• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿ ವಿಪಕ್ಷ ನಾಯಕರ ಪ್ರಾಸಿಕ್ಯೂಷನ್‌ಗೆ ಸಂಪುಟ ಒತ್ತಡ

Aug 23 2024, 01:12 AM IST

 ಎಚ್.ಡಿ.ಕುಮಾರಸ್ವಾಮಿ,  ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಹಾಗೂ ಮುರುಗೇಶ್ ನಿರಾಣಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಮನವಿ  ಶೀಘ್ರವಾಗಿ ಇತ್ಯರ್ಥಪಡಿಸುವಂತೆ ರಾಜ್ಯಪಾಲರಿಗೆ ಸಲಹೆ ನೀಡುವ ತೀರ್ಮಾನವನ್ನು  ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

ಅರಳಕುಪ್ಪೆ ಗ್ರಾಮದಲ್ಲಿ ಗದ್ದೆಗಿಳಿದು ನಾಟಿ ಮಾಡಿದ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

Aug 12 2024, 10:41 AM IST

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಭಾನುವಾರ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಭತ್ತ ನಾಟಿ ಮಾಡುವ ಮೂಲಕ ಕೃಷಿಯ ಖುಷಿಯನ್ನು ಅನುಭವಿಸಿದರು.

ಜಮೀನಿನಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿಯಿಂದ ಭತ್ತ ನಾಟಿ

Aug 10 2024, 01:43 AM IST

ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಾಲೂಕಿನ ಅರಳಕುಪ್ಪೆ- ಸೀತಾಪುರ ಗ್ರಾಮದ ಹೊರವಲಯದಲ್ಲಿ ಆ.11ರಂದು ಭತ್ತದ ನಾಟಿ ಮಾಡುವ ಹಿನ್ನೆಲೆಯಲ್ಲಿ ಸಿದ್ಧಗೊಂಡಿರುವ ಜಮೀನನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಶುಕ್ರವಾರ ಪರಿಶೀಲಿಸಿದರು.

ಪ್ರಜ್ವಲ್‌ಗೆ ಟಿಕೆಟ್ ಕೊಡದಂತೆ ಪತ್ರ ಬರೆಸಿದ್ದೇ ಎಚ್.ಡಿ.ಕುಮಾರಸ್ವಾಮಿ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Aug 06 2024, 12:41 AM IST

ಪೆನ್‌ಡ್ರೈವ್ ವಿಚಾರ ಹಿಡಿದುಕೊಂಡು ನಾವ್ಯಾರೂ ಬಂದಿಲ್ಲ. ನೀನುಂಟು ನಿನ್ನ ಕುಟುಂಬವುಂಟು ಎಂದು ಸುಮ್ಮನಿದ್ದೆವು. ಪೆನ್‌ಡ್ರೈವ್ ಹಿಂದೆ  ಉಪಮುಖ್ಯಮಂತ್ರಿ ಇದ್ದಾರೆ ಎಂದೆಲ್ಲಾ ಹೇಳಿದಿರಿ.  ನನ್ನ ಬಗ್ಗೆ ಮಾತನಾಡಲಿಲ್ಲ ಎಂದರೆ ನಿನಗೆ ನಿದ್ರೆ ಬರುವುದಿಲ್ಲ ಎನ್ನುವುದು ತಿಳಿದಿದೆ.

ಅಜ್ಜಯ್ಯನ ಮುಂದೆ ಬಂದು ಪ್ರಮಾಣ ಮಾಡಲಿ : ಮತ್ತೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು

Aug 06 2024, 12:39 AM IST

ಸದಾಶಿವನಗರದಲ್ಲಿ ವಿಧವೆಯರ ನಿವೇಶನವನ್ನು ಗನ್ನಿಟ್ಟು ಹೆದರಿಸಿ ರಿಜಿಸ್ಟರ್ ಮಾಡಿಸಿಕೊಂಡ ಅವರು, ಚಾಮುಂಡೇಶ್ವರಿ ಅಥವಾ ನೊಣವಿನಕೆರೆ ಅಜ್ಜಯ್ಯನ ಮುಂದೆ ಬಂದು ಪ್ರಮಾಣ ಮಾಡಲಿ ಎಂದು ಮತ್ತೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.

ಡಿ.ಕೆ. ಶಿವಕುಮಾರ್ ಅಕ್ರಮ ತನಿಖೆಗೆ ಇ.ಡಿ. ಸಾಕಾಗಲ್ಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

Aug 05 2024, 12:39 AM IST

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆ ಮಾಡಲು ಸಿಬಿಐ, ಇ.ಡಿ. ಸಾಕಾಗುವುದಿಲ್ಲ. ಡಿಕೆಶಿ ನಿಮ್ಮ ಬಳಿ ಏನಿತ್ತು?. ಬ್ಲ್ಯಾಕ್ ಆ್ಯಂಡ್ ವೈಟ್ ಟಿವಿ, ವಿಸಿಆರ್‌ನಿಂದ ಜೀವನ ಪ್ರಾರಂಭಿಸಿದ ನೀವು, ಯಾವ ರೀತಿ ನಡೆದುಕೊಂಡಿದ್ದೀರಿ?. ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ  

ಶ್ರೀಕಂಠೇಶ್ವರ ಸ್ವಾಮಿ ದರ್ಶನ ಪಡೆದ ಎಚ್.ಡಿ. ಕುಮಾರಸ್ವಾಮಿ

Jul 29 2024, 12:46 AM IST
ಈ ಹಿಂದೆ ಅವರಪ್ಪನಾಣೆ ಕುಮಾರಸ್ವಾಮಿ ಗೆಲ್ಲುವುದಿಲ್ಲ ಎಂದು ಡಿ.ಕೆ. ಶಿವಕುಮಾರ್ ಭವಿಷ್ಯ ನುಡಿದಿದ್ದರು.

ಭದ್ರಾವತಿ ಕಾರ್ಖಾನೆ, ಎಚ್ ಎಂಟಿ ಕಾರ್ಖಾನೆ ಪುನಶ್ಚೇತನ ನನ್ನ ಗುರಿ: ಎಚ್.ಡಿ.ಕುಮಾರಸ್ವಾಮಿ

Jul 22 2024, 01:20 AM IST
ಸಚಿವನಾಗಿ ಒಂದೂವರೆ ತಿಂಗಳಾಗಿದೆ. ಅಷ್ಟರಲ್ಲಿಯೇ ಕುಮಾರಸ್ವಾಮಿ ಕರ್ನಾಟಕಕ್ಕೆ ಏಕೆ ಬರುತ್ತಾನೆ. ಮಂಡ್ಯ ಜಿಲ್ಲೆಗೆ ಏಕೆ ಹೋಗುತ್ತಾನೆ ಎಂದು ವಿರೋಧಿಗಳು ಪ್ರಶ್ನಿಸುತ್ತಿದ್ದಾರೆ. ರಾಜ್ಯಕ್ಕೆ ಏಕೆ ಬಂದ ಎಂದು ಕೇಳುವವರಿಗೆ ನನ್ನ ಜನರ ಕಷ್ಟಸುಖ ಕೇಳುವುದು ಬೇಡವೇ.

ಜನರ ಸೇವೆಯೇ ನನ್ನ ಗುರಿ: ಎಚ್.ಡಿ.ಕುಮಾರಸ್ವಾಮಿ

Jul 22 2024, 01:16 AM IST
ಕಾವೇರಿಗಾಗಿ ಜಿಲ್ಲೆಯ ಜನ ರಕ್ತ ಹರಿಸಿದ್ದಾರೆ. ಅದರ ಅರಿವು ನನಗಿದೆ. ಒಕ್ಕೂಟ ಮತ್ತು ನ್ಯಾಯಾಧೀಕರಣ ವ್ಯವಸ್ಥೆಯಲ್ಲಿ ಕಾವೇರಿ ನೀರಿನ ವಿಷಯವಾಗಿ ಯಾವ ರೀತಿ ಜಿಲ್ಲೆಯ ರೈತರಿಗೆ ಅನುಕೂಲ ಮಾಡಬಹುದು ಎಂದು ಯೋಚಿಸುತ್ತಿದ್ದೇನೆ. ಜಿಲ್ಲೆಯ ಜನರ ಆಶೀರ್ವಾದ ಹಾಗೂ ದೇವೇಗೌಡರ ಮಾರ್ಗದರ್ಶನದಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ.

ಶಿರೂರಿನ ಪ್ರಕರಣದಲ್ಲಿ ರಾಜ್ಯ ಸರಕಾರ ವಿಫಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

Jul 21 2024, 01:27 AM IST
ಶಿರೂರಿನ ಬಳಿ ಗುಡ್ಡ ಕುಸಿದ ಪ್ರದೇಶಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved