ವಕ್ಫ್ ಸಮಸ್ಯೆ ಕಂದಾಯ ಇಲಾಖೆಯದ್ದೇ ಹೊರತು ಮಂಡಳಿಯದಲ್ಲ: ಮುಸ್ಲಿಂ ಬಾಂಧವ್ಯ ವೇದಿಕೆ
Nov 06 2024, 12:37 AM ISTಮುಸ್ಲಿಮರು ಎಲ್ಲೆಂದರಲ್ಲಿ ಭೂಮಿಯನ್ನು ದಾನ ಮಾಡುತ್ತಾರೆ. ಅವುಗಳನ್ನು ಸದುಪಯೋಗಪಡಿಸಿಕೊಳ್ಳುವುದು, ಗುರುತಿಸುವುದು ಮಸೀದಿಗೆ ಮತ್ತು ವಕ್ಫ್ ಮಂಡಳಿಗೆ ಕಷ್ಟಕರವಾಗಿರುತ್ತದೆ. ಆದ್ದರಿಂದ ನಿಜವಾಗಿ ದಾನ ಮಾಡಲಾದ ಭೂಮಿಗಿಂತಲೂ ಎಷ್ಟೋ ಪಾಲು ಕಡಿಮೆ ಭೂಮಿ ವಕ್ಫ್ನಲ್ಲಿ ನೊಂದಾಯಿಸಲ್ಪಟ್ಟಿದೆ ಎಂದು ಕರ್ನಾಟಕ ಮುಸ್ಲಿಂ ಬಾಂಧವ್ಯ ವೇದಿಕೆಯ ವಕ್ತಾರ ಮುಷ್ತಾಕ್ ಹೆನ್ನಾಬೈಲ್ ಹೇಳಿದ್ದಾರೆ.