ಕೆಂಪಣ್ಣ ಆಯೋಗದ ವರದಿಯನ್ನೂ ಸಚಿವ ಸಂಪುಟದಲ್ಲಿಟ್ಟು ಚರ್ಚೆ ಮಾಡಲಿ. ಅದನ್ನು ಏಕೆ ಸಂಪುಟದ ಮುಂದೆ ತಾರದೆ ಬಿಟ್ಟಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.
‘ಕುಮಾರಸ್ವಾಮಿ ಅವರೇ ನೀವು ಸಿದ್ದರಾಮಯ್ಯ ಅವರಿಗಿಂತ ಮೊದಲು ನನ್ನನ್ನು ಎದುರಿಸಿ’ ಎಂದು ವಸತಿ ಸಚಿವ ಜಮೀರ್ ಅಹಮದ್ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕುಟುಂಬದ ಹೆಸರಿನಲ್ಲಿ 97 ಎಕರೆ ಜಮೀನು ಒತ್ತುವರಿಯಾಗಿರುವ ಕುರಿತು ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್. ಹಿರೇಮಠ ಹೈಕೋರ್ಟ್ ನಲ್ಲಿ ದಾವೆ ಹೂಡಿದ್ದಾರೆ.
ಆಸ್ತಿ ವಿಚಾರವಾಗಿ ಹಾದಿಬೀದಿಯಲ್ಲಿ ಮಾತನಾಡುವುದಲ್ಲ, ಸದನದಲ್ಲಿ ದಾಖಲೆ ಸಮೇತ ಚರ್ಚೆಗೆ ಬನ್ನಿ, ಸಾರ್ವಜನಿಕ ಚರ್ಚೆಯೇ ಬೇಕಿದ್ದರೆ ಯಾವುದಾದರೂ ಸುದ್ದಿವಾಹಿನಿಯಲ್ಲಿ ಕೂತು ಚರ್ಚೆಗೆ ನಾನು ಸಿದ್ಧ