• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯೂನಿಯನ್‌ ಬ್ಯಾಂಕ್‌ ಸಿಇಒ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್‌

May 30 2024, 12:46 AM IST
ವಾಲ್ಮೀಕಿ ನಿಗಮ ಖಾತೆಯಿಂದ ₹95 ಕೋಟಿ ಅಕ್ರಮ ವರ್ಗಾವಣೆ ಆಗಿದ್ದು, ಸಹಿ ನಕಲು ಮಾಡಿ, ನಕಲಿ ದಾಖಲೆ ಸೃಷ್ಟಿಸಿ ಹಣ ವರ್ಗ ಮಾಡಿರುವ ಕುರಿತು ದೂರು ದಾಖಲಾಗಿದೆ.

ನಿವೃತ್ತ ಐಪಿಎಸ್ ಅಧಿಕಾರಿ ವಿರುದ್ಧ ಅಳಿಯನಿಂದ ದೂರು: ಎಫ್‌ಐಆರ್‌

May 26 2024, 01:30 AM IST
ತಮ್ಮ ಮೊಬೈಲ್‌ ಕರೆಗಳ (ಸಿಡಿಆರ್‌) ಮಾಹಿತಿಯನ್ನು ಕಾನೂನುಬಾಹಿರವಾಗಿ ಪಡೆದಿದ್ದಾರೆ ಎಂದು ಆರೋಪಿಸಿ ನಿವೃತ್ತ ಐಪಿಎಸ್ ಅಧಿಕಾರಿ ಕುಟುಂಬ ಹಾಗೂ ಹೆಬ್ಬಗೋಡಿ ಠಾಣೆ ಇನ್‌ಸ್ಪೆಕ್ಟರ್‌ ವಿರುದ್ಧ ಸಿಇಎನ್‌ ಪೊಲೀಸ್ ಠಾಣೆಯಲ್ಲಿ ಆ ಅಧಿಕಾರಿಯ ಅಳಿಯ ದೂರು ನೀಡಿದ್ದಾರೆ.

ಪಾಕ್‌ಗೆ ಮತ ಹಾಕಿದಂತೆ ಎಂದ ನವನೀತ್‌ ವಿರುದ್ಧ ಎಫ್‌ಐಆರ್‌

May 11 2024, 12:00 AM IST
ಕಾಂಗ್ರೆಸ್‌ಗೆ ಮತ ಹಾಕುವುದು ಎಂದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಸಂಸದೆ ನವನೀತ್ ರಾಣಾ ವಿರುದ್ಧ ಶುಕ್ರವಾರ ಚುನಾವಣಾ ಆಯೋಗದಲ್ಲಿ ದೂರು ದಾಖಲಾಗಿದೆ.

ಕಾನೂನು ಉಲ್ಲಂಘಿಸಿದ ಸಿದ್ದೇಶ್ವರ ವಿರುದ್ಧ ಎಫ್‌ಐಆರ್‌ ದಾಖಲಿಸಿ: ಕೆಪಿಸಿಸಿ

May 09 2024, 01:08 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಮತ ಚಲಾಯಿಸುವ ವೇಳೆ ಸಂಸದ ಜಿ.ಎಂ.ಸಿದ್ದೇಶ್ವರ ಇವಿಎಂ ಬಳಿಯಿದ್ದಿದ್ದು ಕಾನೂನು ಉಲ್ಲಂಘನೆಯಾಗಿದೆ. ತಕ್ಷಣವೇ ಸಿದ್ದೇಶ್ವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಒತ್ತಾಯಿಸಿದ್ದಾರೆ.

ನಡ್ಡಾ, ವಿಜಯೇಂದ್ರ, ಮಾಳವೀಯ ವಿರುದ್ಧ ಎಫ್‌ಐಆರ್‌

May 06 2024, 12:33 AM IST
ಸಾಮಾಜಿಕ ಜಾಲತಾಣದಲ್ಲಿ ಸಮುದಾಯಗಳ ನಡುವೆ ದ್ವೇಷ ಕೆರಳಿಸುವ ರೀತಿಯಲ್ಲಿ ಪೋಸ್ಟ್‌ ಹಾಕಿದ ಆರೋಪದಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಮೂವರ ವಿರುದ್ಧ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಕಾರಿನಲ್ಲಿ ಪತ್ತೆಯಾದ ₹ 2 ಕೋಟಿ ಬಿಜೆಪಿಗೆ ಸೇರಿದ್ದು: ಎಫ್‌ಐಆರ್‌

Apr 23 2024, 01:47 AM IST

ಇತ್ತೀಚೆಗೆ ನಗರದ ಬಿನ್ನಿಮಿಲ್‌ ಸಮೀಪದ ಟ್ಯಾಂಕ್‌ ಬಂಡ್‌ ರಸ್ತೆಯಲ್ಲಿ ಕಾರೊಂದಲ್ಲಿ ಸಾಗಿಸುತ್ತಿದ್ದ ಎರಡು ಕೋಟಿ ರು. ನಗದು ಹಣ ಬಿಜೆಪಿಗೆ ಸೇರಿರುವುದು ಖಚಿತವಾಗಿದ್ದು, ಈ ಸಂಬಂಧ ಕಾಟನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ  ಎಫ್‌ಐಆರ್‌ ದಾಖಲಾಗಿದೆ.

ಎಪಿವಿಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌ ಖಂಡಿಸಿ ಪ್ರತಿಭಟನೆ

Apr 23 2024, 12:56 AM IST
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಕಾರ್ಕಳದಲ್ಲಿ ಪ್ರತಿಭಟಿಸಿದ ಮೂವರು ಎಬಿವಿಪಿ ಕಾರ್ಯಕರ್ತರ ಮೇಲೆ ಎಫ್‌ಐಆರ್‌ ದಾಖಲಿಸಿರುವುದನ್ನು ವಿರೋಧಿಸಿ ಬೆಳ್ತಂಗಡಿ ತಾಲೂಕು ಎಬಿವಿಪಿ ಕಾರ್ಯಕರ್ತರು ಸೋಮವಾರ ಉಜಿರೆಯಲ್ಲಿ ಪ್ರತಿಭಟಿಸಿದರು.

ಪಂಚಮಸಾಲಿ ಯುವಕರ ವಿರುದ್ಧ ಎಫ್‌ಐಆರ್‌ ಸಹಿಸಲಾಗದು

Apr 14 2024, 01:51 AM IST
ಬಿಜೆಪಿ ನಮ್ಮ ಸಮಾಜವನ್ನು ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡು ಬಳಿಕ ಸೈಡ್ ಲೈನ್ ಗೆ ಸರಿಸುವ ಕಾರ್ಯ ಮಾಡಿದೆ

ಬಾವಿಗೆ ಬಿದ್ದು ಬದುಕಿದ ಮಗು ಪೋಷಕರಿಗೆ ಎಫ್‌ಐಆರ್‌ ಸಂಕಷ್ಟ

Apr 06 2024, 12:50 AM IST
ಕೊಳವೆ ಬಾವಿಯಲ್ಲಿ ಬಿದ್ದ ಮಗ ಸಾತ್ವಿಕ್‌ ಸುರಕ್ಷಿತವಾಗಿ ಹೊರಬಂದ ಖುಷಿಯಲ್ಲಿದ್ದಾರೆ ಪೋಷಕರು. ಇದರ ಮಧ್ಯೆ ಅವಘಡಕ್ಕೆ ಕಾರಣವಾದ ರೈತನ ಮೇಲೆ ಹಾಗೂ ಬೋರ್‌ವೆಲ್ ಕೊರೆದು ಮುಚ್ಚಳ ಹಾಕದೆ ಹಾಗೇ ಬಿಟ್ಟಿರುವ ಬೋರ್‌ವೆಲ್ ಏಜೆನ್ಸಿ ಮೇಲೆ ಎಫ್‌ಐಆರ್ ದಾಖಲು ಮಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿರುವುದು ಅವರ ಸಂಕಷ್ಟಕ್ಕೆ ಕಾರಣವಾಗಿದೆ.

ಶಾಸಕ ಮುನಿರತ್ನ ವಿರುದ್ಧ ಕಿಡ್ನಾಪ್‌ ಆರೋಪ; ಎಫ್‌ಐಆರ್‌ ದಾಖಲು

Apr 04 2024, 02:04 AM IST
ತನ್ನನ್ನು ಮಾತುಕತೆಗೆ ಕರೆಯಿಸಿ ಬಳಿಕ ಬೆದರಿಸಿ ಬಿಜೆಪಿಗೆ ಸೇರಿಸಿದ್ದಾರೆ ಎಂದು ಕಾಂಗ್ರೆಸ್‌ ಕಾರ್ಯಕರ್ತ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಆರೋಪ ಮಾಡಿದ್ದಾರೆ. ಈ ಸಂಬಂಧ ಎಫ್‌ಐಆರ್‌ ಸಲ್ಲಿಕೆ ಆಗಿದೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved