• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಂದಾಯ ಇಲಾಖೆ ಸರಿಯಿದ್ರೆ ಬಹುತೇಕರ ಸಮಸ್ಯೆ ಪರಿಹಾರ: ಶಾಸಕ ಬಿಜಿ ಗೋವಿಂದಪ್ಪ

Jun 30 2024, 12:47 AM IST
ಹೊಸದುರ್ಗದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಲಾಗಿದ್ದ ಜನತಾದರ್ಶನ ಕಾರ್ಯಕ್ರಮವನ್ನು ಶಾಸಕ ಬಿಜಿ ಗೋವಿಂದಪ್ಪ ಉದ್ಘಾಟಿಸಿದರು.

ಕಂದಾಯ ಇಲಾಖೆ ಚುರುಕುಗೊಳಿಸಿ, ಸೇವೆ ನೀಡಿ

Jun 16 2024, 01:47 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಕಂದಾಯ ಇಲಾಖೆಯಲ್ಲಿನ ಪ್ರಕರಣಗಳ ತ್ವರಿತ ವಿಲೇವಾರಿ, ಸರ್ಕಾರಿ ಜಮೀನು ಅತಿಕ್ರಮಣ ತಡೆಗೆ ಲ್ಯಾಂಡ್‌ ಬೀಟ್‌ ವ್ಯವಸ್ಥೆ ಸೇರಿದಂತೆ ಕಂದಾಯ ಇಲಾಖೆಯ ಪ್ರತಿಯೊಂದು ಕೆಲಸಗಳನ್ನು ಚುರುಕುಗೊಳಿಸುವ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಲಂಚಕ್ಕಾಗಿ ಕಂದಾಯ ಇಲಾಖೆಯಿಂದ ರೈತರ ಶೋಷಣೆ: ಆರೋಪ

May 14 2024, 01:01 AM IST
ಕಂದಾಯ ಇಲಾಖೆಯಲ್ಲಿ ರೈತರ ಶೋಷಣೆ ನಡೆಯುತ್ತಿದೆ. ಲಂಚಕ್ಕಾಗಿ ಕಿರುಕುಳ ನೀಡಿದರೆ ಸಹಿಸಲು ಸಾಧ್ಯವಿಲ್ಲ ಎಂದು ಸಮಿತಿ ಅಧ್ಯಕ್ಷ ಅರುಣ್‌ ಕುಮಾರ್‌ ಎಚ್ಚರಿಸಿದರು.

ಮಳೆಪೂರ್ವ ಸಿದ್ಧತೆಗೆ ಸುತ್ತೋಲೆ ಹೊರಡಿಸಿದ ಕಂದಾಯ ಇಲಾಖೆ

May 07 2024, 01:11 AM IST
ರಾಜ್ಯದಲ್ಲಿ ಪ್ರಸಕ್ತ ಮುಂಗಾರಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ದುಷ್ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಹಾಗೂ ಹಾನಿಯನ್ನು ತಗ್ಗಿಸಲು ಜಿಲ್ಲಾಧಿಕಾರಿಗಳು ಪೂರ್ವಸಿದ್ಧತಾ ಕ್ರಮ ಕೈಗೊಳ್ಳಬೇಕು ಎಂದು ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಕುಶಾಲನಗರ ಕಂದಾಯ ಇಲಾಖೆಯಿಂದ ಪಹಣಿ, ಪೋಡಿ ದುರಸ್ತಿ ಅವಕಾಶ

Mar 01 2024, 02:17 AM IST
ಇತ್ತೀಚೆಗೆ ಕೊಡಗು ಜಿಲ್ಲೆಗೆ ಆಗಮಿಸಿದ ಕಂದಾಯ ಸಚಿವರ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಸಲಹೆಯಂತೆ ಹಲವೆಡೆ ರೈತರಿಗೆ ಹಕ್ಕು ವರ್ಗಾವಣೆ, ಬ್ಯಾಂಕ್ ಸಾಲ, ಭೂ ಪರಿವರ್ತನೆ, ಬೆಳೆ ಪರಿಹಾರ ಮುಂತಾದ ಸರ್ಕಾರದ ಯೋಜನೆ ಸದುಪಯೋಗ ಪಡೆಯಲು ತೊಂದರೆ ಉಂಟಾಗುತ್ತಿದೆ. ಅದನ್ನು ಪರಿಹರಿಸಲು ಕಂದಾಯ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಹಸೀಲ್ದಾರ್‌ ಮಾಹಿತಿ ನೀಡಿದರು.

ಕಂದಾಯ ಇಲಾಖೆಯ ನೂರಕ್ಕೂ ಹೆಚ್ಚು ನೌಕಕರಿಗೆ ಹಿಂಬಡ್ತಿ

Feb 21 2024, 02:02 AM IST
ಕಂದಾಯ ಇಲಾಖೆಯಲ್ಲಿ (ಜಿಲ್ಲಾಡಳಿತ) 3 ವರ್ಷಗಳ ಹಿಂದೆಯೇ ಇ‍ರಿಗೆಲ್ಲರಿಗೂ ಮುಂಬಡ್ತಿ ನೀಡಲಾಗಿತ್ತು. ಆದರೆ ಮುಂಬಡ್ತಿ ಪ್ರಕ್ರಿಯೆಯಲ್ಲಿ ಸೇವಾ ನಿಯಮಗಳನ್ನು ಗಾಳಿಗೆ ತೂರಿರುವ, ಸೇವಾ ಹಿರಿತನ ಪಾಲನೆಯಾಗಿಲ್ಲವೆಂಬ ಕಾರಣಕ್ಕಾಗಿ ಇಂದು ಇವರೆಲ್ಲರು ಹಳೆ ಹುದ್ದೆಗಳಿಗೇ ಮರಳುವಂತಾಗಿದೆ.

ಅಂಗನವಾಡಿ ಬಾವಿ ಬಂದ್ ಮಾಡಿದ ಕಂದಾಯ ಇಲಾಖೆ

Feb 20 2024, 01:49 AM IST
ಅಂಗನವಾಡಿ ಮಕ್ಕಳಿಗೆ ನೀರಿನ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಶಿರಸಿಯ ಮಹಿಳೆ ಗೌರಿ ನಾಯ್ಕ ಬಾವಿ ತೋಡುತ್ತಿದ್ದರು. ಆದರೆ ಕಂದಾಯ ಇಲಾಖೆ, ತಾಲೂಕು ಪಂಚಾಯಿತಿ ಹಾಗೂ ಮಹಿಳಾ ಅಭಿವೃದ್ಧಿ ಇಲಾಖೆ ಮತ್ತು ಸ್ಥಳೀಯ ಹುತ್ಗಾರ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಬಂದು ಬಾವಿ ಬಂದ್‌ ಮಾಡಿಸಿದ್ದಾರೆ.

ಆಳಂದ ಕಂದಾಯ-ಆರೋಗ್ಯ ಇಲಾಖೆಗೆ ಕಿರಿಟ

Jan 28 2024, 01:18 AM IST
ತಾಲೂಕು ತಹಸೀಲ್ದಾರವರಿಗೆ ರಾಜ್ಯಮಟ್ಟದ ಪುರಸ್ಕಾರ ಹಾಗೂ ಆಳಂದ ಸಾರ್ವಜನಿಕ ಆಸ್ಪತ್ರೆಯ ಆಡಳಿತ ಮುಖ್ಯ ವೈದಾಧಿಕಾರಿಗಳಿಗೆ ಜಿಲ್ಲಾ ಪುರಸ್ಕಾರ ಗೌರವ ಸಿಕ್ಕಿದೆ.

ಕಂದಾಯ, ಅರಣ್ಯ ಇಲಾಖೆಗಳು ಜಂಟಿ ಸರ್ವೇ ನಡೆಸಲು ಆಗ್ರಹ

Jan 19 2024, 01:49 AM IST
ಇಲ್ಲಿನ ಜಮೀನುಗಳ ಸರ್ವೆ ಸೆಟ್ಲ್‌ಮೆಂಟ್ ಮಾಡಿರದ ಕಾರಣ, ಈ ಕಾರ್ಯ ಸಾಧ್ಯವಾಗಿಲ್ಲ. ಆದ್ದರಿಂದ ತಾಲೂಕಿನಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಯವರು ಜಂಟಿ ಸರ್ವೆ ಮಾಡಿ, ಅರಣ್ಯ ಜಮೀನುಗಳಲ್ಲಿ ತಲೆತಲಾಂತರದಿಂದ ಸಾಗುವಳಿ ಮಾಡುತ್ತಿರುವ ರೈತರನ್ನು ಗುರುತಿಸಬೇಕು.

ಕಂದಾಯ, ಅರಣ್ಯ ಇಲಾಖೆಯ ಗಡಿ ವಿವಾದ ಬಗೆಹರಿಸುವುದಾಗಿ ಸಚಿವ ಕೃಷ್ಣಭೈರೇಗೌಡ ಭರವಸೆ

Jan 18 2024, 02:01 AM IST
ಬಹಳಷ್ಟು ವರ್ಷಗಳಿಂದ ಹುಣಸೂರು ತಾಲೂಕಿನ ಕಿಕ್ಕೇರಿಕಟ್ಟೆ ಮತ್ತು ಅಕ್ಕ ಪಕ್ಕದ ಗ್ರಾಮಗಳ ಗಡಿ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಂಚಿನಲ್ಲಿ ರೈತರ ಜಮೀನು ಮತ್ತು ಕಾಡಂಚಿನಲ್ಲಿ ಆನೆ ಕಂದಕ, ರೈಲ್ವೆ ಕಂಬಿ ನಿರ್ಮಿಸುವ ಸಂಬಂಧ ಹಲವಾರು ವರ್ಷಗಳಿಂದ ಅರಣ್ಯ ಮತ್ತು ಕಂದಾಯ ಇಲಾಖೆಯ ಗಡಿ ವಿವಾದ ನಡೆಯುತಿತ್ತು. ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಮನವಿ
  • < previous
  • 1
  • 2
  • 3
  • 4
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved