• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಂದಾಯ ಇಲಾಖೆಯ ಕಾರ್ಯವೈಖರಿಗೆ ಶ್ಲಾಘನೆ

Oct 26 2024, 12:58 AM IST
ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ನಿಯತವಾಗಿ ನಡೆಸಲಾಗುವ ಕಂದಾಯ ನ್ಯಾಯಾಲಯಗಳಲ್ಲಿ ದಾಖಲಾಗುವ ಪ್ರಕರಣಗಳನ್ನು ಕನಿಷ್ಠ ೩ ತಿಂಗಳೊಳಗಾಗಿ ವಿಲೆವಾರಿ ಮಾಡಲಾಗುತ್ತಿದೆ. ಕಂದಾಯ ಇಲಾಖೆಯ ಎಲ್ಲ ಕಡತಗಳನ್ನು ಇ-ಆಫೀಸ್ ತಂತ್ರಾಂಶದ ಮುಖಾಂತರ ವಿಲೆಮಾಡುತ್ತಿದೆ.

ಹಿರಿಯೂರು ಕಂದಾಯ ಇಲಾಖೆ ಭ್ರಷ್ಟಾಚಾರದ ತನಿಖೆ ನಡೆಸಿ

Oct 24 2024, 12:35 AM IST
ಹಿರಿಯೂರು: ಕಂದಾಯ ಇಲಾಖೆ ನಿಯಮ ಉಲ್ಲಂಘಿಸಿ ಕೆಲ ಕಂಪನಿಗಳು ಸರ್ಕಾರಿ ಭೂಮಿ ಒತ್ತುವರಿ ಮಾಡಿದ್ದರೂ ಕ್ರಮ ವಹಿಸದ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ರೈತ ಸಂಘದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಸೋಮವಾರಪೇಟೆ: ಕಂದಾಯ ಇಲಾಖೆ ಸಮಸ್ಯೆ ಬಗೆಹರಿಸಲು ಮನವಿ

Oct 21 2024, 12:39 AM IST
ತಹಸೀಲ್ದಾರ್‌ ಶ್ರೀಧರ್‌ ಕಂಕನವಾಡಿ ಅವರನ್ನು ಭೇಟಿ ಮಾಡಿ ಕಂದಾಯ ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಮನವಿ ಸಲ್ಲಿಸಲಾಯಿತು. ಅರ್ಜಿಗಳನ್ನು ತನ್ನ ಹಂತದಲ್ಲಿ ವಿಲೇವಾರಿ ಮಾಡಲು ಕ್ರಮ ವಹಿಸಲಾಗುವುದು ಎಂದು ತಹಸೀಲ್ದಾರ್‌ ಭರವಸೆ ನೀಡಿದರು.

2ನೇ ದಿನಕ್ಕೆ ಕಂದಾಯ ಇಲಾಖೆ ನೌಕರರ ಧರಣಿ

Sep 28 2024, 01:19 AM IST
ರಾಮನಗರ: ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಸಾಧನಗಳನ್ನು ಕಲ್ಪಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಂದಾಯ ಇಲಾಖೆ ನೌಕರರು ತೋಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ 2ನೇ ದಿನವಾದ ಶುಕ್ರವಾರವೂ ಮುಂದುವರಿಯಿತು.

ಅರಣ್ಯ, ಕಂದಾಯ ಇಲಾಖೆ ಒಂದಿಂಚೂ ಭೂಮಿ ತಗೊಳಲ್ಲ

Sep 24 2024, 01:58 AM IST
ಒಂದಿಂಚೂ ಅರಣ್ಯ ಇಲಾಖೆಯ ಭೂಮಿ ಆಗಲಿ, ಕಂದಾಯ ಇಲಾಖೆಯ ಒಂದಿಂಚೂ ಭೂಮಿಯನ್ನೂ ತಗೊಳಲ್ಲ. ನನ್ನ ಮೇಲೆ ವಿನಾಕಾರಣ ಆರೋಪಗಳು ನಡೆಯುತ್ತಿವೆ ಎಂದು ಅಬಕಾರಿ ಇಲಾಖೆ ಸಚಿವ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.

ಕಂದಾಯ ಇಲಾಖೆ ರೈತರ ಪಾಲಿಗೆ ಉರುಳಾಗುತ್ತಿದೆ-ಶಿವಪೂಜಿ

Sep 09 2024, 01:32 AM IST
ಕಂದಾಯ ಇಲಾಖೆ ರೈತರ ಪಾಲಿಗೆ ಉರುಳಾಗುತ್ತಿದ್ದು, ದಾಖಲೆಗಳನ್ನು ರೈತರ ಜಮೀನಿನ ದಾಖಲೆಗಳನ್ನು ಅಧಿಕಾರಿಗಳು ಮನ ಬಂದಂತೆ ಬದಲಾಯಿಸಿ ರೈತರನ್ನು ಗೋಳು ಹಾಕಿಸಿಕೊಳ್ಳುತ್ತಿದ್ದಾರೆ. ವಿದ್ಯುತ್ ಇಲಾಖೆ ಸಮಸ್ಯೆಗಳ ಆಗರವಾಗಿದೆ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ಶಿವಪೂಜಿ ಕಿಡಿ ಕಾರಿದರು.

ಮಾದಾಪುರದಲ್ಲಿ ಕಂದಾಯ ಇಲಾಖೆ ಕಚೇರಿ ನಿರ್ಮಿಸಲು ಆಗ್ರಹ

Aug 26 2024, 01:37 AM IST
ಮಾದಾಪುರವನ್ನು ಹೋಬಳಿ ಎಂದು ಘೋಷಿಸಿಕಂದಾಯ ಇಲಾಖಾ ಕಚೇರಿ ನಿರ್ಮಿಸಬೇಕು ಎಂದು ಆಗ್ರಹಿಸಲಾಯಿತು.

ಕಂದಾಯ ಇಲಾಖೆ ಪ್ರಗತಿ ಪರಿಶೀಲಿಸಿದ ಜಿಲ್ಲಾಧಿಕಾರಿ

Aug 01 2024, 12:29 AM IST
The Collector reviewed the progress of the Revenue Department

ಕಂದಾಯ ಇಲಾಖೆಯ ನೌಕರರು ಸೇವೆ ಜತೆಗೆ ಆರೋಗ್ಯ ಕಾಪಾಡಿಕೊಳ್ಳಿ: ಡಿಸಿ ದಿವಾಕರ

Jul 22 2024, 01:16 AM IST
ಸಾರ್ವಜನಿಕರೊಂದಿಗೆ ಬೆರೆತು ಕೆಲಸ ಮಾಡುವ ಇಲಾಖೆ ಕಂದಾಯ ಇಲಾಖೆಯಾಗಿದ್ದು, ಸೇವೆ ಜತೆ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ.

ಕಂದಾಯ ಇಲಾಖೆ ಅಧಿಕಾರಿಗಳಿಗೆ ಶಾಸಕರ ತರಾಟೆ

Jul 02 2024, 01:38 AM IST
ಕಡೂರು, ಸಮಸ್ಯೆಗಳನ್ನು ಪರಿಹರಿಸುವ ಮಾರ್ಗ ಹುಡುಕದೆ ಕೈ ಬಿಡಲಾಗಿರುವ ಪ್ರಕರಣ ಎಂದು ಷರಾ ಬರೆಯುವುದಾದರೆ ನಾವು ಏತಕ್ಕಿದ್ದೀವಿ ಎಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಆನಂದ್ ತರಾಟೆಗೆ ತೆಗೆದುಕೊಂಡರು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved