• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರಿ ಬಗ್ಗೆ ಮಾತನಾಡಲು ಎನ್‌ಡಿಎ ಗೆಲ್ಲಬೇಕು: ದೇವೇಗೌಡ

Apr 14 2024, 01:50 AM IST

ಲೋಕಸಭೆಯಲ್ಲಿ ಹೋರಾಟ ಮಾಡಲು ಮೈಸೂರು ಭಾಗದ10 ಲೋಕಸಭಾ ಕ್ಷೇತ್ರಗಳ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗೆಲ್ಲಬೇಕಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಕರೆಕೊಟ್ಟರು. ಹೊಳೆನರಸೀಪುರದಲ್ಲಿ ಜೆಡಿಎಸ್ ಪಕ್ಷದ ಪರ ಆಯೋಜನೆ ಮಾಡಿದ್ದ ರೋಡ್‌ಶೋನಲ್ಲಿ ಭಾಗವಹಿಸಿ ಮಾತನಾಡಿದರು.

ಎನ್‌ಡಿಎ ಗೆಲ್ಲುವ ಬಗ್ಗೆ ವಿಪಕ್ಷಕ್ಕೂ ವಿಶ್ವಾಸ: ಮೋದಿ

Apr 13 2024, 01:00 AM IST
ನಮಗೆ ಲೋಕಸಭೆಗೆ ಸಿಕ್ಕಿದ ಎರಡು ಅವಕಾಶಗಳನ್ನು ನಾವು ದೇಶವನ್ನು ಸುಭದ್ರಪಡಿಸಲು ಬಳಸಿಕೊಂಡರೆ, ದಶಕಗಳ ಕಾಲ ದೇಶವನ್ನು ಆಳಿದ ಕಾಂಗ್ರೆಸ್‌, ಈ ಅವಧಿಯನ್ನು ಕುಟುಂಬ ಭದ್ರಪಡಿಸಲು ಬಳಸಿಕೊಂಡಿತು.

ಆದಿಚುಂಚನಗಿರಿ ಶ್ರೀಗಳ ಭೇಟಿಗೆ ಎನ್‌ಡಿಎ ಅಭ್ಯರ್ಥಿಗಳ ದಂಡು

Apr 11 2024, 12:53 AM IST
ಕಾಂಗ್ರೆಸ್‌ ಪಕ್ಷದ ಬೆನ್ನಲ್ಲೇ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಪ್ರಬಲ ಒಕ್ಕಲಿಗ ಸಮುದಾಯಕ್ಕೆ ಸೇರಿದ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಆಂಧ್ರದಲ್ಲಿ ಜಗನ್‌ಗೆ ಎನ್‌ಡಿಎ ತ್ರಿಮೂರ್ತಿಗಳ ಸವಾಲು

Apr 09 2024, 12:47 AM IST
ಸುಡುಬಿಸಿಲಿಗೆ ಹೆಸರಾದ ಆಂಧ್ರಪ್ರದೇಶದಲ್ಲಿ ಇದೀಗ ಅದನ್ನೂ ಮೀರಿಸುವ ಚುನಾವಣಾ ಕಾವು ಸುಡುತ್ತಿದೆ.

ಎನ್‌ಡಿಎ ಒಕ್ಕೂಟದಿಂದ ರೈತಾಪಿವರ್ಗ ನಾಶ: ಬಡಗಲಪುರ

Apr 09 2024, 12:47 AM IST
ಬೆಳಗಾವಿ: ಎನ್‌ಡಿಎ ಒಕ್ಕೂಟ ಅಧಿಕಾರಕ್ಕೆ ಬಂದರೇ ರೈತಾಪಿವರ್ಗ ಸಂಪೂರ್ಣ ನಾಶವಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಆದ್ದರಿಂದ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟದ ಅಭ್ಯರ್ಥಿಗೆ ಮತ ನೀಡದಂತೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.

ದೇಶಕ್ಕೆ ಬೇಕಿರುವುದು ಶಾಶ್ವತ ಗ್ಯಾರಂಟಿ: ಎನ್‌ಡಿಎ ಅಭ್ಯರ್ಥಿ ಸುಧಾಕರ್‌

Apr 08 2024, 01:02 AM IST
ದೇಶಕ್ಕೆ ತಾತ್ಕಾಲಿಕ ಗ್ಯಾರಂಟಿಗಳು ಬೇಕಿಲ್ಲ. ಶಾಶ್ವತವಾದ ಹಾಗೂ ಬದುಕು ಕಟ್ಟಿಕೊಡುವ ಗ್ಯಾರಂಟಿಗಳು ಬೇಕಾಗಿದೆ ಎಂದು ಚಿಕ್ಕಬಳ್ಳಾಪುರ ಎನ್‌ಡಿಎ ಅಭ್ಯರ್ಥಿ ಡಾ। ಕೆ.ಸುಧಾಕರ್‌ ಹೇಳಿದರು.

ದೇಶದ ಸಮಗ್ರ ಅಭಿವೃದ್ಧಿಗಾಗಿ ಎನ್‌ಡಿಎ ಅಭ್ಯರ್ಥಿ ಗೆಲ್ಲಿಸಿ: ಮಂಗಳ ನವೀನ್ ಕುಮಾರ್

Apr 08 2024, 01:01 AM IST
ಜಿಲ್ಲೆಯ ಜನತೆ ಗ್ಯಾರಂಟಿ ಯೋಜನೆಗೆ ಬಗ್ಗೋದಿಲ್ಲ. ಇದರಿಂದ ಯಾವುದೇ ಲಾಭವಾಗುತ್ತಿಲ್ಲ. ಮಹಿಳೆಯರಿಗೆ ಮಹಿಳೆಯರಿಗೆ ಸರಿಯಾಗಿ ಹಣವು ಸಹ ಬರುತ್ತಿಲ್ಲ. ಗ್ಯಾರಂಟಿ ಹೆಸರಿನಲ್ಲಿ ರಾಜಕಾರಣಿಗಳು ದುಡ್ಡು ಮಾಡಿಕೊಳ್ಳುತ್ತಿದ್ದಾರೆ. ಜತೆಗೆ ಸರ್ಕಾರವನ್ನು ಆರ್ಥಿಕ ದಿವಾಳಿಯನ್ನಾಗಿ ಮಾಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲೂ ಅಭಿವೃದ್ಧಿ ಕುಂಠಿತವಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಬೆಂಬಲಿಸಿ: ಶಾಸಕ ಸಿ. ಎನ್. ಬಾಲಕೃಷ್ಣ

Apr 07 2024, 01:53 AM IST
ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಮತದಾರರು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಬೆಂಬಲಿಸುವಂತೆ ಶಾಸಕ ಸಿ. ಎನ್.ಬಾಲಕೃಷ್ಣ ಮನವಿ ಮಾಡಿದರು. ಚನ್ನರಾಯಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮೈತ್ರಿಯಿಂದಾಗಿ ಎನ್‌ಡಿಎ ಅಭ್ಯರ್ಥಿ ಗೆಲುವು ಸುಲಭ

Apr 07 2024, 01:46 AM IST
ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ

ಬಿಹಾರ: ಮತ್ತೆ ಕ್ಲೀನ್‌ಸ್ವೀಪ್‌ ನಿರೀಕ್ಷೆಯಲ್ಲಿ ಎನ್‌ಡಿಎ ಮೈತ್ರಿಕೂಟ

Apr 06 2024, 12:53 AM IST
ಬಿಹಾರದಲ್ಲಿ ಸಂಪತ್ತು ಮತ್ತು ಅನಾಹುತ ಎರಡನ್ನೂ ಸೃಷ್ಟಿಸುವ ಕೋಸಿ ನದಿಯಲ್ಲಿ ಕಳೆದ 5 ವರ್ಷದಲ್ಲಿ ಸಾಕಷ್ಟು ನೀರು ಹರಿದುಹೋಗಿದೆ. ಈ ಮಾತಿನಿಂದ ರಾಜ್ಯದ ರಾಜಕೀಯವೂ ಹೊರತಾಗಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ನಾನು, ಡಿಕೆಶಿ ಒಗ್ಗಟ್ಟಾಗಿದ್ದೇವೆ : ಸಿಎಂ ಸಿದ್ದರಾಮಯ್ಯ
ಸಚಿವರ ಬಗ್ಗೆ ಕೈ ಶಾಸಕರ ಆಕ್ರೋಶ । ಸುರ್ಜೇವಾಲಾ ಬಳಿ ಮಂತ್ರಿಗಳ ವಿರುದ್ಧ ದೂರಿನ ಸುರಿಮಳೆ!
ಇಂದಿನಿಂದ ಎಸಿ, ಸ್ಲೀಪರ್‌ ರೈಲು ಟಿಕೆಟ್ ದುಬಾರಿ
ರಾಜ್ಯದಲ್ಲಿ ಗೋವುಗಳ ಮೇಲೆ ನಿಲ್ಲದ ವಿಕೃತಿ
ಬಿಹಾರದಲ್ಲಿ ₹100 ಕೋಟಿ ರಸ್ತೆ ಮಧ್ಯೆಯೇ ಮರಗಳು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved