• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳೊಂದಿಗೆ ಹಾಸ್ಟೆಲ್‌ ಊಟ ಸವಿದ ಸಚಿವ ಸಂತೋಷ ಲಾಡ್‌

Jul 13 2024, 01:32 AM IST
ಬೇಡಿಕೆ ಅನುಸಾರ ವಸತಿ ನಿಲಯದ ಆಸಕ್ತ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಐಎಎಸ್, ಕೆಎಎಸ್‌ದಂಥ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡಲಾಗುವುದು. ನಿಲಯ ಪಾಲಕರಲ್ಲಿ ನೋಂದಣಿ ಮಾಡಿಕೊಳ್ಳಲು ಸಚಿವರು ವಿದ್ಯಾರ್ಥಿಗಳಿಗೆ ತಿಳಿಸಿದರು.

ಮನೆ ಊಟ, ಬಟ್ಟೆ, ಹಾಸಿಗೆ ಕೊಡಿ: ದರ್ಶನ್‌ ಮನವಿ

Jul 11 2024, 10:52 AM IST

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌, ಮನೆಯಿಂದ ಊಟ, ಬಟ್ಟೆ, ಹಾಸಿಗೆ ಮತ್ತು ಪುಸ್ತಕ ತರಿಸಿಕೊಳ್ಳಲು ಅನುಮತಿ ನೀಡಲು ಜೈಲು ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಸಂಗಾನಟ್ಟಿಯಲ್ಲಿ ಊರಿಗೆಲ್ಲ ಮಾವಿನ ಸೀಕರಣಿ, ಹೋಳಿಗೆ ಊಟ

Jun 12 2024, 12:31 AM IST
ನರೇಂದ್ರ ಮೋದಿಯವರ ಪಟ್ಟಾಭಿಷೇಕ ನಿಮಿತ್ತ ಸಂಗಾನಟ್ಟಿಯಲ್ಲಿ ಅಭಿಮಾನಿಗಳು ಮಾವಿನ ಹಣ್ಣಿನ ಸೀಕರಣಿ ಮತ್ತು ಹೋಳಿಗೆ ಮಾಡಿಸಿ ಬಡಿಸಿದರು.

ನರೇಂದ್ರ ಮೋದಿ ಪ್ರಮಾಣ ವಚನ: ಹೋಳಿಗೆ ಊಟ ಸವಿದ ಜನತೆ

Jun 10 2024, 12:52 AM IST
ದೇಶದ ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿಗೆ ನರೇಂದ್ರ ಮೋದಿ ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ತಾಲೂಕಿನ ಹಲಗೇರಿ ಜನತೆ ಹೋಳಿಗೆ ಊಟ ಸವಿದು ಸಂಭ್ರಮಿಸಿದರು.

ಇಲಿ ಬಿದ್ದ ಊಟ ಸೇವನೆ: 20 ವಿದ್ಯಾರ್ಥಿಗಳು ಅಸ್ವಸ್ಥ

Jun 07 2024, 01:31 AM IST
ಸಾಂಬಾರ್‌ನಲ್ಲಿ ಇಲಿ ಬಿದ್ದು ಊಟ ಸೇವಿಸಿದ ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿ ಅಸ್ವಸ್ಥರಾದ ಘಟನೆ ಜಿಗಣಿ ಸಮೀಪದ ಎಸ್.ವ್ಯಾಸ ವಿವಿಯಲ್ಲಿ ನಡೆದಿದೆ.

ಬಾಣಂತಿಯರಿಗೆ ಆಸ್ಪತ್ರೆಯಲ್ಲಿ ಊಟ ಇಲ್ಲದೆ ಪರದಾಟ

May 13 2024, 12:03 AM IST
ಆಸ್ಪತ್ರೆಯಲ್ಲಿ ಒಳ ರೋಗಿಗಳಿಗಿಲ್ಲಾ ತಿಂಡಿ, ಊಟದ ವ್ಯವಸ್ಥೆ. ಚಿತ್ತಾಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಡಳಿತಾಧಿಕಾರಿಗಳು ಒಳ ರೋಗಿಗಳಿಗೆ ಊಟ, ತಿಂಡಿ ನೀಡದೇ ಇರುವದರಿಂದ ಚಿಕಿತ್ಸೆಗೆಂದು ಬರುವ ಬಾಣಂತಿಯರು ಊಟಕ್ಕಾಗಿ ಅವರ ಪೋಷಕರು ಹೆಚ್ಚಿನ ಹಣ ನೀಡಿ ಹೊಟೇಲ್ ಊಟಕ್ಕೆ ಮೊರೆ ಹೋಗಬೇಕಾಗಿದೆ.

ರೇವಣ್ಣ 4 ದಿನ ಎಸ್‌ಐಟಿ ವಶಕ್ಕೆ : 'ಊಟ ಸೇವಿಸದೇ ಏನ್ ಕೇಳಿದ್ರು ಒಂದೇ ಉತ್ತರ'

May 06 2024, 12:40 AM IST
ಮೈಸೂರು ಜಿಲ್ಲೆ ಕೆ.ಆರ್‌.ನಗರದ ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರನ್ನು ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡದ (ಎಸ್‌ಐಟಿ) ವಶಕ್ಕೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.

ಆರತಕ್ಷತೆಯಲ್ಲಿ ಊಟ ಸೇವಿಸಿ 90ಕ್ಕೂ ಹೆಚ್ಚು ಜನ ಅಸ್ವಸ್ಥ

Apr 29 2024, 01:30 AM IST
ತಕ್ಷಣವೇ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಘಟನೆಯಲ್ಲಿ ಯಾರಿಗೂ ತೊಂದರೆಯಾಗಿಲ್ಲ. ಎಲ್ಲರೂ ಗುಣಮುಖರಾಗಿದ್ದಾರೆ.

ಮದುವೆ ಊಟ ಉಂಡು ಅನಾರೋಗ್ಯ: ಅಸ್ವಸ್ಥರು ಚೇತರಿಕೆ

Apr 27 2024, 01:23 AM IST
ಕೊಪ್ಪ ಗ್ರಾಮದಲ್ಲಿ ಗುರುವಾರ ನಡೆದ ಬೀಗರ ಔತಣ ಸಮಾರಂಭದಲ್ಲಿ ಊಟ ಮಾಡಿದ ನೂರಾರು ಮಂದಿ ಅಸ್ವಸ್ಥರಾಗಿದ್ದು, ಬಹುತೇಕ ಜನರು ಚೇತರಿಸಿಕೊಂಡಿದ್ದಾರೆ. ಇನ್ನುಳಿದಂತೆ ಕೆಲವರನ್ನು ಮಡಿಕೇರಿ ಪಿರಿಯಾಪಟ್ಟಣ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮದುವೆ ಊಟ: ಮದುಮಕ್ಕಳ ಸಹಿತ 500ಕ್ಕೂ ಅಧಿಕ ಮಂದಿ ಅಸ್ವಸ್ಥ!

Apr 26 2024, 12:53 AM IST

ಕುಶಾಲನಗರ ಸಮೀಪದ ಕೊಪ್ಪದ ಖಾಸಗಿ ರೆಸಾರ್ಟ್‌ನಲ್ಲಿ ಬೀಗರ ಊಟ ನಡೆದಿದ್ದು,   ಆಹಾರ ಸೇವಿಸಿದ ಮಂದಿಯಲ್ಲಿ ವಾಂತಿ ಭೇದಿ ಸಮಸ್ಯೆ ಕಂಡುಬಂತು. 

  • < previous
  • 1
  • 2
  • 3
  • 4
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved