• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅದ್ಧೂರಿ ಸ್ವಾಗತ

Jun 16 2024, 01:52 AM IST
ಬೆಂಗಳೂರು - ಮೈಸೂರು ಹೆದ್ದಾರಿಯ ರಸ್ತೆಗಳ ಇಕ್ಕೆಲಗಳಲ್ಲಿ ಸೇರಿದ್ದ ಅಭಿಮಾನಿಗಳು ಹಾಗೂ ಸಾರ್ವಜನಿಕರು ಕುಮಾರಸ್ವಾಮಿ ಪರ ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು. ನಂತರ ಪ್ರವಾಸಿ ಮಂದಿರ ವೃತ್ತದಲ್ಲಿ ಬೃಹತ್ ಹೂವಿನ ಹಾರ ಹಾಕಿ ಅಭಿನಂದಿಸಿದರು.

ನೂತನ ಸಂಸದ ಎಚ್.ಡಿ.ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ

Jun 07 2024, 12:30 AM IST
ಎಚ್.ಡಿ.ಕುಮಾರಸ್ವಾಮಿ ಎರಡು ಬಾರಿ ರಾಜ್ಯದ ಮುಖ್ಯಮಂತ್ರಿ ಆಗಿ ಅಧಿಕಾರ ನಡೆಸಿದ್ದಾರೆ. ಅವರ ಆಡಳಿತ ಅವಧಿಯಲ್ಲಿ ರೈತ ಪರವಾದ ಯೋಜನೆ ಜಾರಿಗೆ ತಂದು ಆಡಳಿತ ನಡೆಸಿದ್ದಾರೆ. ಇದರ ಕೃತಜ್ಞತೆಗಾಗಿ ಲೋಕಸಭಾ ಚುನಾವಣೆಯಲ್ಲಿ ರೈತ ಸಮುದಾಯ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿ ಕೈ ಹಿಡಿದಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಅಧಿಕ ಮತಗಳಿಂದ ಗೆಲುವು: ಪಟಾಕಿ ಸಿಡಿಸಿ ವಿಜಯೋತ್ಸವ

Jun 06 2024, 12:30 AM IST
ತೀವ್ರ ಕುತೂಹಲದೊಂದಿಗೆ ದೇಶದ ಗಮನ ಸೆಳೆದಿದ್ದ ಮಂಡ್ಯ ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯದ ಆರಂಭದಿಂದಲೂ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಮುನ್ನಡೆ ಕಾಯ್ದುಕೊಂಡಿದ್ದ ಮಾಹಿತಿ ಸಿಗುತ್ತಿದ್ದಂತೆ ತಾಲೂಕಿನ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರಲ್ಲಿ ಸಂಭ್ರಮ ಮನೆಮಾಡಿತ್ತು.

ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಗೆಲುವು: ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮ

Jun 06 2024, 12:30 AM IST
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮಾಡಿಕೊಂಡ ತಪ್ಪಿನಿಂದ 46 ಸಾವಿರ ಅಂತರದಿಂದ ಗೆದ್ದಿದ್ದ ಶಾಸಕರಿಗೆ ನಾವು ಮೈತ್ರಿ ಅಭ್ಯರ್ಥಿಗೆ 10 ಸಾವಿರ ಲೀಡ್ ಕೊಡುವ ಮೂಲಕ ತಿರುಗೇಟು ನೀಡಿದ್ದೇವೆ. ಮಳವಳ್ಳಿ ಕ್ಷೇತ್ರದ ಶಾಸಕರು ಕಾಂಗ್ರೆಸ್ ಅಭ್ಯರ್ಥಿಗೆ 50 ಸಾವಿರ ಮತ ಲೀಡ್ ಕೊಡುತ್ತೇವೆ ಎನ್ನುತ್ತಿದ್ದರು. ಅದನ್ನು ಸುಳ್ಳಾಗಿದೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾಗುವ ಅನಿವಾರ್ಯತೆ: ಎಚ್.ಡಿ.ಕುಮಾರಸ್ವಾಮಿ

Apr 30 2024, 02:07 AM IST
ಕೋಣಂದೂರಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದರು. ಬಿ.ವೈ.ರಾಘವೇಂದ್ರ, ಆರಗ ಜ್ಞಾನೇಂದ್ರ, ಹರತಾಳು ಹಾಲಪ್ಪ ಇದ್ದರು

ಕೇಂದ್ರದ ಹಣಕ್ಕೆ ತನ್ನ ಪಾಲು ಸೇರಿಸಿ ರೈತರಿಗೆ ನೀಡಿ: ಎಚ್.ಡಿ. ಕುಮಾರಸ್ವಾಮಿ ಆಗ್ರಹ

Apr 30 2024, 02:04 AM IST
ಶಿವಮೊಗ್ಗದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಸಂಸದ ಬಿ.ವೈ.ರಾಘವೇಂದ್ರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಗೆಲುವಿಗಾಗಿ ಪ್ರಾರ್ಥಿಸಿ ಉರುಳು ಸೇವೆ

Apr 25 2024, 01:10 AM IST
ಮಂಡ್ಯ ಕ್ಷೇತ್ರ ಮೈತ್ರಿ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಗೆಲುವಿಗಾಗಿ ಅಭಿಮಾನಿಗಳೊಂದಿಗೆ ಶ್ರೀ ರಂಗನಾಥಸ್ವಾಮಿಯ ಆಶೀರ್ವಾದ ಪಡೆದು, ಉರುಳು ಸೇವೆ ಸಲ್ಲಿಸಿದ್ದೇವೆ. ಎಚ್ಡಿಕೆ ಗೆಲುವಿನ ಭರವಸೆ ಇದೆ. ಅದೇ ರೀತಿ ಹೆಚ್ಚಿನ ಬಹುಮತದಿಂದ ಗೆದ್ದರೆ ಶ್ರೀರಂಗನಾಥನಿಗೆ 101 ಈಡುಗಾಗಿ ಸೇವೆ ಮಾಡಲಾಗಿದೆ.

ಯದುವೀರ್ ಒಡೆಯರ್, ಎಚ್.ಡಿ.ಕುಮಾರಸ್ವಾಮಿ ಗೆಲುವಿಗಾಗಿ ಪ್ರಾರ್ಥನೆ

Apr 25 2024, 01:08 AM IST
ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಒಡೆಯರ್ ವಂಶದ ಕುಡಿ ಯದುವೀರ್ ಸ್ಪರ್ಧಿಸಿದ್ದು ಅವರಿಗೆ ಜನರ ಆಶೀರ್ವಾದ ದೊರಕಲಿ. ಅದೇ ರೀತಿ ಕಾವೇರಿ ನದಿ ರಕ್ಷಣೆಗೆ ನಿಂತಿರುವ ಎಚ್.ಡಿ.ಕುಮಾರಸ್ವಾಮಿ ನಮ್ಮ ಜಿಲ್ಲೆಯಿಂದ ಸ್ವರ್ಧಿಸಿದ್ದು, ಕಾವೇರಿ ತಾಯಿ ಗೆಲುವಿನ ಶೀರಕ್ಷೆ ನೀಡವಂತೆ ಪ್ರಾರ್ಥಿಸಿರುವುದಾಗಿ ಹೇಳಿದರು.

ಲೋಕಸಭಾ ಚುನಾವಣೆ ನಂತರ ಪಂಚ ಗ್ಯಾರಂಟಿಗಳು ರದ್ದು: ಎಚ್.ಡಿ.ಕುಮಾರಸ್ವಾಮಿ

Apr 24 2024, 02:21 AM IST
ಕೆ.ಆರ್. ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತದಾರರಿಗೆ ಸುಳ್ಳುಗಳ ಸರಮಾಲೆಯನ್ನೇ ಹೇಳಿಕೊಂಡು ಬರುತ್ತಿದ್ದು, ಇದನ್ನು ಯಾರು ನಂಬಬಾರದು, ನಾನು ಆಯ್ಕೆಯಾದರೆ ಕೇಂದ್ರ ಸರ್ಕಾರದಲ್ಲಿ ಉನ್ನತ ಸ್ಥಾನಮಾನ ದೊರಕುವ ವಿಶ್ವಾಸವಿದ್ದು, ಆ ನಂತರ ಕ್ಷೇತ್ರ ಮತ್ತು ರಾಜ್ಯದ ಅಭಿವೃದ್ಧಿಗೆ ಬದ್ಧನಾಗಿ ಕೆಲಸ ಮಾಡುತ್ತೇನೆ.

ರಾಜ್ಯದ ಖಜಾನೆ ಖಾಲಿ ಮಾಡಿ, ಚೊಂಬು ಹಿಡಿದು ಗೋಗರೆಯುವ ಪರಿಸ್ಥಿತಿ ಬಂದಿದೆ: ಎಚ್.ಡಿ. ಕುಮಾರಸ್ವಾಮಿ

Apr 23 2024, 12:47 AM IST
ಪಂಚ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಜನತೆಯ ಮೇಲೆ ಸಾಲದ ಹೊರೆ ಹೇರುತ್ತಿದ್ದು, ಇದು ಭವಿಷ್ಯದಲ್ಲಿ ಭಾರಿ ಪರಿಣಾಮ ಬೀರಲಿದ್ದು, ನಾನು ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ರಾಜ್ಯದಲ್ಲಿ ಸಾರಾಯಿ ಮತ್ತು ಲಾಟರಿ ನಿಷೇಧ ಮಾಡುವುದರ ಜತೆಗೆ ರೈತರ ಸಾಲವನ್ನು ಮನ್ನಾ ಮಾಡಿ ಅವರ ಬೆನ್ನೆಲುಬಾಗಿ ನಿಂತಿದ್ದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved