• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಲಹಂಕ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಎನ್‌ಡಿಎ ಶಾಕ್‌

Apr 04 2024, 02:04 AM IST
ಡಾ.ಕೆ.ಸುಧಾಕರ್, ಶಾಸಕ ಎಸ್.ಆರ್.ವಿಶ್ವನಾಥ್ ಮಧ್ಯ ಎದ್ದಿದ್ದ ಒಳಬೇಗುದಿಯನ್ನೇ ನೆಚ್ಚಿಕೊಂಡಿದ್ದ ಕಾಂಗ್ರೆಸ್ ನಾಯಕರಿಗೆ ಇದೀಗ ಉಭಯ ನಾಯಕರ ಒಂದುಗೂಡುವಿಕೆಯಿಂದ ಶಾಕ್ ಆಗಿದೆ.

ಚಿಕ್ಕಬಳ್ಳಾಪುರದಲ್ಲಿ ಎನ್‌ಡಿಎ ಅಭ್ಯರ್ಥಿ ಡಾ।ಕೆ.ಸುಧಾಕರ್‌ ಇಂದು ನಾಮಪತ್ರ

Apr 04 2024, 02:00 AM IST
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಬಿಜೆಪಿ-ಜೆಡಿಎಸ್‌ ಮೈತ್ರಿ ಇರುವುದರಿಂದ ಕ್ಷೇತ್ರದೆಲ್ಲೆಡೆ ಡಾ। ಕೆ.ಸುಧಾಕರ್‌ ಪರ ಒಲವು ಕಂಡುಬಂದಿದೆ.

ಈಶಾನ್ಯ ಭಾರತದಲ್ಲಿ ‘ಇಂಡಿಯಾ’ಗಿಂತ ಎನ್‌ಡಿಎ ಮುಂಚೂಣಿ?

Apr 03 2024, 01:35 AM IST
ಈಶಾನ್ಯ ರಾಜ್ಯಗಳು ಚಿಕ್ಕವಾದರೂ ದೇಶದ ಏಳ್ಗೆಗೆ ಅವುಗಳ ಕೊಡುಗೆ ಅಗಣಿತ. ಅದು ಅಸ್ಸಾಂ ಚಹಾ ಇರಬಹುದು. ಕಾಜಿರಂಗಾ ಅರಣ್ಯದ ಘೇಂಡಾಮೃಗಗಳಿರಬಹುದು.

ಎನ್‌ಡಿಎ, ಇಂಡಿಯಾ ಮೈತ್ರಿಕೂಟಗಳನ್ನು ತಿರಸ್ಕರಿಸಿ

Mar 31 2024, 02:04 AM IST
ಲೋಕಸಭಾ ಚುನಾವಣೆಯಲ್ಲಿ ಬಂಡವಾಳ ಶಾಹಿಗಳ ಪರವಾಗಿರುವ ಜನವಿರೋಧಿ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟಗಳನ್ನು ತಿರಸ್ಕರಿಸಿ ಶೋಷಿತ ಜನರ ಹೋರಾಟದ ದನಿಯಾಗಿರುವ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಬೆಂಬಲಿಸುವಂತೆ ಪಕ್ಷದ ರಾಜ್ಯಸಮಿತಿ ಸದಸ್ಯ ವಿ.ಜ್ಞಾನಮೂರ್ತಿ ತಿಳಿಸಿದರು.

ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಗೆಲವಿಗೆ ಪಣ

Mar 30 2024, 12:49 AM IST
ದೊಡ್ಡಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರ ಗೆಲವಿಗೆ ಜೆಡಿಎಸ್‌ ಕಾರ್ಯಕರ್ತರು ಸಂಘಟಿತವಾಗಿ ಕಾರ್ಯನಿರ್ವಹಿಸುವಂತೆ ಪಕ್ಷದ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಹೇಳಿದರು.

ಎನ್‌ಡಿಎ ಪರ್ಯಾಯವಾಗಿ ಎಸ್‌ಯುಸಿಐ ಸ್ಪರ್ಧೆ

Mar 26 2024, 01:21 AM IST
೨೦೨೪ರ ಲೋಕಸಭಾ ಚುನಾವಣೆ ಸನ್ನಿಹಿತವಾಗಿದೆ. ಅಧಿಕಾರದಲ್ಲಿರುವಾಗ ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಿಗೆ ಬರುತ್ತಿವೆ. ಇನ್ನೊಂದೆಡೆ, ದುಡಿಯುವ ಜನರ, ರೈತ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ದಿನನಿತ್ಯ ಹೋರಾಟ ಕಟ್ಟುತ್ತಿರುವ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ ಇವರ ವಿರುದ್ಧ ಪರ್ಯಾಯವಾಗಿ ಈ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ನಡೆಸುತ್ತಿದೆ ಎಂದು ರಾಜ್ಯ ಸಮಿತಿ ಸದಸ್ಯ ಬಿ. ರವಿ ಹೇಳಿದರು.

ಎನ್‌ಡಿಎ ಅಧಿಕಾರಕ್ಕೆ ಬಂದ್ರೆ ಮೇಕೆದಾಟು ಡ್ಯಾಂ: ದೇವೇಗೌಡ

Mar 25 2024, 12:50 AM IST
ಮೇಕೆದಾಟು ಯೋಜನೆ ಬಗ್ಗೆ ಲೋಕಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ವಿರೋಧಿಸಿರುವ ಡಿಎಂಕೆ ಪಕ್ಷದ ನಡೆಯನ್ನು ಕಟುವಾಗಿ ಟೀಕಿಸಿರುವ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ಎನ್‌ಡಿಎ ಸರ್ಕಾರ ರಚನೆಯಾದ ಬಳಿಕ ಮೇಕೆದಾಟು ಯೋಜನೆ ಜಾರಿ ಮಾಡುವ ಕುರಿತು ಜೆಡಿಎಸ್‌ ಪ್ರಣಾಳಿಕೆಯಲ್ಲಿ ಸೇರಿಸಲಿದೆ ಎಂದು ತಿಳಿಸಿದ್ದಾರೆ.

ಎನ್‌ಡಿಎ ಒಕ್ಕೂಟದ ವಿರುದ್ಧ ಮತ ಚಲಾವಣೆ: ರೈತ ಸಂಘ ನಿರ್ಧಾರ

Mar 20 2024, 01:22 AM IST
ಲೋಕಸಭಾ ಚುನಾವಣೆಯಲ್ಲಿ ಜಿಲ್ಲಾ ರೈತ ಸಂಘವು ಎನ್‌ಡಿಎ ಒಕ್ಕೂಟವನ್ನು ಅಧಿಕಾರದಿಂದ ದೂರವಿಡಲು ಅದರ ವಿರುದ್ಧವಾಗಿ ಮತ ಹಾಕಲು ಸರ್ವಾನುಮತದಿಂದ ಒಪ್ಪಿ ರಾಜ್ಯ ಸಮಿತಿಗೆ ಶಿಫಾರಸ್ಸು ಮಾಡಿದೆ. ರೈತ ಮೇಲಿನ ಪ್ರಕರಣ ವಾಪಸ್ಸು ಪಡೆಯುವುದಾಗಿ ಭರವಸೆ ನೀಡಿ ಮಾತು ತಪ್ಪಿದೆ ಎಂದು ಸಂಘ ಆರೋಪಿಸಿದೆ.

400ರ ಸನಿಹಕ್ಕೆ ಎನ್‌ಡಿಎ: ಟೈಮ್ಸ್‌ ನೌ- ಇಟಿಜಿ ಸಮೀಕ್ಷಾ ವರದಿ

Mar 09 2024, 01:30 AM IST
ಬಿಜೆಪಿಗೆ 358-398, ಕಾಂಗ್ರೆಸ್‌ಗೆ 28-48 ಸ್ಥಾನ ಲಬಿಸುವ ಸಂಭವವಿದೆ ಎಂದು ಟೈಮ್ಸ್‌ ನೌ- ಇಟಿಜಿ ಚುನಾವಣಾಪೂರ್ವ ಸಮೀಕ್ಷೆ ತಿಳಿಸಿದೆ.

ಎನ್‌ಡಿಎ ಜೊತೆ ನನ್ನ ಸಂಬಂಧ ಶಾಶ್ವತ: ಮೋದಿಗೆ ನಿತೀಶ್‌ ಅಭಯ

Mar 03 2024, 01:35 AM IST
ಎನ್‌ಡಿಎ ಜೊತೆಗೆ ತಮ್ಮ ಸಂಬಂಧ ಶಾಶ್ವತವಾಗಿ ಮುಂದುವರೆಯಲಿದೆ ಎಂದು ಪ್ರಧಾನಿ ಮೋದಿ ಎದುರಿನಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಪುನರುಚ್ಚರಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved