‘ರೇಣುಕಾಸ್ವಾಮಿ ಕೊಲೆ ಪ್ರಕರಣ ಹಾಗೂ ದರ್ಶನ್ ಬಂಧನದ ವಿಚಾರದಲ್ಲಿ ಪಾರದರ್ಶಕ ವಿಚಾರಣೆ ಆಗಲಿ. ಆ ಮೂಲಕ ನ್ಯಾಯ ಸಿಗಲಿ’ ಎಂದು ನಟ ಉಪೇಂದ್ರ ಅಭಿಪ್ರಾಯಪಟ್ಟಿದ್ದಾರೆ.