• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದೇ ವಯನಾಡ್‌ ಸೇರಿ 50 ಉಪಚುನಾವಣೆ ಎಣಿಕೆ - ಮಹಾರಾಷ್ಟ್ರ ಮಹಾಯುತಿಗೋ ಅಘಾಡಿಗೋ ?

Nov 23 2024, 07:46 AM IST

ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ, ಜಾರ್ಖಂಡ್ ಅಸೆಂಬ್ಲಿ ಚುನಾವಣಾ ಫಲಿತಾಂಶಗಳು ಶನಿವಾರ ಪ್ರಕಟವಾಗಲಿವೆ.

ಉಪಚುನಾವಣೆ: 3 ಕ್ಷೇತ್ರದಲ್ಲೂ ಎನ್‌ಡಿಎ ಅಭ್ಯರ್ಥಿಗಳಿಗೇ ಗೆಲವು-ಬೊಮ್ಮಾಯಿ

Nov 23 2024, 12:33 AM IST
ಶಿಗ್ಗಾಂವಿ ಕ್ಷೇತ್ರದಲ್ಲಿ ಭರತ್‌ ಬೊಮ್ಮಾಯಿ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ.ಮಹಾರಾಷ್ಟ್ರ, ಜಾರ್ಖಂಡ್‌ ರಾಜ್ಯಗಳಲ್ಲೂ ಎನ್‌ಡಿಎ ಪಕ್ಷಗಳೇ ಅಧಿಕಾರಕ್ಕೆ ಬರಲಿವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಸಂಡೂರು ವಿಧಾನಸಭೆ ಉಪಚುನಾವಣೆ: ಮತ ಎಣಿಕೆಗೆ ಸಕಲ ಸಿದ್ಧತೆ

Nov 23 2024, 12:32 AM IST
ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಶುರುವಾಗಲಿದೆ.

ಹೈವೋಲ್ಟೇಜ್ ಕ್ಷೇತ್ರ ಚನ್ನಪಟ್ಟಣದ ಉಪಚುನಾವಣೆ : ನಾಳೆ 31 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

Nov 22 2024, 01:19 AM IST

ಚನ್ನಪಟ್ಟಣದಲ್ಲಿ  ನಿಖಿಲ್ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ನಡುವೆ ಪ್ರಬಲ ಸ್ಪರ್ಧೆ ನಡೆದಿದೆ. ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳು, ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲಿ ಅಷ್ಟೇ ಅಲ್ಲದೇ ಮತದಾರರಿಗೂ ಚುನಾವಣೆ ಫಲಿತಾಂಶದ ಬಗ್ಗೆ ತೀವ್ರ ಕುತೂಹಲ ಮೂಡಿಸಿದೆ.  

ಉಪಚುನಾವಣೆ: ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಗೆಲುವು: ಚಲುವರಾಯಸ್ವಾಮಿ

Nov 18 2024, 12:02 AM IST
ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಎಷ್ಟೆ ಅಬ್ಬರ ಮಾಡಿದರೂ ಅಲ್ಲಿನ ಜನ ನಮ್ಮ ಪಕ್ಷಕ್ಕೆ ಮತ ಹಾಕಿದ್ದಾರೆ. ಜೆಡಿಎಸ್ ಪ್ರಚಾರದ ಅಬ್ಬರ ನೋಡಿ ನಮ್ಮ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಚುನಾವಣಾ ಫಲಿತಾಂಶದ ವಿಶ್ಲೇಷಣೆ ಮಾಡಿದ್ದಾರೆಯೇ ಹೊರತು ಅವರು ಸೋಲಿನ ಹತಾಶೆಗೆ ಒಳಗಾಗಿಲ್ಲ.

ಚನ್ನಪಟ್ಟಣ ಉಪಚುನಾವಣೆ: ಮದ್ದೂರಿನಲ್ಲೂ ಬೆಟ್ಟಿಂಗ್ ಭರಾಟೆ ಜೋರು

Nov 16 2024, 12:33 AM IST
ಚನ್ನಪಟ್ಟಣ ಉಪ ಚುನಾವಣೆ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಹೇಳಿಕೆಯಿಂದ ಕೈ ಕಾರ್ಯಕರ್ತರಲ್ಲಿ ಸೋಲಿನ ಆತಂಕ ಶುರುವಾಗಿದೆ. ಜಮೀರ್ ಅವರನ್ನು ಚನ್ನಪಟ್ಟಣ ಚುನಾವಣಾ ಪ್ರಚಾರಕ್ಕೆ ಕಳುಹಿಸಬಾರದಿತ್ತು ಎಂಬ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಚರ್ಚೆಗಳು ಶುರುವಾಗಿವೆ.

ಹಕ್ಕುಪತ್ರಕ್ಕಾಗಿ ಆಗ್ರಹಿಸಿ ಶಿಗ್ಗಾಂವಿ ಉಪಚುನಾವಣೆ ಮತದಾನ ಬಹಿಷ್ಕಾರ

Nov 14 2024, 12:47 AM IST
ಹಕ್ಕುಪತ್ರಕ್ಕಾಗಿ ಆಗ್ರಹಿಸಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಬಹಿಷ್ಕರಿಸಿ ಸವಣೂರ ಪಟ್ಟಣದ ದಂಡಿನಪೇಟೆ ನಿವಾಸಿಗಳು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಕಾರಟಗಿ ಪುರಸಭೆ ಉಪಚುನಾವಣೆ: ಮೂವರಿಂದ ನಾಮಪತ್ರ

Nov 11 2024, 11:54 PM IST
ಇಲ್ಲಿನ ಪುರಸಭೆಯ 21ನೇ ವಾರ್ಡ್‌ಗೆ ಉಪ ಚುನಾವಣೆಯಲ್ಲಿ ಆಯ್ಕೆ ಬಯಸಿ ಮೂವರು ನಾಮಪತ್ರ ಸಲ್ಲಿಸಿದ್ದಾರೆ.

ಅರಸೀಕೆರೆ ನಗರಸಭೆ ಉಪಚುನಾವಣೆ ಹಿನ್ನೆಲೆ ಸಂತೋಷ್‌ ಸಭೆ

Nov 11 2024, 11:51 PM IST
ನ.23ರಂದು ನಡೆಯಲಿರುವ ಇಲ್ಲಿನ ನಗರಸಭೆ ಎಂಟು ವಾರ್ಡ್‌ಗಳ ಉಪ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಗೆಲುವಿಗೆ ಶಕ್ತಿ ಮೀರಿ ಹೋರಾಟ ನಡೆಸಲು ಕಂಕಣ ಬದ್ಧರಾಗೋಣ ಎಂದು ಜೆಡಿಎಸ್ ಮುಖಂಡ ಎನ್. ಆರ್. ಸಂತೋಷ್ ಕಾರ್ಯಕರ್ತರು ಹಾಗೂ ಮುಖಂಡರಿಗೆ ಉತ್ಸಾಹ ತುಂಬಿದರು. ವಾರ್ಡ್‌ ವ್ಯಾಪ್ತಿ, ಮತದಾರರ ಪಟ್ಟಿ ಎಲ್ಲವನ್ನೂ ಪರಿಶೀಲಿಸಿ ಗೆಲುವಿಗೆ ಸಮರ್ಥವಾಗಿ ಹೋರಾಟ ಮಾಡೋಣ.ಚುನಾವಣಾ ಪ್ರಚಾರದಲ್ಲಿ ಪಕ್ಷದ ಸಿದ್ಧಾಂತ ಅಳವಡಿಸಿಕೊಳ್ಳೋಣ ಎಂದರು.

ನಾಳೆ ಜಾರ್ಖಂಡ್ ವಿಧಾನಸಭೆ ಚುನಾವಣೆ, 2 ಲೋಕಸಭೆ ಕ್ಷೇತ್ರ ಮತ್ತು 34 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ

Nov 11 2024, 11:46 PM IST
ಜಾರ್ಖಂಡ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ, ಕೇರಳದ ವಯನಾಡ್‌ ಸೇರಿದಂತೆ 2 ಲೋಕಸಭೆ ಕ್ಷೇತ್ರ ಮತ್ತು 34 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಬುಧವಾರ ನಡೆಯಲಿವೆ. ಈ ನಿಮಿತ್ತ ಸೋಮವಾರ ಅಬ್ಬರದ ಬಹಿರಂಗ ಪ್ರಚಾರಕ್ಕೆ ತೆರೆ ಬಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved