• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಧ್ಯಾಹ್ನ 12.30ರೊಳಗೆ ಎನ್‌ಡಿಎ 400ರ ಗಡಿ ದಾಟಲಿದೆ: ಶಾ ವಿಶ್ವಾಸ

May 03 2024, 01:00 AM IST
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 370 ಮತ್ತು ಒಟ್ಟಾರೆ ಎನ್‌ಡಿಎ 400ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವ ಗುರಿ ಯೋಜಿತ ರೀತಿಯಲ್ಲೇ ಮುನ್ನಡೆಯತ್ತಿದೆ.

ಪ್ರಜ್ವಲ್‌, ಎನ್‌ಡಿಎ ವಿರುದ್ಧ ರಾಜ್ಯದಲ್ಲಿ ಭುಗಿಲೆದ್ದ ಆಕ್ರೋಶ

Apr 30 2024, 02:08 AM IST

ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿ ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಜೆಡಿಎಸ್‌ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ.  

ದೇಶದಲ್ಲಿ ಎನ್‌ಡಿಎ ವರ್ಚಸ್ಸು ಕುಗ್ಗಿದ್ದರಿಂದ ಮೋದಿ ಹತಾಶ: ವೀರಪ್ಪ ಮೊಯ್ಲಿ

Apr 30 2024, 02:02 AM IST
ಕಳೆದ ಬಾರಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಈ ಬಾರಿ ಮೋದಿಯೊಂದಿಗೆ ಸೇರಿ ಭಾಷಣ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಆರೋಪಿದರು.

ಆಂಧ್ರದಲ್ಲಿ ಎನ್‌ಡಿಎ ಗೆದ್ದರೆ ಹಜ್‌ ಯಾತ್ರಿಕರಿಗೆ ತಲಾ ₹1 ಲಕ್ಷ : ನಾಯ್ಡು

Apr 29 2024, 01:37 AM IST
ಆಂಧ್ರಪ್ರದೇಶದಲ್ಲಿ ಎನ್‌ಡಿಎ ಬಹುಮತದಿಂದ ಅಧಿಕಾರಕ್ಕೆ ಬಂದಲ್ಲಿ ಹಜ್‌ ಯಾತ್ರೆಗೆ ತೆರಳುವ ಯಾತ್ರಿಕರಿಗೆ ತಲಾ 1 ಲಕ್ಷ ರು.ಗಳ ಸರ್ಕಾರಿ ಸಹಾಯಧನ ನೀಡಲಾಗುವುದು ಎಂದು ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಘೋಷಿಸಿದ್ಧಾರೆ.

ಎನ್‌ಡಿಎ ಅಭ್ಯರ್ಥಿಗಾಗಿ ಚುನಾವಣಾ ನಿಧಿ ಸಂಗ್ರಹ: ಆರ್.ಮೋಹನ್

Apr 28 2024, 01:25 AM IST

ಎನ್‌ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರಿಗಾಗಿ ಚುನಾವಣಾ ನಿಧಿ ಸಂಗ್ರಹಣೆಗಾಗಿ ಅಕ್ರಮವಾಗಿ ಹಣ ಸಂಗ್ರಹಿಸಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸುವುದಾಗಿ ಹೊಳೆನರಸೀಪುರದ ಆರ್.ಮೋಹನ್ ತಿಳಿಸಿದರು.  

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರ ಖಚಿತ: ಶಾಸಕ ಎಚ್.ಕೆ.ಸುರೇಶ್

Apr 28 2024, 01:23 AM IST
ಪ್ರಧಾನಿ ನರೇಂದ್ರ ಮೋದಿ ಹ್ಯಾಟ್ರಿಕ್ ಗೆಲುವಿನೊಂದಿಗೆ ಮೂರನೇ ಭಾರಿ ಪ್ರಧಾನಿ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಶಾಸಕ ಎಚ್.ಕೆ.ಸುರೇಶ್ ವಿಶ್ವಾಸ ವ್ಯಕ್ತಪಡಿಸಿದರು. ಬೇಲೂರಲ್ಲಿ ಮತದಾನ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

28 ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವು ನಿಶ್ಚಿತ

Apr 27 2024, 01:00 AM IST
ಮತದಾರರು ನರೇಂದ್ರ ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿದ್ದು, ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಚಿತ್ರದುರ್ಗ ಲೋಕಸಭಾ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.

ಎನ್‌ಡಿಎ 400 ಗುರಿ ಮುಟ್ಟಲು ಶ್ರಮಿಸಬೇಕು : ಗೀತಾ ವಿವೇಕ ರೆಡ್ಡಿ

Apr 25 2024, 01:01 AM IST
ಪ್ರಧಾನಿ ಮೋದಿ ಅವರ ಹೆಸರ ಎಲ್ಲರಿಗೂ ಗೊತ್ತಿದೆ. ಆದರೆ ಅವುಗಳು ಮತವಾಗಿ ಬದಲಾಗಬೇಕಾದರೆ ಬೂತ್ ಮಟ್ಟದ ಕಾರ್ಯಕರ್ತರ ಪಾತ್ರ ಮುಖ್ಯ. ಇಲ್ಲಿ ಜೆಡಿಎಸ್- ಬಿಜೆಪಿ ಅಭ್ಯರ್ಥಿ ಮಲ್ಲೇಶ್‌ಬಾಬು ಅ‍ವರನ್ನು ಗೆಲ್ಲಿಸಲು ಶ್ರಮಿಸಬೇಕು.

ಎನ್‌ಡಿಎ ಅಭ್ಯರ್ಥಿ ವಿ.ಸೋಮಣ್ಣ ಗೆಲುವು ಖಚಿತ

Apr 22 2024, 02:02 AM IST
ತುಮಕೂರು ಲೋಕಸಭಾ ಕ್ಷೇತ್ರದ ಎನ್.ಡಿ.ಎ.ಅಭ್ಯರ್ಥಿ ವಿ.ಸೋಮಣ್ಣ ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಬಿಜೆಪಿ ತಾಲೂಕು ಉಪಾಧ್ಯಕ್ಷ ಎ.ಪಿ .ರಾಜಶೇಖರಯ್ಯ ಹೇಳಿದರು.

ಎನ್‌ಡಿಎ ಅಭ್ಯರ್ಥಿ ಎಚ್ಡಿಕೆ ಪರ ಸಿ.ಪಿ.ಶಿವರಾಜು ಬಿರುಸಿನ ಪ್ರಚಾರ

Apr 21 2024, 02:20 AM IST
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಎಚ್.ಡಿ.ಕುಮಾರಸ್ವಾಮಿ ಕೊಡುಗೆ ಮಂಡ್ಯ ಜಿಲ್ಲೆಗೆ ಅಪಾರವಾಗಿದೆ. ನೀರಾವರಿ, ಕೃಷಿ, ಶಿಕ್ಷಣ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿಗೆ ಶ್ರಮಿಸಿದ್ದಾರೆ. ಸಿಎಂ ಆಗಿ ರೈತರ 26 ಸಾವಿರ ಕೋಟಿ ಸಾಲಮನ್ನಾ ಮಾಡಿ ದೇಶದ ಮೊದಲ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved