• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಬೇಡಿಕೆ ಈಡೇರಿಸಲು ಸಚಿವ ಎಚ್.ಡಿ.ಕುಮಾರಸ್ವಾಮಿ ಧ್ವನಿಯೆತ್ತಲಿ: ಚಂದ್ರಶೇಖರ್ ಆಗ್ರಹ

Dec 16 2024, 12:46 AM IST
ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾಲ ವಿತರಣಾ ನೀತಿಯಲ್ಲಿ ಬದಲಾವಣೆ ತಂದು, ವ್ಯವಸಾಯ ಭೂಮಿಯ ಮಾರುಕಟ್ಟೆ ದರ ಆಧರಿಸಿ ಎಕರೆ ಒಂದಕ್ಕೆ ಕನಿಷ್ಠ 5 ಲಕ್ಷ ದಿಂದ 10 ಲಕ್ಷಗಳವರೆಗೆ ಬಡ್ಡಿ ರಹಿತ ಸಾಲ ಒದಗಿಸುವಂತಾಗಬೇಕು.

ವಿಐಎಸ್‌ಎಲ್ ಗೆ 10-15 ಸಾವಿರ ಕೋಟಿ ಬಂಡವಾಳ ಹೂಡಿಕೆ : ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ

Dec 14 2024, 12:50 AM IST

 ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಬಂಡವಾಳ ತೊಡಗಿಸುವ ಸಂಬಂಧ   ಪಶ್ಚಿಮ ಬಂಗಾಳ ಕೋಲ್ಕತ್ತಾ ಮೂಲದ ಮೆ. ದಸ್ತುರ್ ಕಂಪನಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಜವಾಬ್ದಾರಿ ವಹಿಸಲಾಗಿದ್ದು, ಸದ್ಯದಲ್ಲಿಯೇ ಕಾರ್ಖಾನೆಗೆ ಭೇಟಿ ನೀಡಲಿದೆ ಎಂದು   ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ 

ಮುಂದಿನ ಚುನಾವಣೆಯಲ್ಲಿ 38 ಸೀಟು ಗೆಲ್ಲಿ ನೋಡೋಣ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Dec 01 2024, 01:35 AM IST

  ಹಾಸನದಲ್ಲಿ ಸಿದ್ದರಾಮಯ್ಯ ಪರ್ವ ಮಾಡ್ತಾರಂತೆ. ಅಹಿಂದ ಸಮಾವೇಶ ಯಾವ ಕಾರಣಕ್ಕೆ ಮಾಡುತ್ತಿದ್ದಾರೆ. ಎಲ್ಲಾ ಸಮುದಾಯದ ಹಣವನ್ನು ನುಂಗುತ್ತಿದ್ದು, ಜನಾತದಳ ಮುಗಿಸಲು ಸಮಾವೇಶ ಮಾಡ್ತಾ ಇದ್ದೀರ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.

ರಾಜ್ಯ ಸರ್ಕಾರದ ಅದಕ್ಷತೆಯಿಂದ ಖಜಾನೆ ಖಾಲಿ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ

Nov 18 2024, 12:01 AM IST
ಕರ್ನಾಟಕದ ಗ್ಯಾರಂಟಿಗಳ ಅನುಷ್ಠಾನ ಅರಿಯಲು ಪ್ರಧಾನಿ ಮೋದಿ ರಾಜ್ಯಕ್ಕೆ ಬರುವಂತೆ ಸಿಎಂ ಸಿದ್ದರಾಮಯ್ಯ ಆಹ್ವಾನಿಸಿದ್ದಾರೆ. ಪ್ರಧಾನಿಗಳನ್ನು ಕರೆದು ಇವರು ಏನು ಮಾಡುತ್ತಾರೆ, ಇಲ್ಲಿನ ದುಸ್ಥಿತಿಯನ್ನು ನಾವೇ ನೋಡುತ್ತಿದ್ದೇವೆ. ಮೊದಲು ರಾಜ್ಯದ ಸ್ಥಿತಿಯನ್ನು ಸಿಎಂ ಸರಿ ಮಾಡಲಿ.

ಬುಡಕಟ್ಟು ಜನರೇ ಸಾಮಾಜಿಕವಾಗಿ ಸಬಲರಾಗಿ: ಸಚಿವ ಎಚ್.ಡಿ.ಕುಮಾರಸ್ವಾಮಿ

Nov 16 2024, 12:32 AM IST
ಬುಡಕಟ್ಟು ಜನಾಂಗದವರಿಗಾಗಿ ಶ್ರೀಬಿರ್ಸಾ ಮುಂಡ ಅವರ ಹೆಸರಿನಲ್ಲಿ ಇಂದು ಸುಮಾರು 6.600 ಕೋಟಿ ರು.ವೆಚ್ಚದಲ್ಲಿ ರಸ್ತೆಗಳ ನಿರ್ಮಾಣ, ಶಿಕ್ಷಣಕ್ಕೆ ಏಕಲವ್ಯ ರೆಸಿಡೆನ್ಸಿಯಲ್ ಶಾಲೆಗಳ ನಿರ್ಮಾಣ, ಪ್ರತಿ ಗ್ರಾಮಗಳಿಗೆ ಪಕ್ಕಾ ಮನೆ, ಸುಸಜ್ಜಿತವಾದ ರಸ್ತೆಗಳ ನಿರ್ಮಾಣ, ಟೆಲಿಕಾಂ ಕನೆಕ್ಷನ್, ಸೋಲಾರ್ ಮೂಲಕ ವಿದ್ಯುತ್ ಸಂಪರ್ಕ, ಆಹಾರದಲ್ಲಿ ಇರುವ ಕೊರತೆ ನೀಗಿಸಲು ಪೌಷ್ಟಿಕ ಆಹಾರದ ಪೂರೈಕೆ, ಅಂಗನವಾಡಿ ಕಟ್ಟಡಗಳ ನಿರ್ಮಾಣ, ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಒಳಗೊಂಡಿರುವ ಯೋಜನೆಗೆ ಚಾಲನೆ ನೀಡಲಾಗಿದೆ.

ಲಕ್ಷ್ಮಿದೇವಿ ಜಾತ್ರಾ ಮಹೋತ್ಸವಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಚಾಲನೆ

Nov 04 2024, 12:29 AM IST
ಲಕ್ಷ್ಮೀದೇವಿ ಜಾತ್ರಾ ಮಹೋತ್ಸವಕ್ಕೆ ಕೇಂದ್ರ ಸಚಿವರು ಚಾಲನೆ ನೀಡಿದ್ದು, ಈ ಬಾರಿ ಕುಮಾರಸ್ವಾಮಿ ಅವರು ಆಗಮಿಸಿರುವುದರಿಂದ ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ಸಹಕಾರ ದೊರೆಯಲಿದೆ .

ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ

Nov 02 2024, 01:34 AM IST
ಶ್ರೀಕ್ಷೇತ್ರದಲ್ಲಿ ಪ್ರತಿ ಅಮಾವಾಸ್ಯೆಯಂದು ನಡೆಯುವ ವಿಶೇಷ ಪೂಜೆಯಲ್ಲಿ ಬಹಳ ನಂಬಿಕೆ ಇಟ್ಟಿರುವ ಎಚ್.ಡಿ. ಕುಮಾರಸ್ವಾಮಿ ಕಳೆದ 2018ರಲ್ಲಿ ಸತತ 9 ತಿಂಗಳ ಅಮವಾಸ್ಯೆ ಪೂಜೆಯಲ್ಲಿ ಭಾಗಿಯಾಗಿದ್ದರು. ನಂತರದಲ್ಲಿ ಮುಖ್ಯಮಂತ್ರಿ ಹುದ್ದೆ ಸಿಕ್ಕಾಗಲೂ ಕೂಡ ಶ್ರೀಕಾಲಭೈರವೇಶ್ವರನ ಆಶೀರ್ವಾದ ಎಂದಿದ್ದರು.

ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವ ನಿಧಿ ಕಾರ್ಯಕ್ರಮ ಸ್ಥಗಿತ ಹುನ್ನಾರ : ಎಚ್.ಡಿ.ಕುಮಾರಸ್ವಾಮಿ ಆರೋಪ

Nov 01 2024, 12:19 AM IST
ಇನ್ನು ಕೆಲವೇ ದಿನಗಳಲ್ಲಿ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವ ನಿಧಿ ಕಾರ್ಯಕ್ರಮಗಳನ್ನು ನಿಲ್ಲಿಸಲಿದ್ದಾರೆ. ಅದಕ್ಕೆ ಇವರು ಮರು ಪರಿಶೀಲನೆ ಎಂಬ ಪೀಠಿಕೆ ಹಾಕಿಕೊಂಡಿದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು.

ಮೈಸೂರು ರಾಜಮನೆತನಕ್ಕೆ ರಾಜ್ಯ ಸರ್ಕಾರದಿಂದ ಕಿರುಕುಳ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ

Oct 29 2024, 01:09 AM IST
ಮೈಸೂರು ರಾಜ ಮನೆತನದ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಹಗೆತನ ಸಾಧಿಸುತ್ತಿದ್ದು, ರಾಜ್ಯದ ಅಭಿವೃದ್ಧಿಗೆ ಮಹೋನ್ನತ ಕೊಡುಗೆ ನೀಡಿರುವ ಆ ಕುಟುಂಬಕ್ಕೆ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ನಾನೇನು ಸನ್ಯಾಸತ್ವ ಸ್ವೀಕರಿಸಿಲ್ಲ : ಡಿಸಿಎಂಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು

Oct 21 2024, 12:47 AM IST
ಸಿಎಂ ಸಿದ್ದರಾಮಯ್ಯ ನನಗೆ ಮಣ್ಣಿನ ಮೇಲೆ ಆಸೆಯೇ ಇಲ್ಲ ಎಂದು ಪದೇ ಪದೇ ಹೇಳುತ್ತಾರೆ. ಒಂದು ಕಡೆ ಅವರು ಹಾಗೆ ಹೇಳುತ್ತಿದ್ದರೆ ಇನ್ನೊಂದು ಕಡೆ ಒಂದೊಂದೇ ವಿಕೆಟ್ ಉದುರುತ್ತಿವೆ. ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಏನು ಬೇಕಾದರೂ ಆಗಬಹುದು ಎನ್ನುವಂತೆ ಇವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved