• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಂದಾಯ ಇಲಾಖೆಯಲ್ಲಿ ಹೊಸ ಶಕೆ ಆರಂಭ: ಡಿಕೆಶಿ

Jan 13 2025, 12:47 AM IST
ಕನಕಪುರ: ಹೊಸ ಮಾದರಿಯಲ್ಲಿ ಸರ್ವೆ ಕಾರ್ಯ ಆರಂಭಿಸುವ ಮೂಲಕ ಯಾವುದೇ ಗೊಂದಲ ಇಲ್ಲದೆ, ರೈತರು ತಾಲೂಕು ಕಚೇರಿಗೆ ಅಲೆಯುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಬದಲಾವಣೆಯ ಪರ್ವ ಆರಂಭಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಹುಕ್ಕೇರಿ ಕಂದಾಯ ಇಲಾಖೆ ಈಗ ಇ-ಆಫೀಸ್

Dec 06 2024, 08:59 AM IST
ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳನ್ನು ತ್ವರಿತಗತಿಯಲ್ಲಿ ತಲುಪಿಸುವುದು ಮತ್ತು ಆಡಳಿತದಲ್ಲಿ ಪಾರದರ್ಶಕತೆ ತರುವ ಉದ್ದೇಶದೊಂದಿಗೆ ಹುಕ್ಕೇರಿ ತಾಲೂಕು ಆಡಳಿತ ಸೌಧದಲ್ಲಿ ಮಹತ್ವಾಕಾಂಕ್ಷಿ ಇ-ಆಫೀಸ್ ವ್ಯವಸ್ಥೆ ಜಾರಿಗೊಳಿಸಲಾಗಿದೆ.

ಕಂದಾಯ ಇಲಾಖೆಯ ಕಂದಾಯ ಅದಾಲತ್‌ ಕಾರ್ಯಕ್ರಮ

Nov 21 2024, 01:01 AM IST
ಹಳೇಬೀಡು ನಾಡಕಚೇರಿಯ ಆವರಣದಲ್ಲಿ ಹೋಬಳಿಯ ಕಂದಾಯ ಅದಾಲತ್ ಕಾರ್ಯಕ್ರಮ ನಡೆಯಿತು. ರೈತರ ಬಳಿಗೆ ಹೋಗಿ ಅನೇಕ ವರ್ಷಗಳಿಂದ ಪರಿಹರಿಸಲಾಗದ ಸಮಸ್ಯೆಗಳನ್ನು ಅರಿತು ಸ್ಥಳದಲ್ಲಿಯೇ ಪರಿಹರಿಸಬೇಕೆಂಬ ಉದ್ದೇಶದಿಂದ ಕಂದಾಯ ಅದಾಲತ್ ಹಮ್ಮಿಕೊಂಡು ರೈತರ ಸಮಸ್ಯೆಗಳನ್ನು ಪರಿಹರಿಸುತ್ತಿರುವುದು ತೃಪ್ತಿ ತಂದಿದೆ ಎಂದು ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್.ಕೆ.ಸುರೇಶ್ ತಿಳಿಸಿದರು.

ವಕ್ಫ್‌ ಸಮಸ್ಯೆ ಕಂದಾಯ ಇಲಾಖೆಯದ್ದೇ ಹೊರತು ಮಂಡಳಿಯದಲ್ಲ: ಮುಸ್ಲಿಂ ಬಾಂಧವ್ಯ ವೇದಿಕೆ

Nov 06 2024, 12:37 AM IST
ಮುಸ್ಲಿಮರು ಎಲ್ಲೆಂದರಲ್ಲಿ ಭೂಮಿಯನ್ನು ದಾನ ಮಾಡುತ್ತಾರೆ. ಅವುಗಳನ್ನು ಸದುಪಯೋಗಪಡಿಸಿಕೊಳ್ಳುವುದು, ಗುರುತಿಸುವುದು ಮಸೀದಿಗೆ ಮತ್ತು ವಕ್ಫ್ ಮಂಡಳಿಗೆ ಕಷ್ಟಕರವಾಗಿರುತ್ತದೆ. ಆದ್ದರಿಂದ ನಿಜವಾಗಿ ದಾನ ಮಾಡಲಾದ ಭೂಮಿಗಿಂತಲೂ ಎಷ್ಟೋ ಪಾಲು ಕಡಿಮೆ ಭೂಮಿ ವಕ್ಫ್‌ನಲ್ಲಿ ನೊಂದಾಯಿಸಲ್ಪಟ್ಟಿದೆ ಎಂದು ಕರ್ನಾಟಕ ಮುಸ್ಲಿಂ ಬಾಂಧವ್ಯ ವೇದಿಕೆಯ ವಕ್ತಾರ ಮುಷ್ತಾಕ್ ಹೆನ್ನಾಬೈಲ್ ಹೇಳಿದ್ದಾರೆ.

ದುರ್ಬಲರಿಗೆ ಕಂದಾಯ ಇಲಾಖೆ ಸೇವೆ ಗಗನಕುಸುಮ

Nov 04 2024, 12:22 AM IST
ಕಂದಾಯ ಇಲಾಖೆಗೆ ಒಳಪಡುವ ಸೇವೆಗಳು ಸಾರ್ವಜನಿಕರಿಗೆ ಒಂದೇ ಸೂರಿನಡಿ ಸಿಗಬೇಕು ಎಂಬ ಉದ್ದೇಶದಿಂದ ಈ ಹಿಂದೆ ಇದ್ದ ಶಾಸಕ ಎಚ್.ಕೆ ಕುಮಾರಸ್ವಾಮಿ ಅವಧಿಯಲ್ಲಿ ನೆಲ ಮತ್ತು 2 ಅಂತಸ್ತುಗಳು ಒಳಗೊಂಡಂತೆ ಸುಮಾರು 8 ಕೋಟಿ ರು.ವೆಚ್ಚದ ಮೂರು ಅಂತಸ್ತಿನ ಕಟ್ಟಡವನ್ನು ಸರ್ಕಾರ ಮಂಜೂರು ಮಾಡಿತ್ತು. ಈ ಕಟ್ಟಡ ಕಾಮಗಾರಿಯು ಈಗ ಮುಕ್ತಾಯಗೊಂಡು ಪ್ರಸ್ತುತ ಸಾರ್ವಜನಿಕ ಸೇವೆಗೆ ಮುಕ್ತವಾಗಿದೆ. ಆದರೆ ತಾಲೂಕಿನಲ್ಲಿ ಕಂದಾಯ ಇಲಾಖೆ ಅಡಿಯಲ್ಲಿ ಬರುವ ಸೇವೆಗಳು ಅಂಗವಿಕಲರು ಮತ್ತು ವೃದ್ಧರಿಗೆ ಕೈಗೆಟುಕದೆ ಗಗನ ಕುಸುಮವಾಗಿರುವುದು ವಿಪರ್ಯಾಸವೆ ಸರಿ.

ಬಿಜೆಪಿ ಅವಧಿಯಲ್ಲೂ ರೈತರಿಗೆ ವಕ್ಫ್‌ನಿಂದ ಕಂದಾಯ ಇಲಾಖೆಯಿಂದ ನೋಟಿಸ್‌ : ಎಂ.ಸಿ.ಮುಲ್ಲಾ

Nov 01 2024, 01:17 AM IST

 ಬಿಜೆಪಿ ಅವಧಿಯಲ್ಲೂ ರೈತರಿಗೆ ವಕ್ಫ್‌ನಿಂದ ಕಂದಾಯ ಇಲಾಖೆಯಿಂದ ನೋಟಿಸ್‌ಗಳು ಬಂದಿದ್ದವು.   ಕೆಲವು ಕಡೆ ನೋಟಿಸ್‌ ಕೊಡದೆಯೇ ರೈತರ ಪಹಣಿಯ 11ನೇ ಕಾಲಂನಲ್ಲಿ ಕರ್ನಾಟಕ ವಕ್ಫ್‌ ಬೋರ್ಡ್ ಎಂದು ನಮೂದಿಸಲಾಗಿತ್ತು   ಎಂದು ಕರ್ನಾಟಕ ಮುಲ್ಲಾ ಅಸೋಸಿಯೇಷನ್ ರಾಜ್ಯ ಉಪಾಧ್ಯಕ್ಷ ಎಂ.ಸಿ.ಮುಲ್ಲಾ ಪ್ರಶ್ನಿಸಿದರು.

ಕಂದಾಯ ಇಲಾಖೆಯ ಕಾರ್ಯವೈಖರಿಗೆ ಶ್ಲಾಘನೆ

Oct 26 2024, 12:58 AM IST
ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ನಿಯತವಾಗಿ ನಡೆಸಲಾಗುವ ಕಂದಾಯ ನ್ಯಾಯಾಲಯಗಳಲ್ಲಿ ದಾಖಲಾಗುವ ಪ್ರಕರಣಗಳನ್ನು ಕನಿಷ್ಠ ೩ ತಿಂಗಳೊಳಗಾಗಿ ವಿಲೆವಾರಿ ಮಾಡಲಾಗುತ್ತಿದೆ. ಕಂದಾಯ ಇಲಾಖೆಯ ಎಲ್ಲ ಕಡತಗಳನ್ನು ಇ-ಆಫೀಸ್ ತಂತ್ರಾಂಶದ ಮುಖಾಂತರ ವಿಲೆಮಾಡುತ್ತಿದೆ.

ಹಿರಿಯೂರು ಕಂದಾಯ ಇಲಾಖೆ ಭ್ರಷ್ಟಾಚಾರದ ತನಿಖೆ ನಡೆಸಿ

Oct 24 2024, 12:35 AM IST
ಹಿರಿಯೂರು: ಕಂದಾಯ ಇಲಾಖೆ ನಿಯಮ ಉಲ್ಲಂಘಿಸಿ ಕೆಲ ಕಂಪನಿಗಳು ಸರ್ಕಾರಿ ಭೂಮಿ ಒತ್ತುವರಿ ಮಾಡಿದ್ದರೂ ಕ್ರಮ ವಹಿಸದ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ರೈತ ಸಂಘದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಸೋಮವಾರಪೇಟೆ: ಕಂದಾಯ ಇಲಾಖೆ ಸಮಸ್ಯೆ ಬಗೆಹರಿಸಲು ಮನವಿ

Oct 21 2024, 12:39 AM IST
ತಹಸೀಲ್ದಾರ್‌ ಶ್ರೀಧರ್‌ ಕಂಕನವಾಡಿ ಅವರನ್ನು ಭೇಟಿ ಮಾಡಿ ಕಂದಾಯ ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಮನವಿ ಸಲ್ಲಿಸಲಾಯಿತು. ಅರ್ಜಿಗಳನ್ನು ತನ್ನ ಹಂತದಲ್ಲಿ ವಿಲೇವಾರಿ ಮಾಡಲು ಕ್ರಮ ವಹಿಸಲಾಗುವುದು ಎಂದು ತಹಸೀಲ್ದಾರ್‌ ಭರವಸೆ ನೀಡಿದರು.

2ನೇ ದಿನಕ್ಕೆ ಕಂದಾಯ ಇಲಾಖೆ ನೌಕರರ ಧರಣಿ

Sep 28 2024, 01:19 AM IST
ರಾಮನಗರ: ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಸಾಧನಗಳನ್ನು ಕಲ್ಪಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಂದಾಯ ಇಲಾಖೆ ನೌಕರರು ತೋಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ 2ನೇ ದಿನವಾದ ಶುಕ್ರವಾರವೂ ಮುಂದುವರಿಯಿತು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved