• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತವನ್ನು ಅಸ್ಥಿರಗೊಳಿಸುವ ಅಲ್-ಖೈದಾ ಉಗ್ರ ಸಂಘಟನೆಯ ಸಂಚು : ಕರ್ನಾಟಕದಲ್ಲಿ ಎನ್‌ಐಎ ಶೋಧ

Nov 11 2024, 11:45 PM IST
ಭಾರತವನ್ನು ಅಸ್ಥಿರಗೊಳಿಸುವ ಅಲ್-ಖೈದಾ ಉಗ್ರ ಸಂಘಟನೆಯ ಸಂಚಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸೋಮವಾರ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ವ್ಯಾಪಕ ಶೋಧ ನಡೆಸಿದೆ ಹಾಗೂ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ.

ಬಂಧಿತ ಲಾರೆನ್ಸ್‌ ಬಿಷ್ಣೋಯಿ ಸೋದರ ಅನ್ಮೋಲ್‌ ತಲೆಗೆ ಎನ್‌ಐಎ 10 ಲಕ್ಷ ರು. ಇನಾಮು

Oct 26 2024, 12:52 AM IST
ಬಂಧಿತ ಲಾರೆನ್ಸ್‌ ಬಿಷ್ಣೋಯಿ ಸಹೋದರ ಅನ್ಮೋಲ್‌ ಬಿಷ್ಣೋಯಿ ಅಲಿಯಾಸ್‌ ಭಾನು ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರು. ಬಹುಮಾನ ನೀಡುತ್ತೇವೆ ಎಂದು ಎನ್‌ಐಎ ಘೋಷಿಸಿದೆ.

4 ರೈಲು ಹಳಿದ ತಪ್ಪಿದ ಘಟನೆಯಲ್ಲಿ ದುಷ್ಕೃತ್ಯ?: ಎನ್‌ಐಎ ತನಿಖೆ ಶುರು

Oct 26 2024, 12:51 AM IST
ಇತ್ತೀಚೆಗೆ ದೇಶದ ವಿವಿಧ ರಾಜ್ಯಗಳಲ್ಲಿ ನಡೆದ 4 ರೈಲು ಹಳಿ ತಪ್ಪಿದ ಘಟನೆಗಳಲ್ಲಿ ದುಷ್ಕೃತ್ಯದ ಸಂಚು!

ಶೌರ್ಯ ಚಕ್ರ ಪುರಸ್ಕೃತ ಸಿಂಗ್‌ ಹತ್ಯೆ ಹಿಂದೆ ಕೆನಡಾ ಖಲಿಸ್ತಾನಿ ಕೈವಾಡ: ಎನ್‌ಐಎ

Oct 17 2024, 12:56 AM IST
2020ರಲ್ಲಿ ಪಂಜಾಬ್‌ನಲ್ಲಿ ನಡೆದ ಶೌರ್ಯಚಕ್ರ ಪ್ರಶಸ್ತಿ ಪುರಸ್ಕೃತ ಯೋಧ ಬಲ್ವಿಂದರ್‌ ಸಿಂಗ್‌ ಸಂಧು ಹತ್ಯೆಯಲ್ಲಿ ಕೆನಡಾ ಖಲಿಸ್ತಾನಿಗಳ ಕೈವಾಡವಿತ್ತು ಎಂದು ರಾಷ್ಟ್ರೀಯ ತನಿಖಾ ದಳ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ.

ನಕಲಿ ನೋಟು ಕಳ್ಳಸಾಗಣೆ ಪ್ರಕರಣ : ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯದಿಂದ ಆರೋಪಿಗೆ 6 ವರ್ಷ ಜೈಲು ಶಿಕ್ಷೆ

Sep 02 2024, 02:09 AM IST

ಪಶ್ಚಿಮ ಬಂಗಾಳ ಮೂಲದ ಶರೀಫ್‌ ಉಲ್‌ ಇಸ್ಲಾಂ ಎಂಬಾತನಿಗೆ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯವು ನಕಲಿ ನೋಟು ಕಳ್ಳಸಾಗಣೆ ಪ್ರಕರಣದಲ್ಲಿ ಆರು ವರ್ಷಗಳ ಸರಳ ಕಾರಾಗೃಹ ಶಿಕ್ಷೆ ಮತ್ತು ₹5 ಸಾವಿರ ದಂಡ ವಿಧಿಸಿದೆ. 

ಬೆಂಗಳೂರು : ಅಡುಗೆ ಮಾಡುವಾಗ ಅವಘಡ - ಕುಕ್ಕರ್ ಸ್ಫೋಟಿಸಿದ ಮನೆಗೆ ಎನ್‌ಐಎ, ಐಬಿ ಭೇಟಿ

Aug 15 2024, 01:45 AM IST
ಅಡುಗೆ ಮಾಡುವಾಗ ಕುಕ್ಕರ್‌ ಸ್ಫೋಟಿಸಿ ನಡೆದ ಅವಘಡದಲ್ಲಿ ಗಾಯಗೊಂಡಿದ್ದ ಯುವಕನೊಬ್ಬ ಮೃತಪಟ್ಟಿದ್ದಾನೆ. ಅಲ್ಲದೆ ಸ್ಪೋಟ ನಡೆದ ಮನೆಗೆ ಎನ್‌ಐಎ, ಐಬಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆಫೆ ಬಾಂಬ್‌ ಸ್ಫೋಟ ಎನ್‌ಐಎ ಮರುಸೃಷ್ಟಿ : ಬಾಂಬರ್‌ನನ್ನು ಕರೆತಂದು ಬಾಂಬ್‌ ಇಟ್ಟ ಬಗ್ಗೆ ಸ್ಥಳ ಮಹಜರ್‌

Aug 06 2024, 01:30 AM IST
ಎನ್‌ಐಎ ಬೆಂಗಳೂರಿನಲ್ಲಿ ಕೆಫೆ ಬಾಂಬ್ ಸ್ಫೋಟದ ಮರುಸೃಷ್ಟಿ ಮಾಡಿದೆ. ಬಾಂಬರ್‌ನನ್ನು ಕರೆತಂದು ಬಾಂಬ್‌ ಇಟ್ಟ ಬಗ್ಗೆ ಸ್ಥಳ ಮಹಜರ್‌ ಮಾಡಲಾಯಿತು.

ನೆಟ್ಟಾರು ಹತ್ಯೆ: ಇಬ್ಬರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌

Aug 03 2024, 12:37 AM IST
ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಉಳಿದ ಏಳು ಮಂದಿಯನ್ನು ಪತ್ತೆ ಹಚ್ಚಿ ಬಂಧಿಸಲು ತನಿಖೆ ಮುಂದುವರಿದಿದೆ.

ದೇಶದ್ರೋಹಿ ಕೃತ್ಯ ಶಂಕೆ: ಶಿರಸಿ ವ್ಯಕ್ತಿ ಎನ್‌ಐಎ ಬಲೆಗೆ

Jun 19 2024, 01:05 AM IST
ದೇಶದ್ರೋಹಿ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆಯ ಮೇರೆಗೆ ಶಿರಸಿ ವ್ಯಕ್ತಿ ಅಬ್ದುಲ್ ಶಕೂರ್‌ ಎಂಬಾತನನ್ನು ಎನ್‌ಐಎ ವಶಕ್ಕೆ ಪಡದಿದೆ.

ಶಿರಸಿಯಲ್ಲಿ ಎನ್‌ಐಎ ತಂಡದಿಂದ ವ್ಯಕ್ತಿ ವಶಕ್ಕೆ

Jun 19 2024, 01:01 AM IST
ಈತನ ವಿರುದ್ಧ ಪಾಸ್‌ಪೋರ್ಟ್ ನಕಲಿ ಮಾಡಿರುವುದು, ನಕಲಿ ಪಾಸ್‌ಪೋರ್ಟ್ ಮಾಡಿ ವಿದೇಶಕ್ಕೆ ತೆರಳುವ ಪ್ರಯತ್ನ ನಡೆಸುತ್ತಿರುವ ಆರೋಪವಿತ್ತು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved