• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಖಾಸಗಿ ವ್ಯಕ್ತಿಯ ನಿವಾಸದಲ್ಲಿ ದಾಖಲೆ, ತನಿಖೆಗೆ ಮುಂದಾದ ಕಂದಾಯ ಇಲಾಖೆ

Sep 11 2025, 12:03 AM IST
ಕೊಪ್ಪಳ ಜಿಲ್ಲೆ ಮಾತ್ರವಲ್ಲದೆ ಸ್ವಾತಂತ್ರ್ಯ ಪೂರ್ವದಲ್ಲಿನ ಹಾಗೂ ಹೈದರಾಬಾದ್‌ ನಿಜಾಮನ ಆಡಳಿದಲ್ಲಿನ ಕಂದಾಯ ಇಲಾಖೆಯ ಕೈ ಬರಹದ ದಾಖಲೆ, ನಕಾಶೆ ಸೇರಿದಂತೆ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ದಾಖಲೆ ದೊರಕಿವೆ ಎಂದು ಹೇಳಲಾಗುತ್ತಿದೆ.

ವ್ಯಕ್ತಿ ಖಾಸಗಿ ನಿವಾಸದಲ್ಲಿ ಕಂದಾಯ ಇಲಾಖೆ ದಾಖಲೆ ಪತ್ತೆ!

Sep 10 2025, 01:03 AM IST
ತಹಸೀಲ್ದಾರ್‌, ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕಚೇರಿಯಲ್ಲಿಯೂ ಪತ್ತೆಯಾಗದ ದಾಖಲೆಗಳು ಪರಶುರಾಮ ನಿವಾಸದಲ್ಲಿ ದೊರೆತಿವೆ. ಕಚೇರಿ ತಡಕಾಡಿ, ದಾಖಲೆ ಇಲ್ಲವೆಂದು ಹೇಳಿದ ಮೇಲೆ ಅಲ್ಲಿಗೆ ಹೋಗಿ, ದಾಖಲೆ ತಂದು ಕಚೇರಿಗೆ ಸಲ್ಲಿಸಲಾಗುತ್ತಿತ್ತು.

ಅಕ್ರಮವಾಗಿ ಒತ್ತುವರಿಯಾಗಿದ್ದ ರಸ್ತೆ ಕಂದಾಯ ಇಲಾಖೆ ಅಧಿಕಾರಿಗಳಿಂದ ತೆರವು

Sep 07 2025, 01:00 AM IST
ಹಲಗೂರು ಠಾಣೆ ಎಎಸ್ಐ ಶಿವಣ್ಣ ಮತ್ತು ಸಿಬ್ಬಂದಿಯ ಬಿಗಿ ಭದ್ರತೆಯಲ್ಲಿ ಸದರಿ ಕಾಲು ದಾರಿಯನ್ನು ಜೆ.ಸಿ.ಬಿ ಯಂತ್ರದಿಂದ ತೆರವು ಗೊಳಿಸಿ ರೈತರ ಜಮೀನುಗಳಿಗೆ ಸಂಚರಿಸಲು ಅನುವು ಮಾಡಿಕೊಡಲಾಯಿತು.

ಕಂದಾಯ ಇಲಾಖೆ ಸೌಲಭ್ಯ ತಲುಪಿಸಿ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ

Aug 19 2025, 01:00 AM IST
ಜಿಲ್ಲೆಯಲ್ಲಿ ಬಗರ್‌ಹುಕುಂ ಅರ್ಜಿಗಳು ವಿಲೇವಾರಿ ಆಗದೇ ಉಳಿದಿದ್ದರೆ ಅವುಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕು. ಗ್ರಾಮಾಡಳಿತ ಅಧಿಕಾರಿಗಳು ಇ ಆಫೀಸ್ ನಿರ್ವಹಣೆಯೊಂದಿಗೆ ತ್ವರಿತಗತಿಯಲ್ಲಿ ಕಡತಗಳನ್ನು ವಿಲೇವಾರಿ ಮಾಡಬೇಕು.

ಕಂದಾಯ ಇಲಾಖೆ ಹಳೆಯ ದಾಖಲೆಗಳ ಡಿಜಿಟಲೀಕರಣ ಪ್ರಗತಿ

Jul 31 2025, 01:06 AM IST
ಭೂ ದಾಖಲೆಗಳು ಜನರಿಗೆ ಭೂ ಮಾಲೀಕತ್ವಕ್ಕೆ ಕೈಗನ್ನಡಿಯಾಗಿವೆ. ಈ ದಾಖಲೆಗಳ ನಿರ್ವಹಣೆಯಲ್ಲಿ ದಕ್ಷತೆ, ಪಾರದರ್ಶಕತೆ, ನಿಖರತೆಯನ್ನು ವೃದ್ಧಿಸುವ ಗುರಿಯನ್ನು ಸರ್ಕಾರ ಹೊಂದುವುದರೊಂದಿಗೆ ಭೂ ಗ್ಯಾರಂಟಿ ಕಂದಾಯ ಸೇವೆಗಳ ಸುಧಾರಣೆ ಜಾರಿಗೆ ತಂದಿದೆ. ಭೂ ಸುರಕ್ಷಾ ಯೋಜನೆಯಡಿ ಹಲವು ವರ್ಷಗಳಿಂದ ಕಗ್ಗಂಟ್ಟಿಗೆ ಸಿಲುಕಿರುವ ಹಳೆಯ ದಾಖಲೆಗಳನ್ನು ಈ ಯೋಜನೆಯಡಿ ಡಿಜಿಟಲೀಖರಣಗೊಳಿಸುವುದರೊಂದಿಗೆ ಸುರಕ್ಷಿತಗೊಳಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ.

ಕಂದಾಯ ಇಲಾಖೆ ಸೇವೆಗಳು ರೈತರ ಮನೆ ಬಾಗಿಲಿಗೆ ತಲುಪಬೇಕು: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jul 24 2025, 12:59 AM IST
ಕಂದಾಯ ಗ್ರಾಮವಾದ ರಾಗಿಮುದ್ದನಹಳ್ಳಿ ಅರ್ಹ ಫಲಾನುಭವಿಗಳಿಗೆ 567 ಹಕ್ಕು ಪತ್ರ ವಿತರಣೆ ಮಾಡುತ್ತಿರೋದು ವೈಯಕ್ತಿಕವಾಗಿ ಮನಸ್ಸಿಗೆ ನಮ್ಮದಿ ಕೊಟ್ಟಿದೆ. ಕಂದಾಯ ಇಲಾಖೆ ಕೆಲಸ ಕಾರ್ಯಗಳು ಶೀಘ್ರ ಜನರಿಗೆ ತಲುಪಿಸಲು ತಿಂಗಳಿಗೊಮ್ಮೆ ಪ್ರತಿ ಗ್ರಾಮಗಳಲ್ಲಿ ಕಾರ್‍ಯಕ್ರಮ ರೂಪಿಸಿ ಸರ್ಕಾರಿ ಕೆಲಸಗಳನ್ನು ಮನೆಮನೆಗೆ ತಲುಪಿಸುವ ಕೆಲಸ ಮಾಡಲಾಗುವುದು.

ಕಂದಾಯ ಇಲಾಖೆ: ಎಸಿ ಶ್ರೀನಿವಾಸ್ ವಿವಿಧ ಗ್ರಾಮಗಳಿಗೆ ಭೇಟಿ

Jul 24 2025, 12:45 AM IST
ಕೃಷಿ ಸಚಿವರ ನಡೆ ಗ್ರಾಮ ಪಂಚಾಯ್ತಿ ಕಡೆಗೆ ಎಂಬ ವಿನೂತನ ಕಾರ್ಯಕ್ರಮದ ಹಿನ್ನೆಲೆ ನಾಗಮಂಗಲ ತಾಲೂಕಿನ ದೊಡ್ಡಹುಪ್ಪಳ ಗ್ರಾಮಕ್ಕೆಎಸಿ ಶ್ರೀನಿವಾಸ್ ಭೇಟಿ ನೀಡಿ ಕಂದಾಯ ಇಲಾಖೆ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಜನರಲ್ಲಿ ಮನವಿ.

ಕಂದಾಯ ಇಲಾಖೆಯ ಆಡಳಿತಾತ್ಮಕ ಕೆಲಸಗಳ ವೇಗ ಹೆಚ್ಚಿಸಿ: ಡಾ. ವಿಜಯಮಹಾಂತೇಶ್ ದಾನಮ್ಮನವರ

Jul 20 2025, 01:15 AM IST
ಶಿಗ್ಗಾಂವಿ ಮತ್ತು ಹಿರೇಕೆರೂರು ತಹಸೀಲ್ದಾರ್ ಕಚೇರಿಗಳಿಗೆ ಹಾವೇರಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.

ಕಂದಾಯ ಇಲಾಖೆಗೆ ಸಾರ್ವಕಾಲಿಕ ಮಹತ್ವ

Jul 10 2025, 01:46 AM IST
ಏನೇ ಸಮಸ್ಯೆ ಇದ್ದರೂ ಸ್ಥಳದಲ್ಲೇ ನಿಂತು ಕೆಲಸ ಮಾಡುವ ದೊಡ್ಡ ಜವಾಬ್ದಾರಿ ಸರ್ಕಾರ ನಮಗೆ ನೀಡಿದೆ

ಕಂದಾಯ ಇಲಾಖೆ: ಜಿಲ್ಲೆಯಲ್ಲಿ 73 ಲಕ್ಷ ಪುಟ ಡಿಜಿಟಲೀಕರಣ ಪೂರ್ಣ

Jun 28 2025, 12:18 AM IST
ಕೊಪ್ಪಳ ಜಿಲ್ಲೆಯ 6 ತಾಲೂಕುಗಳಲ್ಲಿ ಒಟ್ಟು 2,26,491 ಕಡತಗಳಲ್ಲಿ 1,45,378 ಕಡತಗಳ 45,31,451 ಪುಟ ಹಾಗೂ ಒಟ್ಟು 30,237 ವಹಿಗಳಲ್ಲಿ 8,927 ವಹಿಗಳ 13,05,775 ಪುಟಗಳು ಸೇರಿದಂತೆ ಒಟ್ಟು 58,37,226 ಪುಟಗಳ ದಾಖಲೆ ಡಿಜಿಟಲೀಕರಣಗೊಳಿಸಲಾಗಿದೆ. ಇನ್ನೂ ಬಾಕಿ ಉಳಿದ ಕಡತಗಳು ಹಾಗೂ ವಹಿಗಳ ಡಿಜಿಟಲೀಕರಣ ಕಾರ್ಯವು ಪ್ರಗತಿಯಲ್ಲಿದೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved