• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಕೆಡಿಪಿ ಸದಸ್ಯೆ

Mar 07 2025, 11:45 PM IST
ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಪ್ರಥಮ ಘಟ್ಟವಾಗಿದ್ದು ದಿಟ್ಟತನದಿಂದ ಎದುರಿಸಿದಾಗ ಮಾತ್ರ ಯಶಸ್ಸು ಸಾಧ್ಯ ಎಂದು ಜಿಲ್ಲಾ ಕೆಡಿಪಿ ಸದಸ್ಯೆ ಬಿ.ಎಂ ಸೌಮ್ಯ ಆನಂದ್ ಹೇಳಿದರು. ಗಮನವಿಟ್ಟು ಓದಿದರೆ ಮಾತ್ರ ಯಶಸ್ಸು ನಿಮ್ಮದಾಗುತ್ತದೆ. ಈ ಕಾಲಘಟ್ಟದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಅತ್ಯಂತ ಶ್ರದ್ಧೆಯಿಂದ ಓದಬೇಕು ಹಾಗೂ ಕಠಿಣ ಶ್ರಮ ಪಡಬೇಕು. ನೀವುಗಳು ಉತ್ತಮ ಫಲಿತಾಂಶದ ಜೊತೆಗೆ ಶಾಲೆಗೆ ಹಾಗೂ ನಿಮ್ಮ ಪೋಷಕರಿಗೆ‌ ಕೀರ್ತಿ ತರಲು ಸಾಧ್ಯ ಎಂದರು.

ಅರೇಹಳ್ಳಿಯಲ್ಲಿ ಎಸ್ಸೆಸ್ಸೆಲ್ಸಿ ಅಣುಕು ಪರೀಕ್ಷೆ

Mar 06 2025, 12:32 AM IST
ಅರೇಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ (ಪ್ರೌಢಶಾಲಾ ವಿಭಾಗ) ಪರೀಕ್ಷಾ ಕೇಂದ್ರಗಳ ವ್ಯಾಪ್ತಿಗೆ ಸೇರಿರುವ ವಿವಿಧ ಶಾಲೆಯ ಸುಮಾರು 260 ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಅಣುಕು ಪರೀಕ್ಷೆಯನ್ನು ನಡೆಸಲಾಯಿತು. ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯಲಿ ಎಂಬ ಉದ್ದೇಶದಿಂದ ಪಾಸಿಂಗ್ ಮತ್ತು ಸ್ಕೋರಿಂಗ್ ಎಂಬ ಎರಡು ಪ್ಯಾಕೇಜ್ ಮಾಡಿದ್ದು ಯಾವ ವಿದ್ಯಾರ್ಥಿ ಶಿಕ್ಷಣದಲ್ಲಿ ಹಿಂದುಳಿದಿದ್ದಾರೆ ಅವರ ಮೇಲೆ ನಿಗಾ ವಹಿಸಿ ಅವರಿಂದ ಉತ್ತಮ ಫಲಿತಾಂಶ ಪಡೆಯಲು ಹಾಗೂ ಉತ್ತಮ ಕಲಿಕಾ ಜ್ಞಾನವಿರುವ ವಿದ್ಯಾರ್ಥಿಗಳಿಂದ ಹೆಚ್ಚಿನ ಅಂಕಗಳಿಸಲು ಈ ಪ್ಯಾಕೇಜ್ ಸಹಕಾರಿಯಾಗಲಿದೆ ಎಂದರು.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಕಾಲಘಟ್ಟ: ಜಯರಾಮ್

Mar 05 2025, 12:30 AM IST
ಎಸ್.ಎಸ್.ಎಲ್.ಸಿ ಹಂತ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಕಾಲಘಟ್ಟ. ಹೀಗಾಗಿ ಪರೀಕ್ಷೆಯನ್ನು ಯಾವುದೇ ಭಯ, ಆತಂಕ ಇಲ್ಲದೆ ಎದುರಿಸಬೇಕು ಎಂದು ಸಂಪನ್ಮೂಲ ವ್ಯಕ್ತಿ ಜಯರಾಮ್ ಹೇಳಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ವ್ಯವಸ್ಥಿತವಾಗಿ ನಡೆಸಲು ಕ್ರಮ ವಹಿಸಲು ಜಿಲ್ಲಾಧಿಕಾರಿ ಸೂಚನೆ

Mar 01 2025, 01:04 AM IST
ಮೈಸೂರು ಜಿಲ್ಲೆಯ ವ್ಯಾಪ್ತಿಯ 133 ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದ್ದು, ಪರೀಕ್ಷಾ ಕೇಂದ್ರದ 200 ಮೀ. ಸುತ್ತಾ ಸಾರ್ವಜನಿಕರು ಮತ್ತು ಪಾಲಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಜೆರಾಕ್ಸ್‌ ಅಂಗಡಿಗಳನ್ನು ಕೂಡ ತೆರೆಯುವಂತಿಲ್ಲ. ಸರ್ಕಾರ ನೀಡುವ ಎಲ್ಲಾ ಆದೇಶಗಳನ್ನು ಪರಿಪಾಲನೆ ಮಾಡುವ ಮೂಲಕ ಪರೀಕ್ಷೆ ಸುವ್ಯವಸ್ಥೆ ನಡೆಯುವಂತೆ ನೋಡಿಕೊಳ್ಳಬೇಕು.

ಎಸ್ಸೆಸ್ಸೆಲ್ಸಿ ಜೀವನದ ಪ್ರಮುಖ ಘಟ್ಟ: ಬಿಇಒ ಜಿ.ಸುಮಾ

Feb 24 2025, 12:35 AM IST
ಪರೀಕ್ಷಾ ಪೂರ್ವ ದಿನಗಳ ಸಮಯ ಸದುಪಯೋಗಪಡಿಸಿಕೊಂಡು ಉತ್ತಮ ವಿದ್ಯಾಭ್ಯಾಸ ಮಾಡಿ ವಿದ್ಯಾರ್ಥಿಗಳು ಭಯ ಮುಕ್ತರಾಗಿ ಪರೀಕ್ಷೆ ಎದುರಿಸಬೇಕು

ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಶಿಕ್ಷಕನಿಂದ ಪ್ರವಾಸಭಾಗ್ಯ!

Feb 24 2025, 12:34 AM IST
ಉತ್ತಮ ಫಲಿತಾಂಶ ತಂದರೆ ಪ್ರವಾಸ ಕರೆದೊಯ್ಯುವುದಾಗಿ ಶಾಲೆಯಲ್ಲಿ ಶಿಕ್ಷಕರು ಹೇಳಿದ್ದರು. ಈ ಮಾತಿನಂತೆ, ಒಳ್ಳೆಯ ಫಲಿತಾಂಶ ತಂದಿದ್ದಕ್ಕೆ ಪ್ರವಾಸ ಮಾಡಿದರೂ ಅದು ಸರಿಯಾಗಿಲ್ಲವೆಂದು ವಿದ್ಯಾರ್ಥಿಗಳು ಹೇಳಿದ್ದರು. ಆದರೆ, 2 ವರ್ಷಗಳ ನಂತರ ವಿದ್ಯಾರ್ಥಿಗಳಿಗೆ ಶಿಕ್ಷಕರು ತಮ್ಮ ಸ್ವಂತ ಖರ್ಚಿನಲ್ಲಿ ಹಳೇ ಮೈಸೂರು ಭಾಗದ ಪುಣ್ಯಕ್ಷೇತ್ರ, ಪ್ರವಾಸಿ ತಾಣಗಳ ದರ್ಶನ ಮಾಡಿಸಿ, ಗುರುವಿನ ಮಹತ್ವ, ಶೈಕ್ಷಣಿಕ ಕಾಳಜಿ ಎಷ್ಟೆಂಬುದು ಸಾಬೀತುಪಡಿಸಿದ್ದಾರೆ.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಸಮಾರೋಪ ಸಮಾರಂಭ

Feb 23 2025, 12:35 AM IST
ಮಕ್ಕಳು ಶಿಕ್ಷಣದ ಬಗ್ಗೆ ಹೆಚ್ಚು ಒತ್ತು ನೀಡುವ ಮೂಲಕ ಎಸ್ಸೆಸ್ಸೆಲ್ಸಿ ತರಗತಿ ವೇಳೆ ವಿದ್ಯಾರ್ಥಿಗಳು ಶ್ರದ್ಧೆ, ಏಕಾಗ್ರತೆ, ಸಮಯದ ಸದುಪಯೋಗ ಮಾಡಿಕೊಂಡು ಕಲಿಕೆಯತ್ತ ಗಮನಹರಿಸುವುದು ಬಹಳಮುಖ್ಯ. ಗಣಿತ, ವಿಜ್ಞಾನ ಮತ್ತು ಇಂಗ್ಲಿಷ್ ವಿಷಯಗಳಿಗೆ ವಿದ್ಯಾರ್ಥಿಗಳಿಗೆ ವಿಶೇಷ ಬೋಧನ ತರಗತಿಯನ್ನು ಯೋಜನೆ ಜ್ಞಾನ ವಿಕಾಸ ಕಾರ್ಯಕ್ರಮದಡಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಒದಗಿಸಲಾಗಿದೆ.

ಎಸ್ಸೆಸ್ಸೆಲ್ಸಿ ತೇರ್ಗಡೆ ಅಂಕ 33ಕ್ಕೆ ಇಳಿಸಿ - ಸಿಬಿಎಸ್‌ಇ, ಐಸಿಎಸ್‌ಇ ಮಾದರಿ ಅನುಸರಿಸಿ : ಸಿಎಂಗೆ ಕ್ಯಾಮ್ಸ್ ಪತ್ರ

Feb 22 2025, 10:59 AM IST

ಸಿಬಿಎಸ್‌ಇ, ಐಸಿಎಸ್‌ಇ ಮಾದರಿಯಲ್ಲಿ ರಾಜ್ಯಪಠ್ಯಕ್ರಮದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೂ ವಿಷಯವಾರು ತೇರ್ಗಡೆಗೆ ಇರುವ ಅಂಕವನ್ನು 35ರ ಬದಲು 33ಕ್ಕೆ ಇಳಿಸಬೇಕೆಂದು ಖಾಸಗಿ ಶಾಲಾ ಸಂಘಟನೆ ಕ್ಯಾಮ್ಸ್‌ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಕಲ್ಯಾಣ ಕರ್ನಾಟದಲ್ಲಿ ಶನಿವಾರ, ಭಾನುವಾರವೂ ಎಸ್ಸೆಸ್ಸೆಲ್ಸಿ ಕ್ಲಾಸ್‌

Feb 21 2025, 11:45 PM IST
ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳು ಸಹ ರಾಜ್ಯ ಫಲಿತಾಂಶದ ಕೊನೆಯ ಹತ್ತು ಸ್ಥಾನಗಳಲ್ಲಿ ಇರುವುದರಿಂದ ಫಲಿತಾಂಶ ಸುಧಾರಣೆಗೆ ಕಲಬುರಗಿ ವ್ಯಾಪ್ತಿಯ ಶಾಲಾ ಶಿಕ್ಷಣ ಇಲಾಖೆ ಹಲವಾರು ಕ್ರಮ ವಹಿಸುತ್ತಿದೆ. ಇನ್ಮುಂದೆ ಶನಿವಾರ, ಭಾನುವಾರವೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಲು ಸೂಚಿಸಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 8.96 ಲಕ್ಷ ಮಕ್ಕಳು : ದಾಖಲೆ ಮಾ.21ರಿಂದ ಏ.4ರ ವರೆಗೂ ಪರೀಕ್ಷೆ-1

Feb 21 2025, 08:01 AM IST

ಮುಂದಿನ ಮಾ.21ರಿಂದ ಏ.4ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆ-1ಕ್ಕೆ 8,96,447 ವಿದ್ಯಾರ್ಥಿಗಳು ನೋಂದಾಯಿಸಿದ್ದು, ಇದು ದಾಖಲೆ ಎಂದು ಶಾಲಾ ಶಿಕ್ಷಣ ಸಚಿವ ಮಂಧು ಬಂಗಾರಪ್ಪ ತಿಳಿಸಿದ್ದಾರೆ.

  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 37
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved