• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಮೀನಿನಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿಯಿಂದ ಭತ್ತ ನಾಟಿ

Aug 10 2024, 01:43 AM IST

ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಾಲೂಕಿನ ಅರಳಕುಪ್ಪೆ- ಸೀತಾಪುರ ಗ್ರಾಮದ ಹೊರವಲಯದಲ್ಲಿ ಆ.11ರಂದು ಭತ್ತದ ನಾಟಿ ಮಾಡುವ ಹಿನ್ನೆಲೆಯಲ್ಲಿ ಸಿದ್ಧಗೊಂಡಿರುವ ಜಮೀನನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಶುಕ್ರವಾರ ಪರಿಶೀಲಿಸಿದರು.

ಪ್ರಜ್ವಲ್‌ಗೆ ಟಿಕೆಟ್ ಕೊಡದಂತೆ ಪತ್ರ ಬರೆಸಿದ್ದೇ ಎಚ್.ಡಿ.ಕುಮಾರಸ್ವಾಮಿ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Aug 06 2024, 12:41 AM IST

ಪೆನ್‌ಡ್ರೈವ್ ವಿಚಾರ ಹಿಡಿದುಕೊಂಡು ನಾವ್ಯಾರೂ ಬಂದಿಲ್ಲ. ನೀನುಂಟು ನಿನ್ನ ಕುಟುಂಬವುಂಟು ಎಂದು ಸುಮ್ಮನಿದ್ದೆವು. ಪೆನ್‌ಡ್ರೈವ್ ಹಿಂದೆ  ಉಪಮುಖ್ಯಮಂತ್ರಿ ಇದ್ದಾರೆ ಎಂದೆಲ್ಲಾ ಹೇಳಿದಿರಿ.  ನನ್ನ ಬಗ್ಗೆ ಮಾತನಾಡಲಿಲ್ಲ ಎಂದರೆ ನಿನಗೆ ನಿದ್ರೆ ಬರುವುದಿಲ್ಲ ಎನ್ನುವುದು ತಿಳಿದಿದೆ.

ಅಜ್ಜಯ್ಯನ ಮುಂದೆ ಬಂದು ಪ್ರಮಾಣ ಮಾಡಲಿ : ಮತ್ತೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು

Aug 06 2024, 12:39 AM IST

ಸದಾಶಿವನಗರದಲ್ಲಿ ವಿಧವೆಯರ ನಿವೇಶನವನ್ನು ಗನ್ನಿಟ್ಟು ಹೆದರಿಸಿ ರಿಜಿಸ್ಟರ್ ಮಾಡಿಸಿಕೊಂಡ ಅವರು, ಚಾಮುಂಡೇಶ್ವರಿ ಅಥವಾ ನೊಣವಿನಕೆರೆ ಅಜ್ಜಯ್ಯನ ಮುಂದೆ ಬಂದು ಪ್ರಮಾಣ ಮಾಡಲಿ ಎಂದು ಮತ್ತೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.

ಡಿ.ಕೆ. ಶಿವಕುಮಾರ್ ಅಕ್ರಮ ತನಿಖೆಗೆ ಇ.ಡಿ. ಸಾಕಾಗಲ್ಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

Aug 05 2024, 12:39 AM IST

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆ ಮಾಡಲು ಸಿಬಿಐ, ಇ.ಡಿ. ಸಾಕಾಗುವುದಿಲ್ಲ. ಡಿಕೆಶಿ ನಿಮ್ಮ ಬಳಿ ಏನಿತ್ತು?. ಬ್ಲ್ಯಾಕ್ ಆ್ಯಂಡ್ ವೈಟ್ ಟಿವಿ, ವಿಸಿಆರ್‌ನಿಂದ ಜೀವನ ಪ್ರಾರಂಭಿಸಿದ ನೀವು, ಯಾವ ರೀತಿ ನಡೆದುಕೊಂಡಿದ್ದೀರಿ?. ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ  

ಶ್ರೀಕಂಠೇಶ್ವರ ಸ್ವಾಮಿ ದರ್ಶನ ಪಡೆದ ಎಚ್.ಡಿ. ಕುಮಾರಸ್ವಾಮಿ

Jul 29 2024, 12:46 AM IST
ಈ ಹಿಂದೆ ಅವರಪ್ಪನಾಣೆ ಕುಮಾರಸ್ವಾಮಿ ಗೆಲ್ಲುವುದಿಲ್ಲ ಎಂದು ಡಿ.ಕೆ. ಶಿವಕುಮಾರ್ ಭವಿಷ್ಯ ನುಡಿದಿದ್ದರು.

ಭದ್ರಾವತಿ ಕಾರ್ಖಾನೆ, ಎಚ್ ಎಂಟಿ ಕಾರ್ಖಾನೆ ಪುನಶ್ಚೇತನ ನನ್ನ ಗುರಿ: ಎಚ್.ಡಿ.ಕುಮಾರಸ್ವಾಮಿ

Jul 22 2024, 01:20 AM IST
ಸಚಿವನಾಗಿ ಒಂದೂವರೆ ತಿಂಗಳಾಗಿದೆ. ಅಷ್ಟರಲ್ಲಿಯೇ ಕುಮಾರಸ್ವಾಮಿ ಕರ್ನಾಟಕಕ್ಕೆ ಏಕೆ ಬರುತ್ತಾನೆ. ಮಂಡ್ಯ ಜಿಲ್ಲೆಗೆ ಏಕೆ ಹೋಗುತ್ತಾನೆ ಎಂದು ವಿರೋಧಿಗಳು ಪ್ರಶ್ನಿಸುತ್ತಿದ್ದಾರೆ. ರಾಜ್ಯಕ್ಕೆ ಏಕೆ ಬಂದ ಎಂದು ಕೇಳುವವರಿಗೆ ನನ್ನ ಜನರ ಕಷ್ಟಸುಖ ಕೇಳುವುದು ಬೇಡವೇ.

ಜನರ ಸೇವೆಯೇ ನನ್ನ ಗುರಿ: ಎಚ್.ಡಿ.ಕುಮಾರಸ್ವಾಮಿ

Jul 22 2024, 01:16 AM IST
ಕಾವೇರಿಗಾಗಿ ಜಿಲ್ಲೆಯ ಜನ ರಕ್ತ ಹರಿಸಿದ್ದಾರೆ. ಅದರ ಅರಿವು ನನಗಿದೆ. ಒಕ್ಕೂಟ ಮತ್ತು ನ್ಯಾಯಾಧೀಕರಣ ವ್ಯವಸ್ಥೆಯಲ್ಲಿ ಕಾವೇರಿ ನೀರಿನ ವಿಷಯವಾಗಿ ಯಾವ ರೀತಿ ಜಿಲ್ಲೆಯ ರೈತರಿಗೆ ಅನುಕೂಲ ಮಾಡಬಹುದು ಎಂದು ಯೋಚಿಸುತ್ತಿದ್ದೇನೆ. ಜಿಲ್ಲೆಯ ಜನರ ಆಶೀರ್ವಾದ ಹಾಗೂ ದೇವೇಗೌಡರ ಮಾರ್ಗದರ್ಶನದಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ.

ಶಿರೂರಿನ ಪ್ರಕರಣದಲ್ಲಿ ರಾಜ್ಯ ಸರಕಾರ ವಿಫಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

Jul 21 2024, 01:27 AM IST
ಶಿರೂರಿನ ಬಳಿ ಗುಡ್ಡ ಕುಸಿದ ಪ್ರದೇಶಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು

ಜುಲೈ 21 ರಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಅಭಿನಂದನಾ ಸಮಾರಂಭ

Jul 20 2024, 12:49 AM IST
ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಲೋಕಸಭೆ ಪ್ರವೇಶಿಸಿದ ನಂತರ ಇದೇ ಪ್ರಥಮ ಬಾರಿಗೆ ಪಟ್ಟಣಕ್ಕೆ ಆಗಮಿಸುತ್ತಿರುವ ಎಚ್ಡಿಕೆ ಅವರ ಸ್ವಾಗತಕ್ಕೆ ಶಾಸಕ ಎಚ್.ಟಿ.ಮಂಜು ನೇತೃತ್ವದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಕಲ ಸಿದ್ಧತೆ ನಡೆಸಿದ್ದಾರೆ.

ಪಾಂಡವಪುರದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ

Jul 15 2024, 01:59 AM IST
ಪಾಂಡವಪುರ ಪಟ್ಟಣದ ಡಾ.ರಾಜ್‌ಕುಮಾರ್ ವೃತ್ತದಲ್ಲಿ ಬೃಹತ್ ಸೇಬಿನ ಹಾರಹಾಕಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸ್ವಾಗತಿಸಿದರು. ನಂತರ ತೆರದ ವಾಹನದಲ್ಲಿ ಮೆರವಣಿಗೆಯಲ್ಲಿ ಅವರನ್ನು ಜಾನಪದ ಕಲಾ ತಂಡಗಳು, ಪೂಜಾ ಕುಣಿತದೊಂದಿಗೆ ವೇದಿಕೆಗೆ ಕರೆತರಲಾಯಿತು. ಮೆರವಣಿಗೆಯ ದಾರಿಯುದ್ದಕ್ಕೂ ಅಭಿಮಾನಿಗಳು ಘೋಷಣೆ ಮೊಳಗಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved