• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಲುವರಾಯಸ್ವಾಮಿಗೆ ಅಧಿಕಾರ, ಹಣದ ಮದ ಬಡವರ ಕಷ್ಟ ಅರ್ಥವಾಗಲ್ಲ: ಎಚ್.ಡಿ.ಕುಮಾರಸ್ವಾಮಿ

Jan 06 2025, 01:00 AM IST

ಅಧಿಕಾರ ಮತ್ತು ಹಣದ ಮದದಿಂದ ಆಕಾಶದಲ್ಲಿ ಹಾರಾಡುತ್ತಿರುವ ಸಚಿವ ಚಲುವರಾಯಸ್ವಾಮಿ ಅವರಿಗೆ ಬಡವರ ಕಷ್ಟದ ವಾಸ್ತವಾಂಶ ಅರ್ಥವಾಗುವುದಿಲ್ಲ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು.

ಕೇಂದ್ರದ ಯೋಜನೆ ಪರಿಚಯಿಸಿ, ಸವಲತ್ತು ಸಿಗುವಂತೆ ಮಾಡಿ : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

Jan 05 2025, 01:32 AM IST

ಪಿಎಂ ವಿಶ್ವಕರ್ಮ, ಮುದ್ರಾ ಸೇರಿದಂತೆ ಅನೇಕ ಜನಪರ ಯೋಜನೆಗಳ ಬಗ್ಗೆ ಫಲಾನುಭವಿಗಳಿಗೆ ಮನವರಿಕೆ ಮಾಡಿಕೊಟ್ಟು, ಸವಲತ್ತು ಸಿಗುವಂತೆ ಮಾಡಬೇಕು ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಜೆಡಿಎಸ್‌ ಮುಗಿಸಬೇಕೆಂಬ ನಾಯಕರ ಕನಸು ನನಸಾಗದು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

Jan 05 2025, 01:31 AM IST

ಪಕ್ಷಕ್ಕೆ ಕಾರ್ಯಕರ್ತರ ಶಕ್ತಿ ಇರುವುದರಿಂದ ಜೆಡಿಎಸ್ ಮುಗಿಸಬೇಕು ಎಂಬ ಕನಸು ಹೊತ್ತವರ ಪ್ರಯತ್ನ ನನಸಾಗುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಸಿದ್ದರಾಮಯ್ಯ ಹೆಸರನ್ನು ದೇವನೂರು ಬಡಾವಣೆಯ ಕೆಸರೆಗೆ ಇಡಲಿ: ಎಚ್.ಡಿ. ಕುಮಾರಸ್ವಾಮಿ ಲೇವಡಿ

Jan 05 2025, 01:31 AM IST
ಇದು ರಾಜ್ಯದ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಸರ್ಕಾರ. ಸರ್ಕಾರ ನಡೆಸುವವರಿಗೆ ನೈತಿಕತೆಯೇ ಇಲ್ಲ. ಭ್ರಷ್ಟಾಚಾರ ಎಲ್ಲಾ ಕಡೆಯೂ ತಾಂಡವ ಆಡುತ್ತಿದೆ. ಅಮಾಯಕರು ಮೃತಪಡುತ್ತಿದ್ದಾರೆ.

ರಾಜ್ಯದಲ್ಲಿ ಆಡಳಿತ ಸರ್ಕಾರ ಸತ್ತು ಹೋಗಿದೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿ

Jan 04 2025, 12:32 AM IST
ಸರ್ಕಾರ ಆಶ್ರಯ ಯೋಜನೆ ಮನೆಗಳನ್ನು ಬಿಡುಗಡೆ ಮಾಡಿಲ್ಲ. ಗ್ರಾಮ ಪಂಚಾಯತಿಗಳಿಗೆ ಅನುದಾನ ನೀಡಿಲ್ಲ. ಇದರ ನಡುವೆ ಸಾರಿಗೆ ಬಸ್ ದರ ಕೂಡ ಏರಿಕೆ ಮಾಡಿದ್ದಾರೆ. ಸದ್ಯದಲ್ಲೇ ನೀರು ಹಾಗೂ ಹಾಲಿನ ದರ ಕೂಡ ಹೆಚ್ಚಳ ಮಾಡಲಿದ್ದಾರೆ. ಆದರೆ, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿಲ್ಲ ಎಂದು ಹೇಳಿದರು.

ಪ್ರತಿ ಗ್ರಾಮದಲ್ಲೂ ಆರೋಗ್ಯ ಶಿಬಿರ ನಡೆಸಲು ಚಿಂತನೆ; ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Jan 04 2025, 12:31 AM IST
ತಾಲೂಕಿನ ಶಾಸಕ ಎಚ್.ಟಿ. ಮಂಜು ಇರಲಿ ಕಾಂಗ್ರೆಸ್ ಶಾಸಕರಿಗೇ ಅನುದಾನದ ಕೊರತೆ ಕಾಡುತ್ತಿದೆ. ಅನುದಾನ ನೀಡದೆ ಅಭಿವೃದ್ಧಿ ಕಾಣದಾಗಿದೆ.ನೀರು, ಹಾಲಿನ ದರ ಎಲ್ಲವನ್ನೂ ಹೆಚ್ಚಿಸಲಾಗುತ್ತಿದೆ. ಆದರೆ, ಈ ಹೆಚ್ಚುವರಿ ಹಾಲಿನ ದರ ರೈತರಿಗೆ ಸಿಗಲಾರದು. ರೈತರ ದಾಖಲೆಗಳನ್ನು ಸರಿಪಡಿಸಲು ಕಂದಾಯ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ರೈತರು ಎಂತಹ ಸಂಕಷ್ಟ ಬಂದರೂ ದೃತಿಗೆಡಬಾರದು ಎಂದು ಆತ್ಮಸ್ಥೈರ್ಯ ನೀಡಿದರು.

ನಿರುದ್ಯೋಗ ಸಮಸ್ಯೆ ನಿವಾರಣೆಗೆ ಒತ್ತು: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ

Dec 27 2024, 12:49 AM IST

ಕೇಂದ್ರದ ವಿವಿಧ ಯೋಜನೆಗಳಡಿ  ಜನರಿಗೆ ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಹಲವಾರು ಯೋಜನೆಗಳಿವೆ. ಅವುಗಳಿಗೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ಸಲ್ಲಿಸಿದರೆ ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವುದಕ್ಕೆ ಸಿದ್ಧನಿದ್ದೇನೆ ಎಂದು ಕೇಂದ್ರ  ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಆಲೂರಿನಲ್ಲಿ ಎಚ್.ಡಿ. ಕುಮಾರಸ್ವಾಮಿಗೆ ಜೆಡಿಎಸ್ ಮುಖಂಡರ ಮನವಿ

Dec 25 2024, 12:47 AM IST
ಆಲೂರು ತಾಲೂಕಿನ ಅಭಿವೃದ್ಧಿಗೆ ಸ್ಪಂದಿಸುವಂತೆ ಆಲೂರು-ಸಕಲೇಶಪುರ ಕ್ಷೇತ್ರದ ಮಾಜಿ ಶಾಸಕ ಎಚ್.ಕೆ ಕುಮಾರಸ್ವಾಮಿ ಹಾಗೂ ತಾಲೂಕು ಜೆಡಿಎಸ್ ಅಧ್ಯಕ್ಷ ಕೆ.ಎಸ್. ಮಂಜೇಗೌಡ ನೇತೃತ್ವದಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಲಿಖಿತ ಮನವಿ ಪತ್ರಗಳನ್ನು ಸಲ್ಲಿಸಿದರು.

ರೈತರ ಬೇಡಿಕೆ ಈಡೇರಿಸಲು ಸಚಿವ ಎಚ್.ಡಿ.ಕುಮಾರಸ್ವಾಮಿ ಧ್ವನಿಯೆತ್ತಲಿ: ಚಂದ್ರಶೇಖರ್ ಆಗ್ರಹ

Dec 16 2024, 12:46 AM IST
ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾಲ ವಿತರಣಾ ನೀತಿಯಲ್ಲಿ ಬದಲಾವಣೆ ತಂದು, ವ್ಯವಸಾಯ ಭೂಮಿಯ ಮಾರುಕಟ್ಟೆ ದರ ಆಧರಿಸಿ ಎಕರೆ ಒಂದಕ್ಕೆ ಕನಿಷ್ಠ 5 ಲಕ್ಷ ದಿಂದ 10 ಲಕ್ಷಗಳವರೆಗೆ ಬಡ್ಡಿ ರಹಿತ ಸಾಲ ಒದಗಿಸುವಂತಾಗಬೇಕು.

ವಿಐಎಸ್‌ಎಲ್ ಗೆ 10-15 ಸಾವಿರ ಕೋಟಿ ಬಂಡವಾಳ ಹೂಡಿಕೆ : ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ

Dec 14 2024, 12:50 AM IST

 ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಬಂಡವಾಳ ತೊಡಗಿಸುವ ಸಂಬಂಧ   ಪಶ್ಚಿಮ ಬಂಗಾಳ ಕೋಲ್ಕತ್ತಾ ಮೂಲದ ಮೆ. ದಸ್ತುರ್ ಕಂಪನಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಜವಾಬ್ದಾರಿ ವಹಿಸಲಾಗಿದ್ದು, ಸದ್ಯದಲ್ಲಿಯೇ ಕಾರ್ಖಾನೆಗೆ ಭೇಟಿ ನೀಡಲಿದೆ ಎಂದು   ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved