ಚುನಾವಣೆಯಲ್ಲಿ ಕಿಶೋರ್‌ ಕುಮಾರ್‌ಗೆ ಟಿಕೆಟ್‌

Oct 17 2024, 12:06 AM IST
ಪುತ್ತೂರಿನಲ್ಲಿ ಬಿಜೆಪಿ ಶಾಸಕರ ಕೊರತೆ ನೀಗಿಸಲು ಕಿಶೋರ್‌ ಕುಮಾರ್‌ ಬೊಟ್ಯಾಡಿ ಅವರಿಗೆ ಟಿಕೆಟ್‌ ನೀಡಿದೆ. ಸ್ಥಳೀಯಾಡಳಿತ ಮತದಾರರನ್ನು ಗಮನಿಸಿದರೆ, ಬಿಜೆಪಿ ಬೆಂಬಲಿತರ ಸಂಖ್ಯಾ ಬಲ ಅಧಿಕವಾಗಿದ್ದು, ಈ ಭರವಸೆಯಲ್ಲಿ ಕಾಂಗ್ರೆಸ್‌ ಶಾಸಕರಿಗೆ ಸರಿಸಾಟಿಯಾದ ಬಿಜೆಪಿ ಶಾಸಕರನ್ನು ಹೊಂದುವ ಇಂಗಿತವನ್ನು ಪಕ್ಷ ನಾಯಕರು ಹೊಂದಿದ್ದಾರೆ.

ಸಂಡೂರು ಉಪ ಚುನಾವಣೆಗೆ ಅಖಾಡ ಸಜ್ಜು

Oct 16 2024, 12:50 AM IST
ನ.13ರಂದು ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ಸಂಡೂರು ಹೈವೋಲ್ಟೇಜ್ ಕ್ಷೇತ್ರ ಎನಿಸಿದೆ.

21ರಂದು ಪರಿಷತ್‌ ಉಪ ಚುನಾವಣೆ, 19 ರಿಂದಲೇ ನಿಷೇಧಾಜ್ಞೆ ಜಾರಿ

Oct 10 2024, 02:26 AM IST
ಪರಿಷತ್ ಉಪ ಚುನಾವಣೆ ಹಿನ್ನೆಲೆಯಲ್ಲಿ ಅಕ್ಟೋಬರ್ 19ರಂದು ಸಂಜೆ 4 ಗಂಟೆಯಿಂದ ಅಕ್ಟೋಬರ್ 21 ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲೆಯ ಒಟ್ಟು 234 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಪರಿಷತ್ ಉಪ ಚುನಾವಣೆ: ಗ್ಯಾರಂಟಿ ಬಲದಲ್ಲಿ ಕಾಂಗ್ರೆಸ್‌ ಗೆಲವು- ವೇಣುಗೋಪಾಲ್‌

Oct 10 2024, 02:25 AM IST
ಅವಿಭಜಿತ ದ.ಕ.ಜಿಲ್ಲೆಯಲ್ಲಿ ಅಕ್ಟೋಬರ್‌ 21ರಂದು ನಡೆಯುವ ಸ್ಥಳೀಯಾಡಳಿತಗಳಿಂದ ಆಯ್ಕೆಯಾಗುವ ಪರಿಷತ್ ಉಪ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸುವ ವಿಶ್ವಾಸ ಇದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ದ.ಕ.ಜಿಲ್ಲಾ ಕಾಂಗ್ರೆಸ್‌ ಉಸ್ತುವಾರಿ ಆಗಿರುವ ಎಂ.ಸಿ.ವೇಣುಗೋಪಾಲ್‌ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved