• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3045 ಎಕರೆ ಅರಣ್ಯ ಒತ್ತುವರಿ ಮಾಡಿದ್ದರೆ ಎಫ್‌ಐಆರ್‌ ದಾಖಲಿಸಿ

Jan 09 2025, 12:46 AM IST
ಗುಂಡ್ಲುಪೇಟೆಯಲ್ಲಿ ಎಸ್ಸಿ, ಎಸ್ಟಿ ಹಿತರಕ್ಷಣಾ ಸಮಿತಿ ಸಭೆಯಲ್ಲಿ ತಹಸೀಲ್ದಾರ್‌ ಟಿ.ರಮೇಶ್‌ ಬಾಬು ಮಾತನಾಡಿದರು.

ಅರಣ್ಯ ಇಲಾಖೆಯಲ್ಲಿ ಇನ್ಮುಂದೆ ಡಿಜಿಟಲ್‌ ಎಫ್‌ಐಆರ್‌ - ಗರುಡಾಕ್ಷಿ ವೆಬ್‌ಸೈಟ್‌ ಲೋಕಾರ್ಪಣೆ

Jan 08 2025, 11:56 AM IST

ಆಧುನಿಕತೆಗನುಗುಣವಾಗಿ ಅರಣ್ಯ ಇಲಾಖೆ ಬದಲಾಗುತ್ತಿದ್ದು, ಅರಣ್ಯ ಒತ್ತುವರಿ, ಅಕ್ರಮ ಮರ ಕಡಿತ, ಕಳ್ಳಬೇಟೆ, ಅತಿಕ್ರಮ ಪ್ರವೇಶ ಸೇರಿ ಇತ್ಯಾದಿ ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ‘ಗರುಡಾಕ್ಷಿ’ ಅಸ್ತ್ರ ಪ್ರಯೋಗಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ಸಸ್ಪೆಂಡ್‌ ಆಗಬೇಕಿರುವುದು ಕಮಿಷನರ್‌- ದೂರು ಕೊಟ್ಟು ವಾರವಾದರೂ ಈವರೆಗೆ ಎಫ್‌ಐಆರ್‌ ದಾಖ : ಸಿ.ಟಿ.ರವಿ ಲಿಸಿಲ್ಲ

Dec 26 2024, 09:15 AM IST

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧದ ಅಶ್ಲೀಲ ಪದ ಬಳಕೆ ಪ್ರಕರಣ ಸಂಬಂಧ ನನ್ನ ಮೇಲಿನ ಹಲ್ಲೆ ಮತ್ತು ಬಂಧನ ವಿಚಾರಕ್ಕೆ ಸಂಬಂಧಿಸಿ ಅಮಾನತ್ತು ಆಗಬೇಕಿರುವುದು ಸಿಪಿಐ ಅಲ್ಲ  ಎಂದು ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಸಿ.ಟಿ. ರವಿ ಆಗ್ರಹಿಸಿದ್ದಾರೆ.

ಸಂಸತ್ತಲ್ಲಿ ಇಬ್ಬರುಎಂಪಿಗಳನ್ನು ತಳ್ಳಿ,ಬೀಳಿಸಿದ ಪ್ರಕರಣ : ರಾಹುಲ್‌ ಗಾಂಧಿವಿರುದ್ಧ ಎಫ್‌ಐಆರ್‌

Dec 20 2024, 12:48 AM IST
ಆಡಳಿತ- ಪ್ರತಿಪಕ್ಷಗಳ ನಡುವೆ ಸೈದ್ಧಾಂತಿಕ, ರಾಜಕೀಯ ಸಮರಕ್ಕೆ ಸದಾ ಸಾಕ್ಷಿಯಾಗುವ ಸಂಸತ್‌ ಭವನ ಗುರುವಾರ ಹಿಂದೆಂದೂ ಕಂಡುಕೇಳರಿಯದ ಆಘಾತಕಾರಿ ಘಟನೆಗಳಿಗೆ ಸಾಕ್ಷಿಯಾಗಿದೆ.

ಕೋವಿಡ್‌ ಅಕ್ರಮ ಕುರಿತು ರಾಜ್ಯದಲ್ಲಿ ಮೊದಲ ಎಫ್‌ಐಆರ್‌ ದಾಖಲಾಗಿದ್ದಕ್ಕೆ ಬಿಜೆಪಿಗರು ತೀವ್ರ ಗರಂ

Dec 15 2024, 02:01 AM IST
ಕೋವಿಡ್‌ ಅಕ್ರಮ ಕುರಿತು ರಾಜ್ಯದಲ್ಲಿ ಮೊದಲ ಎಫ್‌ಐಆರ್‌ ದಾಖಲಾಗಿದ್ದಕ್ಕೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದು ದ್ವೇಷದ ರಾಜಕಾರಣ, ಪ್ರತಿಪಕ್ಷವನ್ನು ಬೆದರಿಸುವ ತಂತ್ರ ಎಂದು ಕಿಡಿಕಾರಿದೆ.

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರಿ ಅರ್ಜಿ : ದಿಲ್ಲಿ ಕೋರ್ಟ್‌ ನಕಾರ

Dec 14 2024, 12:45 AM IST

2023ರ ಕರ್ನಾಟಕ  ಚುನಾವಣೆ ವೇಳೆ ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎನ್ನಲಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಎಫ್‌ಐಆರ್‌ ದಾಖಲಿಸಲು ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ದೆಹಲಿ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ವಜಾಗೊಳಿಸಿದೆ.

ಗುಂಡ್ಲುಪೇಟೆಯಲ್ಲಿ ಕ್ರಷರ್‌ ಮಾಲೀಕ ಯಶವಂತ್‌ ವಿರುದ್ಧ ಕೊನೆಗೂ ಎಫ್‌ಐಆರ್‌

Dec 10 2024, 12:33 AM IST
ರಾತ್ರಿ ಸಮಯ ಮೀರಿ ಸದ್ದು ಮಾಡುತ್ತಿದ್ದ ಕ್ರಷರ್‌ ನಿಲ್ಲಿಸಿ ಎಂದ ಯುವಕನಿಗೆ ಕೊಲೆ ಬೆದರಿಕೆ, ಆತ್ಮಹತ್ಯೆ, ಹಲ್ಲೆ ಮಾಡಿಸುತ್ತೇನೆ ಎಂದು ಹೇಳಿಕೆ ನೀಡಿದ್ದ ಕ್ರಷರ್‌ ಮಾಲೀಕ ಆರ್.ಯಶವಂತಕುಮಾರ್‌ ವಿರುದ್ಧ ಕೊನೆಗೂ ಬೇಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂಧ್ರಪ್ರದೇಶ ಮೂಲದ ಯುವಕ ಟೀಗೆ ಮತ್ತು ಬರುವ ಔಷಧಿ ಬೆರಸಿ ಯುವತಿ ಮೇಲೆ ರೇಪ್‌: ಎಫ್‌ಐಆರ್‌

Dec 09 2024, 12:47 AM IST
ಆಂಧ್ರಪ್ರದೇಶ ಮೂಲದ ಯುವಕನೊಬ್ಬ ಪರಿಚಿತ ಯುವತಿಗೆ ಮಾದಕವಸ್ತು ಬೆರೆಸಿದ ಟೀ ಕುಡಿಸಿ ಮತ್ತು ಬರಿಸಿ ಅತ್ಯಾಚಾರ ಮಾಡಿ ಬಳಿಕ ವಿಡಿಯೋ ಮಾಡಿಕೊಂಡು ಹಲವು ಬಾರಿ ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಮಾಡಿದ ಆರೋಪದಡಿ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು : ಬೀದಿ ನಾಯಿಗಳಿಗೆ ಹಲ್ಲೆ ಪ್ರಶ್ನಿಸಿದ ಮಹಿಳೆಗೆ ಅವಾಚ್ಯವಾಗಿ ನಿಂದನೆ - ಎಫ್‌ಐಆರ್‌

Dec 06 2024, 08:59 AM IST
ಬೀದಿನಾಯಿಗಳಿಗೆ ಅಟ್ಟಾಡಿಸಿ ಹೊಡೆಯುವುದನ್ನು ಪ್ರಶ್ನಿಸಿದ ವ್ಯಕ್ತಿಯನ್ನು ಪ್ರಶ್ನಿಸಿದ ಮಹಿಳೆಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ಇಬ್ಬೂರಿನಲ್ಲಿ ನಡೆದಿದೆ.

ತಾನು ವಿದ್ಯುನ್ಮಾನ ಮತಯಂತ್ರ ಹ್ಯಾಕ್‌ ಮಾಡಬಲ್ಲೆ ಎಂದ ವ್ಯಕ್ತಿಯ ವಿರುದ್ಧ ಎಫ್‌ಐಆರ್‌

Dec 02 2024, 01:18 AM IST
ತಾನು ಇವಿಎಂ (ವಿದ್ಯುನ್ಮಾನ ಮತಯಂತ್ರ) ಹ್ಯಾಕ್‌ ಮಾಡಬಲ್ಲೆ ಎಂದು ಹೇಳಿರುವ ವ್ಯಕ್ತಿಯ ವಿರುದ್ಧ ಮುಂಬೈನ ಸೈಬರ್‌ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved