• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಬದುಕನ್ನು ಸರಿಪಡಿಸಲು ಬಿಜೆಪಿ-ಜೆಡಿಎಸ್‌ ಮೈತ್ರಿ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ

Apr 14 2024, 01:46 AM IST
ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು ವೈಯಕ್ತಿಕವಾಗಿ ನನಗೆ ಸ್ಥಾನಮಾನ ಸಿಗಲಿ ಎಂದಲ್ಲ. ಈ ನಾಡಿನ ರೈತರ ಬದುಕು ಹಸನಾಗಬೇಕು. ಬೆಳೆಗಳಿಗೆ ಲಾಭದಾಯಕ ಬೆಲೆ ಸಿಗುವ ಮೂಲಕ ರೈತರನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕೆಂಬ ಉದ್ದೇಶದಿಂದ ಈ ಮಹಾಮೈತ್ರಿ ಮಾಡಕೊಳ್ಳಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಗೆಲುವಿಗೆ ವಿಶ್ವಾಸದಿಂದ ಕೆಲಸ ಮಾಡಿ: ರಾಧ ಮೋಹನ್ ದಾಸ್

Apr 09 2024, 12:45 AM IST
ಕಳೆದ ಬಾರಿ ಮಳೆ ಕೊರತೆ ತಮಿಳುನಾಡಿಗೆ ನೀರು ಹರಿಸಿದ ಪರಿಣಾಮ ಬೆಳೆದುನಿಂತಿರುವ ಬೆಳೆಗಳು ಒಣಗುತ್ತಿವೆ. ಒಣಗುತ್ತಿರುವ ಕಬ್ಬು, ತೆಂಗು, ತೋಟಗಾರಿಕೆ ಬೆಳೆಗಳಿಂದ ರೈತರು ಬೆಳೆ ನಷ್ಟದ ಸಂಕಷ್ಟದಲ್ಲಿದ್ದಾರೆ. ಭೀಕರ ಬರಗಾಲದ ಛಾಯೆ ಎದುರಾಗಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಬೇಕು.

ಎಚ್.ಡಿ.ಕುಮಾರಸ್ವಾಮಿ, ಡಾ.ಸಿ.ಎನ್.ಮಂಜುನಾಥ್ ಗೆಲುವು ಖಚಿತ : ಬಿಎಸ್‌ವೈ

Apr 05 2024, 01:07 AM IST

ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಯಾವುದೇ ಕ್ಷೇತ್ರಗಳಲ್ಲಿ ನಿಂತರೂ ಗೆಲ್ಲುತ್ತಾರೆ. ಆದರೆ, ಇಲ್ಲಿನ ಜನರ ಒತ್ತಾಸೆಯಂತೆ ಮಂಡ್ಯದಿಂದ ಸ್ಪರ್ಧೆ ಮಾಡಿದ್ದಾರೆ. ಇಲ್ಲಿ ಸೇರಿರುವ ಎಲ್ಲರೂ ನಿಮ್ಮ ಕುಟುಂಬದವರು ಮತ ಹಾಕಿದರೆ ಕುಮಾರಸ್ವಾಮಿ ಬಹಳ ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ ಎಂದ ಬಿಎಸ್ ವೈ  

ರಾಜ್ಯದ ಮುಖ್ಯಮಂತ್ರಿಗಳು ಜ್ಯೋತಿಷ್ಯ ಹೇಳೋಕೆ ಶುರು ಮಾಡಿದ್ದಾರೆ: ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯ

Mar 29 2024, 12:51 AM IST

ರಾಜ್ಯದ ಮುಖ್ಯಮಂತ್ರಿಗಳು ಜ್ಯೋತಿಷ್ಯ ಹೇಳೋಕೆ ಶುರು ಮಾಡಿದ್ದಾರೆ. ಈಗಾಗಲೇ ಮಂಡ್ಯದಲ್ಲಿ ನನ್ನನ್ನು ಸೋಲುತ್ತಾರೆ ಎಂದು ಜ್ಯೋತಿಷ್ಯ ಹೇಳಿದ್ದಾರೆ. ಉಳಿದವರ ಸೋಲು ಗೆಲುವಿನ ಬಗ್ಗೆಯೂ ಅವರನ್ನೇ ಕೇಳಿ ಹೇಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು.

ನನಗೀಗ ಹೊಸ ಜೀವನ ಸಿಕ್ಕಿದೆ: ಎಚ್.ಡಿ.ಕುಮಾರಸ್ವಾಮಿ

Mar 25 2024, 12:56 AM IST
ಮೂರು ದಿನಗಳ ಹಿಂದೆ ಹೃದಯದ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಚೆನ್ನೈ ನಗರದ ಆಸ್ಪತ್ರೆಯಿಂದ ಶನಿವಾರ ಮನೆಗೆ ಮರಳಿದರು.

ಎಚ್.ಡಿ.ಕುಮಾರಸ್ವಾಮಿ ಆರೋಗ್ಯ ವೃದ್ಧಿಗಾಗಿ ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಕೆ

Mar 23 2024, 01:01 AM IST
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಶೀಘ್ರ ಗುಣಮುಖರಾಗಿ ಬರಲೆಂದು ಹಾಗೂ ಅವರ ಆಯಸ್ಸು ಹೆಚ್ಚಾಗಲು ರಾಜ್ಯದ ಎಲ್ಲ ಜನರ ಆಶೀರ್ವಾದ ಕುಮಾರಣ್ಣನವರ ಮೇಲಿರಲಿ. ನಾಡಿನ ರೈತರು ಮತ್ತು ಎಲ್ಲ ವರ್ಗಗಳ ಜನರಿಗೆ ಕುಮಾರಸ್ವಾಮಿ ಅವರ ಅವಶ್ಯಕತೆ ಇದೆ. ಆದ್ದರಿಂದ ಮಾಜಿ ಸಿಎಂ ಎಚ್ .ಟಿ. ಕುಮಾರಸ್ವಾಮಿ ಅವರ ಆರೋಗ್ಯ ಉತ್ತಮವಾಗಿರಬೇಕೆಂದು ವಿಶೇಷ ಪೂಜೆ ಸಲ್ಲಿಸಲಾಗಿದೆ.

ಎಚ್.ಡಿ.ಕುಮಾರಸ್ವಾಮಿ ಆರೋಗ್ಯಕ್ಕೆ ಜೆಡಿಎಸ್ ವಿಶೇಷ ಪೂಜೆ

Mar 22 2024, 01:04 AM IST
ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಇದಕ್ಕೂ ಮುನ್ನ ಚಿಕಿತ್ಸೆ ಯಶಸ್ವಿ ಆಗಲೆಂದು ಪ್ರಾರ್ಥಿಸಿ ಹಾಸನದ ಶ್ರೀ ಗಣಪತಿ ದೇವಾಲಯದಲ್ಲಿ ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರು ಗುರುವಾರ ಬೆಳಿಗ್ಗೆ ವಿಶೇಷ ಪೂಜೆ ಸಲ್ಲಿಸಿದರು.

ಎಚ್.ಡಿ.ಕುಮಾರಸ್ವಾಮಿ ಆರೋಗ್ಯ ವೃದ್ಧಿಗಾಗಿ ಆಂಜನೇಯ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಕೆ

Mar 21 2024, 01:02 AM IST
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಗ್ಯವಾಗಿರಲು, ಅವರ ಸೇವೆ ಹಲವು ವರ್ಷಗಳ ಕಾಲ ರಾಜ್ಯ ಮತ್ತು ರಾಷ್ಟ್ರ ರಾಜಕಾರಣಕ್ಕೆ ಸದ್ಬಳಕೆಯಾಗಲಿ ಎಂದು ಪ್ರಾರ್ಥಿಸಿ ಪೂಜೆ ಸಲ್ಲಿಸಲಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತಮ್ಮ ಅಧಿಕಾರದ ಅವಧಿಯಲ್ಲಿ 90 ಸಾವಿರ ಹೆಕ್ಟೆರ್ ನೀರಾವರಿ ಪ್ರದೇಶವನ್ನು 4 ಲಕ್ಷ ಹೆಕ್ಟೆರ್ ನೀರಾವರಿ ಪ್ರದೇಶವನ್ನಾಗಿ ಪರಿವರ್ತನೆ ಮಾಡಿದರು. ಇವರ ಪುತ್ರರಾದ ಎಚ್.ಡಿ.ಕುಮಾರಸ್ವಾಮಿ ಬಡವರು, ರೈತರ ಬಗ್ಗೆ ಕಾಳಜಿ ಹೊಂದಿ ರಾಜ್ಯದ ರೈತರ ಸಾಲಮನ್ನಾ ಮಾಡಿ ಸಾಧನೆ ಮಾಡಿದ್ದಾರೆ.

ಎಚ್.ಡಿ. ಕುಮಾರಸ್ವಾಮಿ, ಸಿ.ಟಿ. ರವಿ ಬಂಧನಕ್ಕೆ ಆಗ್ರಹ

Feb 01 2024, 02:01 AM IST
ಶೋಷಿತ ಸಮುದಾಯಗಳನ್ನು ಗುರಿಯಾಗಿಟ್ಟುಕೊಂಡು ದಬ್ಬಾಳಿಕೆಗಳನ್ನು ನಡೆಸಲಾಗುತ್ತಿದ್ದು, ಕೂಡಲೇ ಕುಮಾರಸ್ವಾಮಿ ಹಾಗೂ ಸಿ.ಟಿ. ರವಿ ಅವರನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved