ಎನ್ಡಿಎ ಅಭ್ಯರ್ಥಿ ಎಚ್ಡಿಕೆ ಪರ ಸಿ.ಪಿ.ಶಿವರಾಜು ಬಿರುಸಿನ ಪ್ರಚಾರ
Apr 21 2024, 02:20 AM ISTಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಎಚ್.ಡಿ.ಕುಮಾರಸ್ವಾಮಿ ಕೊಡುಗೆ ಮಂಡ್ಯ ಜಿಲ್ಲೆಗೆ ಅಪಾರವಾಗಿದೆ. ನೀರಾವರಿ, ಕೃಷಿ, ಶಿಕ್ಷಣ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿಗೆ ಶ್ರಮಿಸಿದ್ದಾರೆ. ಸಿಎಂ ಆಗಿ ರೈತರ 26 ಸಾವಿರ ಕೋಟಿ ಸಾಲಮನ್ನಾ ಮಾಡಿ ದೇಶದ ಮೊದಲ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.