• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಮ್ಮದು ಈಗ ಎನ್‌ಡಿಎ ಕುಟುಂಬ : ಅಭ್ಯರ್ಥಿ ಆಯ್ಕೆಯಲ್ಲಿ ಯಾವ ಜಂಜಾಟವೂ ಇಲ್ಲ - ಕುಮಾರಸ್ವಾಮಿ

Oct 19 2024, 12:31 AM IST

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್‌ನವರು ಯಾವ ಅಭ್ಯರ್ಥಿಯನ್ನಾದರೂ ಹಾಕಲಿ,   ನಮ್ಮದು ಕೇವಲ ದೇವೇಗೌಡರ ಕುಟುಂಬ ಅಲ್ಲ, ನಮ್ಮದು ಈಗ ಎನ್‌ಡಿಎ ಕುಟುಂಬ. ಎನ್‌ಡಿಎ ಕುಟುಂಬದಿಂದ ಒಬ್ಬ ಅಭ್ಯರ್ಥಿ ಇರುತ್ತಾನೆ. ಅಭ್ಯರ್ಥಿ ಆಯ್ಕೆಯಲ್ಲಿ ಯಾವ ಜಂಜಾಟವೂ ಇಲ್ಲ.

ನಾನೇ ಎನ್‌ಡಿಎ ಅಭ್ಯರ್ಥಿ: ಯೋಗೇಶ್ವರ್

Oct 17 2024, 12:54 AM IST
ಚನ್ನಪಟ್ಟಣ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಎನ್‌ಡಿಎ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ. ಎರಡು ದಿನದಲ್ಲಿ ಮೈತ್ರಿ ಅಭ್ಯರ್ಥಿ ಹೆಸರು ಘೋಷಣೆಯಾಗಲಿದ್ದು, ನಾಮಮತ್ರ ಸಲ್ಲಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಘೋಷಿಸಿದರು.

ಎನ್‌ಡಿಎ ಟಿಕೆಟ್‌ಗಾಗಿ ದೆಹಲಿಯಲ್ಲೇ ಬೀಡುಬಿಟ್ಟ ಸೈನಿಕ ಯೋಗೇಶ್ವರ್

Oct 09 2024, 01:33 AM IST
ಇನ್ನು ದಳಪತಿ ಕ್ಷೇತ್ರದ ಐದು ಜಿಪಂ ವ್ಯಾಪ್ತಿಯಲ್ಲಿ ಪ್ರವಾಸ ನಡೆಸಿದ ಬೆನ್ನೆಲ್ಲೆ ಜೆಡಿಎಸ್‌ನಲ್ಲಿ ಉತ್ಸಾಹ ಇಮ್ಮಡಿಸಿದೆ. ಕ್ಷೇತ್ರದ ಟಿಕೆಟ್ ಜೆಡಿಎಸ್‌ಗೆ ಸಿಗಲಿದ್ದು, ನಿಖಿಲ್ ಕುಮಾರಸ್ವಾಮಿ ಕ್ಷೇತ್ರದಿಂದ ಕಣಕ್ಕೆ ಇಳಿಯುವುದು ನಿಶ್ಚಿತ ಎಂಬ ಮಾತುಗಳು ಜೆಡಿಎಸ್ ಅಂಗಳದಲ್ಲಿ ಕೇಳಿಬರುತ್ತಿದೆ.

ಮಡಿಕೇರಿ : ಜಿ.ಪಂ, ತಾ.ಪಂ, ಪುರಸಭೆ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಕಣಕ್ಕೆ: ಸಾ.ರಾ.ಮಹೇಶ್

Sep 29 2024, 01:53 AM IST
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿ ಸ್ಪರ್ಧಿಸಲಿದ್ದು, ಜೆಡಿಎಸ್ ಪ್ರಭಾವ ಇರುವ ಕಡೆಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗುವುದು ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ.

ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಒಗ್ಗೂಡಿ ಶ್ರಮಿಸಿ: ನಿಖಿಲ್ ಕುಮಾರಸ್ವಾಮಿ

Sep 03 2024, 01:38 AM IST
ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಕುರಿತು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವರಿಷ್ಠರು ನಿರ್ಧರಿಸಲಿದ್ದು, ಯಾರೇ ಅಭ್ಯರ್ಥಿಯಾದರೂ ಎಲ್ಲರೂ ಒಗ್ಗೂಡಿ ಗೆಲುವಿಗೆ ಶ್ರಮಿಸುವಂತೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಚನ್ನಪಟ್ಟಣದಲ್ಲಿ ಜೆಡಿಎಸ್ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್‌ ಸೇರುವಂತೆ ಎನ್‌ಡಿಎ ಕಾರ್ಯಕರ್ತರಿಗೆ ಚನ್ನಪಟ್ಟಣದಲ್ಲಿ ಶಾಸಕ ಬಾಲಕೃಷ್ಣ ಆಹ್ವಾನ

Sep 03 2024, 01:31 AM IST
ಚನ್ನಪಟ್ಟಣ ಉಪಚುನಾವಣೆಗೆ ಚನ್ನಪಟ್ಟಣ ತಾಲೂಕಿನ ಮಳೂರು ಜಿಲ್ಲಾ ಪಂಚಾಯಿತಿ ಉಸ್ತುವಾರಿ ಹೊತ್ತ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಜಿಪಂ ವ್ಯಾಪ್ತಿಯಲ್ಲಿ ಸೋಮವಾರ ಪ್ರವಾಸ ನಡೆಸಿ ವಿಪಕ್ಷದ ಮುಖಂಡರನ್ನು ಕಾಂಗ್ರೆಸ್‌ಗೆ ಸೆಳೆಯುವ ಪ್ರಯತ್ನ ನಡೆಸಿದರು.

ಚರ್ಚೆ ನಡೆಸಿದ ಬಳಿಕ ಎನ್‌ಡಿಎ ಅಭ್ಯರ್ಥಿ ಅಂತಿಮ : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

Aug 31 2024, 01:43 AM IST
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಚರ್ಚೆ ನಡೆಸಿ ತೀರ್ಮಾನ ಕೈಗೊಂಡು ಎನ್‌ಡಿಎ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ನಗರಸಭೆ ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆಗೆ ಎನ್‌ಡಿಎ ಮೈತ್ರಿಕೂಟ ವಿಸ್ತರಣೆ : ಸಿ.ಟಿ. ರವಿ

Aug 18 2024, 01:53 AM IST
ಚಿಕ್ಕಮಗಳೂರು, ಬಿಜೆಪಿ, ಜೆಡಿಎಸ್ ನಗರಸಭಾ ಸದಸ್ಯರ ಜೊತೆ ಸಭೆ ನಡೆಸಿ ಚರ್ಚಿಸಿದ್ದು, ಎನ್‌ಡಿಎ ಮೈತ್ರಿಕೂಟವನ್ನು ನಗರಸಭೆಗೂ ವಿಸ್ತರಿಸುವಂತೆ ತೀರ್ಮಾನ ಕೈಗೊಂಡಿರುವುದಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.

ರಾಜ್ಯಸಭೆಯಲ್ಲೂ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಶೀಘ್ರ ಬಹುಮತ ಸಿಗುವ ನಿರೀಕ್ಷೆ

Aug 12 2024, 01:03 AM IST
ಲೋಕಸಭೆಯಲ್ಲಿ ಸತತ 10 ವರ್ಷಗಳಿಂದ ಬಹುಮತ ಹೊಂದಿದ್ದರೂ, ರಾಜ್ಯಸಭೆಯಲ್ಲಿ ಬಹುಮತದ ಕೊರತೆ ಕಾರಣ ಮಹತ್ವದ ಮಸೂದೆ ಅಂಗೀಕಾರದ ವೇಳೆ ಸಾಕಷ್ಟು ತೊಂದರೆ ಎದುರಿಸುತ್ತಿದ್ದ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಶೀಘ್ರ ಬಹುಮತ ಸಿಗುವ ನಿರೀಕ್ಷೆ ಇದೆ.

ಎನ್‌ಡಿಎ ನಾಯಕರು ನಮ್ಮ ಪ್ರಶ್ನೆಗಳಿಗೆ ಉತ್ತರಿಸಲಿ: ಡಿ.ಕೆ.ಶಿವಕುಮಾರ್‌

Aug 03 2024, 12:39 AM IST
ಎನ್ ಡಿಎ ಮಿತ್ರಪಕ್ಷಗಳಾದ ಬಿಜೆಪಿ - ಜೆಡಿಎಸ್ ಬೆಂಗಳೂರಿನಿಂದ ಮೈಸೂರುವರೆಗೆ ಕೈಗೊಂಡಿರುವ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ ರಾಮನಗರದಲ್ಲಿ ಜನಾಂದೋಲನ ನಡೆಸುವ ಮೂಲಕ ಟಕ್ಕರ್ ನೀಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved