• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎನ್‌ಡಿಎ ನಾಯಕರು ನಮ್ಮ ಪ್ರಶ್ನೆಗಳಿಗೆ ಉತ್ತರಿಸಲಿ: ಡಿ.ಕೆ.ಶಿವಕುಮಾರ್‌

Aug 03 2024, 12:39 AM IST
ಎನ್ ಡಿಎ ಮಿತ್ರಪಕ್ಷಗಳಾದ ಬಿಜೆಪಿ - ಜೆಡಿಎಸ್ ಬೆಂಗಳೂರಿನಿಂದ ಮೈಸೂರುವರೆಗೆ ಕೈಗೊಂಡಿರುವ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ ರಾಮನಗರದಲ್ಲಿ ಜನಾಂದೋಲನ ನಡೆಸುವ ಮೂಲಕ ಟಕ್ಕರ್ ನೀಡಿದೆ.

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸಿಪಿ ಯೋಗೇಶ್ವರ್ ಎನ್‌ಡಿಎ ಅಭ್ಯರ್ಥಿಯಾಗಲಿ : ಸದಾನಂದ

Jul 26 2024, 01:33 AM IST

 ದಲಿತ ಸಮುದಾಯದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಜನಾನುರಾಗಿ ನಾಯಕ ಎನಿಸಿರುವ ಯೋಗೇಶ್ವರ್ ಅವರಿಗೆ ಎನ್‌ಡಿಎ ಟಿಕೆಟ್ ನೀಡಬೇಕೆಂಬುದು ಎಲ್ಲರ ಅಭಿಲಾಷೆಯಾಗಿದ್ದು, ಇದನ್ನು ಪಕ್ಷದ ವರಿಷ್ಠರು ಪುರಸ್ಕರಿಸಬೇಕು ಎಂದು ಮನವಿ ಮಾಡಿದರು.

ಚನ್ನಪಟ್ಟಣದಲ್ಲಿ ಎನ್‌ಡಿಎ ಮೈತ್ರಿಯಲ್ಲಿ ಒಡಕು!

Jul 18 2024, 01:30 AM IST
ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆ ಮೈತ್ರಿ ಟಿಕಟ್ ಕಗ್ಗಂಟು ಮುಂದುವರಿದಿದ್ದು, ತಮ್ಮ ಪಕ್ಷಕ್ಕೆ ಕ್ಷೇತ್ರದ ಟಿಕೆಟ್ ಪಡೆಯಲು ಬಿಜೆಪಿ-ಜೆಡಿಎಸ್ ಮುಖಂಡರು ಪೈಪೋಟಿ ನಡೆಸಿದ್ದಾರೆ.

ರಾಜ್ಯಸಭೆಯಲ್ಲಿ ಬಿಜೆಪಿ, ಎನ್‌ಡಿಎ ಬಲ ಇನ್ನಷ್ಟು ಕುಸಿತ

Jul 16 2024, 12:31 AM IST
ಬಿಜೆಪಿಯ ಜೊತೆ ಗುರುತಿಸಿಕೊಂಡಿದ್ದ ನಾಲ್ವರು ಸದಸ್ಯರ ಅವಧಿ ಮುಕ್ತಾಯಗೊಳ್ಳುವುದರೊಂದಿಗೆ ಹಿರಿಯರ ಮನೆ ರಾಜ್ಯಸಭೆಯಲ್ಲಿ ಕಮಲ ಪಕ್ಷದ ಬಲ ಇನ್ನಷ್ಟು ಕ್ಷೀಣಿಸಿದೆ. ಹೀಗಾಗಿ ಸಹಜವಾಗಿಯೇ ಎನ್‌ಡಿಎ ಬಲ ಕೂಡ ಇಳಿಕೆಯಾಗಿದೆ.

ಹಾಲು ಕರೆದು ಎನ್‌ಡಿಎ ಕಾರ್ಯಕರ್ತರ ಪ್ರತಿಭಟನೆ

Jun 30 2024, 12:53 AM IST
ರಾಮನಗರ: ಹಾಲಿನ ದರ ಹೆಚ್ಚಳ ಮಾಡಿರುವ ಕಾಂಗ್ರೆಸ್ ನೇತೃತ್ವದ ರಾಜ್ಯಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ರೈತಮೋರ್ಚಾ ಹಾಗೂ ಜೆಡಿಎಸ್ ಕಾರ್ಯಕರ್ತರು ಹಸು ಹಾಲು ಕರೆದು ನಗರದಲ್ಲಿ ಶನಿವಾರ ವಿನೂತವಾಗಿ ಪ್ರತಿಭಟನೆ ನಡೆಸಿದರು.

ರಾಜ್ಯಗಳ ಸಮಸ್ಯೆಗೆ ಸ್ಪಂದಿಸಲು ಕೇಂದ್ರ ಬದ್ಧ: ಎನ್‌ಡಿಎ ಸಂಸದರು

Jun 28 2024, 12:58 AM IST
ರಾಜ್ಯದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸ್ಪಂದಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಹೀಗಾಗಿ ರಾಜ್ಯ ಸರ್ಕಾರವು ನಿರ್ಣಾಯಕ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯದ ಬಿಜೆಪಿ-ಜೆಡಿಎಸ್‌ (ಎನ್‌ಡಿಎ) ಸಂಸದರು ಮತ್ತು ಕೇಂದ್ರ ಸಚಿವರು ಆಗ್ರಹಿಸಿದ್ದಾರೆ.

ತೈಲಬೆಲೆ ಏರಿಕೆ ವಿರೋಧಿಸಿ ಎನ್‌ಡಿಎ ಆಕ್ರೋಶ

Jun 21 2024, 01:11 AM IST
ರಾಮನಗರ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ - ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಗೆ ಎನ್‌ಡಿಎ ಖಂಡನೆ

Jun 21 2024, 01:10 AM IST

  ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಗೆ ಖಂಡಿಸಿ ನಗರದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದರು.

ಎನ್‌ಡಿಎ ಕಿಚಡಿ ಸರ್ಕಾರಕ್ಕೆ ಆಯುಷ್ಯ ಇಲ್ಲ: ಸಲೀಂ ಅಹ್ಮದ್

Jun 20 2024, 01:13 AM IST
ಮೋದಿ ಅವರು ಜನರ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಸಂವಿಧಾನ ಬದಲಾವಣೆ ಮಾಡಲು ಹುನ್ನಾರ ಮಾಡಿದ್ದ ಅವರಿಗೆ ಜನರು ತಕ್ಕಪಾಠ ಕಲಿಸುವ ಮೂಲಕ ಸಂದೇಶ ನೀಡಿದ್ದಾರೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.

ಎನ್‌ಡಿಎ ಅವಧಿಯಲ್ಲಿ ರೈಲು ಅಪಘಾತ ಭಾರೀ ಇಳಿಕೆ

Jun 19 2024, 01:08 AM IST
ಯುಪಿಎ ಅವಧಿಯಲ್ಲಿ ವರ್ಷಕ್ಕೆ 171, ಎನ್‌ಡಿಎ ಅವಧಿಯಲ್ಲಿ ವರ್ಷಕ್ಕೆ 68 ರೈಲು ಅಪಘಾತಗಳಾಗಿವೆ. ಬಂಗಾಳ ಅಪಘಾತಕ್ಕೆ ವಿಪಕ್ಷಗಳ ಟೀಕೆ ಬೆನ್ನಲ್ಲೇ ಅಂಕಿ ಅಂಶ ಬೆಳಕಿಗೆ ಬಂದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved