• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ಮಶಾನದಲ್ಲೇ ಅಡುಗೆ, ಊಟ : ಮಾನವ ಬಂಧುತ್ವ ವೇದಿಕೆಯಿಂದ ಜಾಗೃತಿ ಕಾರ್ಯಕ್ರಮ

Dec 08 2024, 01:17 AM IST
ಸಾರ್ವಜನಿಕ ಸ್ಮಶಾನದಲ್ಲಿ ಪರಿವರ್ತನಾ ದಿನಾಚರಣೆ ಆಚರಿಸಲಾಯಿತು. ಸ್ಮಶಾನದಲ್ಲೇ ಅಡುಗೆ ಮಾಡಿ ಊಟ ಮಾಡುವ ಮೂಲಕ ಮೂಢನಂಬಿಕೆಯಿಂದ ಹೊರಬರಬೇಕು ಎಂದು ಕರೆ ನೀಡಲಾಯಿತು.

ಮಕ್ಕಳಿಗೆ ಪಾಠದ ಜೊತೆ ಆಟ, ಊಟ, ನಿದ್ದೆಯೂ ಮುಖ್ಯ

Dec 02 2024, 01:19 AM IST
ತುರುವೇಕೆರೆ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಆಟ, ಪಾಠ, ಊಟ ಮತ್ತು ನಿದ್ದೆ ಮುಖ್ಯ ಎಂದು ಡಾ.ಎ.ನಾಗರಾಜ್ ಹೇಳಿದರು. ಪಟ್ಟಣದ ವಿಶ್ವ ವಿಜಯ ವಿದ್ಯಾ ಶಾಲೆಯಲ್ಲಿ ನಡೆದ ವಾರ್ಷಿಕ ಕ್ರೀಡಾ ಕೂಟ ಮತ್ತು ಪೋಷಕರ ದಿನಾಚರಣೆಯಲ್ಲಿ ಮಕ್ಕಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.

ಹಾಸ್ಟೆಲ್ ಊಟ ಸೇವಿಸಿ 9 ಮಕ್ಕಳು ಅಸ್ವಸ್ಥ

Nov 20 2024, 12:32 AM IST
ತಿಪಟೂರು ನಗರದ ಹಾಲ್ಕುರಿಕೆ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್‌ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಸೋಮವಾರ ರಾತ್ರಿ ಊಟ ಸೇವಿಸಿದ 9 ಮಕ್ಕಳು ವಾಂತಿ ಹಾಗೂ ಹೊಟ್ಟೆ ನೋವಿನಿಂದ ಅಸ್ವಸ್ಥಗೊಂಡು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ನಡೆದಿದೆ.

ಮೂಕ ತಂದೆಯ ಕೈಕಾಲು ಮುರಿದು, ಶವದ ಜೊತೆ ಊಟ ಮಾಡಿದ ಮಕ್ಕಳು - ಬೀದರ್ ನಲ್ಲೊಂದು ಹೃದಯವಿದ್ರಾವಕ ಘಟನೆ

Nov 11 2024, 08:05 AM IST

ಸ್ವತಃ ಮೂವರು ಮಕ್ಕಳು ತಾಯಿಯೊಂದಿಗೆ ಸೇರಿಕೊಂಡು ಮೂಕ-ಕಿವುಡ ತಂದೆಯನ್ನು ಬರ್ಬರವಾಗಿ ಕೊಲೆ ಮಾಡಿ ಮನೆಯಲ್ಲಿಯೇ ಶವ ಇಟ್ಟುಕೊಂಡ ಘಟನೆ ಬೀದರ್ ಜಿಲ್ಲೆ ಸಾತೋಳಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಐಷಾರಾಮಿ ವಿಲ್ಲಾಗಳಲ್ಲಿ ರುಚಿಕಟ್ಟಾದ ಊಟ ಮಾಡಿ ಕಳವು: ₹21 ಲಕ್ಷ ಮೌಲ್ಯದ ವಸ್ತುಗಳೊಂದಿಗೆ ಕಳ್ಳನ ಬಂಧನ

Sep 24 2024, 01:51 AM IST

ಬೆಂಗಳೂರಿನಲ್ಲಿ ರಾತ್ರಿ ವೇಳೆ ಐಷಾರಾಮಿ ವಿಲ್ಲಾಗಳಲ್ಲಿ ಕಳವು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ₹21 ಲಕ್ಷ ಮೌಲ್ಯದ ಚಿನ್ನಾಭರಣ, ವಾಚ್‌ಗಳು, ಡಾಲರ್‌ ಮತ್ತು ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.  

ಊಟ ಬಡಿಸಿ, ಸರಳತೆಯಿಂದ ಜನಮನ ಗೆದ್ದ ಸಮರ್ಥ!

Sep 23 2024, 01:22 AM IST
ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ತಮ್ಮ 57ನೇ ಜನ್ಮದಿನವನ್ನು ಪತ್ನಿ, ಸಂಸದೆ ಡಾ.ಪ್ರಭಾ, ತಂದೆ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರ ಜೊತೆ ವೇದಿಕೆಯಲ್ಲಿ ಆಚರಿಸಿಕೊಳ್ಳುತ್ತಿದ್ದರೆ, ಇತ್ತ ಊಟದ ಸಭಾಂಗಣದಲ್ಲಿ ಎಸ್ಸೆಸ್ಸೆಂ ಹಿರಿಯ ಪುತ್ರ ಸಮರ್ಥ ಎಂ. ಶಾಮನೂರು ಸಮಾರಂಭಕ್ಕೆ ಆಗಮಿಸಿದ್ದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳಿಗೆ ಸಿಹಿ ತಿನಿಸು ವಿತರಣೆ, ಊಟ ಬಡಿಸುವಲ್ಲಿ ಬ್ಯುಸಿಯಾಗಿ, ಸರಳತೆ, ಆತ್ಮೀಯತೆ ಮೆರೆದರು.

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ರೋಗಿಗಳಿಗೆ ಸಿಹಿ ಹಂಚಿ, ಊಟ ವಿತರಣೆ

Sep 18 2024, 01:58 AM IST
ದೇವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಯಸ್ಸು, ಆರೋಗ್ಯ ಕೊಟ್ಟು, ದೇಶದ ಏಳ್ಗೆ ಹಾಗೂ ಅಭಿವೃದ್ಧಿಗಾಗಿ ಶ್ರಮಿಸುವಂತೆ ದೀರ್ಘಾಯುಶ್ವ ನೀಡಿ ಕಾಪಾಡಲಿ. ನಾಡಿನ ಜನತೆಗೆ ಇನ್ನು ಒಳ್ಳೆ ಒಳ್ಳೆ ಯೋಜನೆಗಳನ್ನು ರೂಪಿಸಲಿ ಎಂದು ಹಾರೈಕೆ

ವಿದ್ಯೆ, ಊಟ, ಬಟ್ಟೆ ಕೊರತೆ ಹಣೆಬರಹವಲ್ಲ: ಸಿಎಂ ಸಿದ್ದರಾಮಯ್ಯ

Sep 06 2024, 01:04 AM IST
ಯಾವುದೇ ವ್ಯಕ್ತಿಯು ವಿದ್ಯೆ, ಊಟ, ಬಟ್ಟೆ ಮುಂತಾದ ಅಗತ್ಯ ಸೌಕರ್ಯಗಳನ್ನು ಹೊಂದಿಲ್ಲದಿದ್ದರೆ ಅದು ಅವರ ಹಣೆಬರಹ ಅಲ್ಲ. ವ್ಯವಸ್ಥೆಯ ವೈಫಲ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹಾಸ್ಟೆಲ್ ಮಕ್ಕಳೊಂದಿಗೆ ಊಟ ಸವಿದ ಸಿಇಓ

Aug 28 2024, 12:49 AM IST
ಹಾಸ್ಟೆಲ್‌ನಲ್ಲಿ ಲಭ್ಯವಾಗುತ್ತಿರುವ ಸೌಲಭ್ಯ, ಕುಡಿಯುವ ನೀರಿನ ಶುದ್ಧತೆ ಹಾಗೂ ಶುಚಿತ್ವದ ಕುರಿತಂತೆ ಮಾಹಿತಿ ಕಲೆ

ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಗೆ ಸಿಎಂ ಸನ್ಮಾನ

Aug 27 2024, 01:44 AM IST
ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನ‌ನಿಲ್ದಾಣದಲ್ಲಿ‌ ಸನ್ಮಾನಿಸಿದರು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved