ಚಾಂದ್ ಪಾಷಾ ವಿರುದ್ಧ ಎನ್ಐಎ ತನಿಖೆ ನಡೆಸಿ: ಶಾಸಕ ಚನ್ನಬಸಪ್ಪ
Feb 22 2024, 01:48 AM ISTಜ್ಞಾನವ್ಯಾಪಿ ಮಸೀದಿ ವಿಷಯದಲ್ಲಿ ನ್ಯಾಯಾಲಯ ನೀಡಿದ ಆದೇಶವನ್ನು ನಿಂದನೆ ಮಾಡುವ ಪೋಸ್ಟ್ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಚಾಂದ್ ಪಾಷಾ ಎಂಬಾತನನ್ನು ಬಂಧಿಸಿ, ಆತನ ವಿರುದ್ಧ ಎನ್ಐಎ ತನಿಖೆ ನಡೆಸಬೇಕು. ಸಂವಿಧಾನದಲ್ಲಿ ನಂಬಿಕೆ ಇಲ್ಲದವರು ಇಂತಹ ಕೃತ್ಯವನ್ನು ಎಸಗುತ್ತಾರೆ. ದೇಶವನ್ನು ಅಸ್ಥಿರಗೊಳಿಸುವ ಇಂತಹ ವ್ಯಕ್ತಿ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವ ವಿಶ್ವಾಸವಿಲ್ಲ. ಈ ಹಿನ್ನೆಲೆಯಲ್ಲಿ ಎನ್ಐಎ ತನಿಖೆಯೇ ಸೂಕ್ತ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಶಿವಮೊಗ್ಗದಲ್ಲಿ ಹೇಳಿಕೆ ನೀಡಿದ್ದಾರೆ.