ಗುಂಡ್ಲುಪೇಟೆಯಲ್ಲಿ ಕ್ರಷರ್ ಮಾಲೀಕ ಯಶವಂತ್ ವಿರುದ್ಧ ಕೊನೆಗೂ ಎಫ್ಐಆರ್
Dec 10 2024, 12:33 AM ISTರಾತ್ರಿ ಸಮಯ ಮೀರಿ ಸದ್ದು ಮಾಡುತ್ತಿದ್ದ ಕ್ರಷರ್ ನಿಲ್ಲಿಸಿ ಎಂದ ಯುವಕನಿಗೆ ಕೊಲೆ ಬೆದರಿಕೆ, ಆತ್ಮಹತ್ಯೆ, ಹಲ್ಲೆ ಮಾಡಿಸುತ್ತೇನೆ ಎಂದು ಹೇಳಿಕೆ ನೀಡಿದ್ದ ಕ್ರಷರ್ ಮಾಲೀಕ ಆರ್.ಯಶವಂತಕುಮಾರ್ ವಿರುದ್ಧ ಕೊನೆಗೂ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.