• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ಫಲಕಾರಿ ಕ್ರಮ: ಶಿಕ್ಷಣಾಧಿಕಾರಿ ಎನ್.ಆರ್.ತಿಪ್ಪೇಸ್ವಾಮಿ

May 23 2024, 01:08 AM IST
ತಾಲೂಕಿನ ಪ್ರೌಢಶಾಲಾ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರ ಸಭೆಯನ್ನು ಉದ್ದೇಶಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ.ತಿಪ್ಪೇಸ್ವಾಮಿ ಮಾತನಾಡಿದರು.

ಬನಹಟ್ಟಿಯಲ್ಲಿ ಎಸ್ಸೆಸ್ಸೆಲ್ಸಿ ನಕಲಿ ಅಂಕಪಟ್ಟಿ ದಂಧೆ!

May 22 2024, 12:46 AM IST
ಬನಹಟ್ಟಿಯಲ್ಲಿ ಎಸ್ಸೆಸ್ಸೆಲ್ಸಿ ನಕಲಿ ಅಂಕಪಟ್ಟಿ ದಂಧೆ

ಎಸ್ಸೆಸ್ಸೆಲ್ಸಿ ಮರು ಪರೀಕ್ಷೆಯಲ್ಲಿ ಗ್ರೇಸ್‌ ಮಾರ್ಕ್‌ ಇಲ್ಲ: ಮಧು ಬಂಗಾರಪ್ಪ

May 21 2024, 12:36 AM IST
ರಾಜ್ಯದ 3000 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಮೇಲ್ದರ್ಜೇಗೇರಿಸಲು ಸರ್ಕಾರ ನಿರ್ಧರಿಸಿದೆ. ಈ ಮೊದಲ ವರ್ಷ 500 ಶಾಲೆಗಳನ್ನು ಕೆ.ಪಿ.ಎಸ್. ಮಾಡಲಾಗುತ್ತದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 3ರಿಂದ 6 ಶಾಲೆಗಳು ಮೇಲ್ದರ್ಜೆಗೇರಲಿವೆ ಎಂದು ಶಿಕ್ಷಣ ಸಚಿವರು ಹೇಳಿದರು.

ಎಸ್ಸೆಸ್ಸೆಲ್ಸಿ ಮರು ಪರೀಕ್ಷೆಯಲ್ಲಿ ಗ್ರೇಸ್‌ ಮಾರ್ಕ್ಸ್‌ ಇಲ್ಲ: ಮಧು

May 21 2024, 12:35 AM IST
ಎಸ್‌ಎಸ್‌ಎಲ್‌ಸಿ ಮರು ಪರೀಕ್ಷೆ-1 ಮತ್ತು 2ರಲ್ಲಿ ಹೆಚ್ಚುವರಿ ಅಂಕ (ಗ್ರೇಸ್ ಮಾರ್ಕ್ಸ್‌)ಗಳನ್ನು ನೀಡುವುದಿಲ್ಲ ಎಂದು ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಶಿಕ್ಷಕರ ಬೇಸಿಗೆಯ ರಜೆಗಾಗಿ ಎಸ್ಸೆಸ್ಸೆಲ್ಸಿ-2 ಪರೀಕ್ಷೆ ಮುಂದಕ್ಕೆ

May 18 2024, 07:37 AM IST

  ಬೇಸಿಗೆ ರಜೆಗೆ ಅಡ್ಡಿಯಾಗದಂತೆ ವಿಶೇಷ ತರಗತಿಗಳ ಜೊತೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ 2 ವೇಳಾಪಟ್ಟಿಯನ್ನು ಪರಿಷ್ಕರಿಸಿ ಸರ್ಕಾರ ಮುಂದೂಡಿದೆ.

ಶಿಕ್ಷಕರ ಕೊರತೆಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತ

May 18 2024, 12:36 AM IST
ಶಿಕ್ಷಕರ ಕೊರೆತೆ ಸರಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಮಕ್ಕಳ ಅಕ್ಷರ ಕಲಿಕೆ ಸಾಧನೆ ಬಗ್ಗೆ ಯೋಚನೆ ಆಗುತ್ತಿಲ್ಲ.

ರಜಾ ಅವಧಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಲು ಸರ್ಕಾರ ಆದೇಶ: ಆಕ್ರೋಶ

May 18 2024, 12:33 AM IST
ಶಿಕ್ಷಕರು ಇಲಾಖಾ ಕಾರ್ಯದ ಹೊರತಾಗಿಯೂ ಸಿಕ್ಕಿರುವ ಮೇ ತಿಂಗಳ ರಜೆ ಅವಧಿಯಲ್ಲಿ ವೈಯಕ್ತಿಕ ಹಾಗೂ ಕೌಟುಂಬಿಕ ಸಮಸ್ಯೆಗಳಿಗೆ ಸಮಯ ಮೀಸಲಿಡಲು ಯೋಜಿಸಿರುತ್ತಾರೆ. ಆದರೆ, ಇಲಾಖೆ ಅಧಿಕಾರಿಗಳು ದಿಢೀರ್ ಎಂದು ಆದೇಶ ಮಾಡಿದರೆ ವರ್ಷಪೂರ್ತಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವ ಶಿಕ್ಷಕ ಸಮೂಹಕ್ಕೆ ಭಾರಿ ಹೊಡೆತ ಕೊಟ್ಟಂತಾಗುತ್ತದೆ.

ಎಸ್ಸೆಸ್ಸೆಲ್ಸಿ ಫೇಲಾದವರಿಗೆ ವಿಶೇಷ ತರಗತಿ, ಮಕ್ಕಳ ನಿರಾಸಕ್ತಿ

May 17 2024, 12:39 AM IST
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳಿಗೆ ಜೂನ್‌ನಲ್ಲಿ ನಡೆಯಲಿರುವ ಪರೀಕ್ಷೆ-2ಕ್ಕೆ ತಯಾರಿ ನಡೆಸಲು ಸರ್ಕಾರದ ಸೂಚನೆಯಂತೆ ವಿಶೇಷ ಪರಿಹಾರ ಬೋಧನಾ ತರಗತಿ ಜಿಲ್ಲೆಯಲ್ಲಿ ಆರಂಭವಾಗಿದೆ. ಆದರೆ, ರಜಾ ಅವಧಿಯಲ್ಲಿ ಶಾಲೆಗೆ ಬರಲು ವಿದ್ಯಾರ್ಥಿಗಳು ನಿರಾಸಕ್ತಿ ತೋರುತ್ತಿರುವುದು ಅಧಿಕಾರಿಗಳಿಗೆ ನುಂಗಲಾರದ ತುತ್ತಾಗಿದೆ.

ಎಸ್ಸೆಸ್ಸೆಲ್ಸಿ ಕಳಪೆ ಸಾಧನೆ: ಜಿಲ್ಲಾಧಿಕಾರಿ ‘ಫುಲ್ ಕ್ಲಾಸ್ಲ್‌’...!

May 17 2024, 12:36 AM IST
‘ನಿಮ್ಮ ಅಸಮರ್ಥತೆಯನ್ನು ಮುಚ್ಚಿಕೊಳ್ಳುವುದಕ್ಕೆ ಸಿಸಿ ಕ್ಯಾಮೆರಾ, ವೆಬ್ ಕ್ಯಾಮೆರಾ ಕಾರಣ, ಮಕ್ಕಳ ಮೇಲೆ ಗೂಬೆ ಕೂರಿಸುವುದಲ್ಲ. ಯಾವ ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಕಲಿಕೆಯಲ್ಲಿ ಹಿಂದುಳಿಯಲು ಕಾರಣವೇನೆಂಬುದನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ, ಪ್ರೇರಣೆ ನೀಡಿ ಮಾರ್ಗದರ್ಶನ ಮಾಡಬೇಕಾದ್ದು ಶಿಕ್ಷಕರು, ಮುಖ್ಯ ಶಿಕ್ಷಕರ ಕರ್ತವ್ಯ. ಅನ್ನ ತಿನ್ನುವ ಇಲಾಖೆಗೆ ದ್ರೋಹ ಮಾಡುವುದಕ್ಕೆ ನಿಮಗೆ ಮನಸ್ಸಾದರೂ ಹೇಗೆ ಬರುತ್ತೆ. ಮನಸ್ಸಾಕ್ಷಿ, ಆತ್ಮಸಾಕ್ಷಿ ಇದ್ದರೆ ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಿ.’

(ಮಿಡಲ್‌ ) ಎಸ್ಸೆಸ್ಸೆಲ್ಸಿ ವಿಶೇಷ ತರಗತಿಗಳಿಗೆ ವಿದ್ಯಾರ್ಥಿಗಳ ನಿರುತ್ಸಾಹ

May 17 2024, 12:35 AM IST
ಸುರಪುರ ನಗರದ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ವಿಶೇಷ ತರಗತಿಗಳು ಜರುಗಿದವು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 36
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved