• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆಪೂರ್ವ ಸಿದ್ಧತೆಗೆ ಸುತ್ತೋಲೆ ಹೊರಡಿಸಿದ ಕಂದಾಯ ಇಲಾಖೆ

May 07 2024, 01:11 AM IST
ರಾಜ್ಯದಲ್ಲಿ ಪ್ರಸಕ್ತ ಮುಂಗಾರಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ದುಷ್ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಹಾಗೂ ಹಾನಿಯನ್ನು ತಗ್ಗಿಸಲು ಜಿಲ್ಲಾಧಿಕಾರಿಗಳು ಪೂರ್ವಸಿದ್ಧತಾ ಕ್ರಮ ಕೈಗೊಳ್ಳಬೇಕು ಎಂದು ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಕುಶಾಲನಗರ ಕಂದಾಯ ಇಲಾಖೆಯಿಂದ ಪಹಣಿ, ಪೋಡಿ ದುರಸ್ತಿ ಅವಕಾಶ

Mar 01 2024, 02:17 AM IST
ಇತ್ತೀಚೆಗೆ ಕೊಡಗು ಜಿಲ್ಲೆಗೆ ಆಗಮಿಸಿದ ಕಂದಾಯ ಸಚಿವರ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಸಲಹೆಯಂತೆ ಹಲವೆಡೆ ರೈತರಿಗೆ ಹಕ್ಕು ವರ್ಗಾವಣೆ, ಬ್ಯಾಂಕ್ ಸಾಲ, ಭೂ ಪರಿವರ್ತನೆ, ಬೆಳೆ ಪರಿಹಾರ ಮುಂತಾದ ಸರ್ಕಾರದ ಯೋಜನೆ ಸದುಪಯೋಗ ಪಡೆಯಲು ತೊಂದರೆ ಉಂಟಾಗುತ್ತಿದೆ. ಅದನ್ನು ಪರಿಹರಿಸಲು ಕಂದಾಯ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಹಸೀಲ್ದಾರ್‌ ಮಾಹಿತಿ ನೀಡಿದರು.

ಕಂದಾಯ ಇಲಾಖೆಯ ನೂರಕ್ಕೂ ಹೆಚ್ಚು ನೌಕಕರಿಗೆ ಹಿಂಬಡ್ತಿ

Feb 21 2024, 02:02 AM IST
ಕಂದಾಯ ಇಲಾಖೆಯಲ್ಲಿ (ಜಿಲ್ಲಾಡಳಿತ) 3 ವರ್ಷಗಳ ಹಿಂದೆಯೇ ಇ‍ರಿಗೆಲ್ಲರಿಗೂ ಮುಂಬಡ್ತಿ ನೀಡಲಾಗಿತ್ತು. ಆದರೆ ಮುಂಬಡ್ತಿ ಪ್ರಕ್ರಿಯೆಯಲ್ಲಿ ಸೇವಾ ನಿಯಮಗಳನ್ನು ಗಾಳಿಗೆ ತೂರಿರುವ, ಸೇವಾ ಹಿರಿತನ ಪಾಲನೆಯಾಗಿಲ್ಲವೆಂಬ ಕಾರಣಕ್ಕಾಗಿ ಇಂದು ಇವರೆಲ್ಲರು ಹಳೆ ಹುದ್ದೆಗಳಿಗೇ ಮರಳುವಂತಾಗಿದೆ.

ಅಂಗನವಾಡಿ ಬಾವಿ ಬಂದ್ ಮಾಡಿದ ಕಂದಾಯ ಇಲಾಖೆ

Feb 20 2024, 01:49 AM IST
ಅಂಗನವಾಡಿ ಮಕ್ಕಳಿಗೆ ನೀರಿನ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಶಿರಸಿಯ ಮಹಿಳೆ ಗೌರಿ ನಾಯ್ಕ ಬಾವಿ ತೋಡುತ್ತಿದ್ದರು. ಆದರೆ ಕಂದಾಯ ಇಲಾಖೆ, ತಾಲೂಕು ಪಂಚಾಯಿತಿ ಹಾಗೂ ಮಹಿಳಾ ಅಭಿವೃದ್ಧಿ ಇಲಾಖೆ ಮತ್ತು ಸ್ಥಳೀಯ ಹುತ್ಗಾರ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಬಂದು ಬಾವಿ ಬಂದ್‌ ಮಾಡಿಸಿದ್ದಾರೆ.

ಆಳಂದ ಕಂದಾಯ-ಆರೋಗ್ಯ ಇಲಾಖೆಗೆ ಕಿರಿಟ

Jan 28 2024, 01:18 AM IST
ತಾಲೂಕು ತಹಸೀಲ್ದಾರವರಿಗೆ ರಾಜ್ಯಮಟ್ಟದ ಪುರಸ್ಕಾರ ಹಾಗೂ ಆಳಂದ ಸಾರ್ವಜನಿಕ ಆಸ್ಪತ್ರೆಯ ಆಡಳಿತ ಮುಖ್ಯ ವೈದಾಧಿಕಾರಿಗಳಿಗೆ ಜಿಲ್ಲಾ ಪುರಸ್ಕಾರ ಗೌರವ ಸಿಕ್ಕಿದೆ.

ಕಂದಾಯ, ಅರಣ್ಯ ಇಲಾಖೆಗಳು ಜಂಟಿ ಸರ್ವೇ ನಡೆಸಲು ಆಗ್ರಹ

Jan 19 2024, 01:49 AM IST
ಇಲ್ಲಿನ ಜಮೀನುಗಳ ಸರ್ವೆ ಸೆಟ್ಲ್‌ಮೆಂಟ್ ಮಾಡಿರದ ಕಾರಣ, ಈ ಕಾರ್ಯ ಸಾಧ್ಯವಾಗಿಲ್ಲ. ಆದ್ದರಿಂದ ತಾಲೂಕಿನಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಯವರು ಜಂಟಿ ಸರ್ವೆ ಮಾಡಿ, ಅರಣ್ಯ ಜಮೀನುಗಳಲ್ಲಿ ತಲೆತಲಾಂತರದಿಂದ ಸಾಗುವಳಿ ಮಾಡುತ್ತಿರುವ ರೈತರನ್ನು ಗುರುತಿಸಬೇಕು.

ಕಂದಾಯ, ಅರಣ್ಯ ಇಲಾಖೆಯ ಗಡಿ ವಿವಾದ ಬಗೆಹರಿಸುವುದಾಗಿ ಸಚಿವ ಕೃಷ್ಣಭೈರೇಗೌಡ ಭರವಸೆ

Jan 18 2024, 02:01 AM IST
ಬಹಳಷ್ಟು ವರ್ಷಗಳಿಂದ ಹುಣಸೂರು ತಾಲೂಕಿನ ಕಿಕ್ಕೇರಿಕಟ್ಟೆ ಮತ್ತು ಅಕ್ಕ ಪಕ್ಕದ ಗ್ರಾಮಗಳ ಗಡಿ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಂಚಿನಲ್ಲಿ ರೈತರ ಜಮೀನು ಮತ್ತು ಕಾಡಂಚಿನಲ್ಲಿ ಆನೆ ಕಂದಕ, ರೈಲ್ವೆ ಕಂಬಿ ನಿರ್ಮಿಸುವ ಸಂಬಂಧ ಹಲವಾರು ವರ್ಷಗಳಿಂದ ಅರಣ್ಯ ಮತ್ತು ಕಂದಾಯ ಇಲಾಖೆಯ ಗಡಿ ವಿವಾದ ನಡೆಯುತಿತ್ತು. ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಮನವಿ

ಒತ್ತುವರಿ ಭೂಮಿ ವಶಕ್ಕೆ ಪಡೆದ ಅರಣ್ಯ, ಕಂದಾಯ ಇಲಾಖೆ

Jan 12 2024, 01:47 AM IST
20-25 ವರ್ಷದ ಹಿಂದೆ ಅರಣ್ಯ ಇಲಾಖೆಗೆ ಸೇರಿದ್ದ ಭೂ ಪ್ರದೇಶವನ್ನು ಅಜ್ಜಿಹಳ್ಳಿ ಗ್ರಾಮದ ರೈತರು, ಮಾವಿನಕಟ್ಟೆ ವಲಯ ಅರಣ್ಯಕ್ಕೆ ಸೇರಿದ ಭೂ ಪ್ರದೇಶವನ್ನು ಒತ್ತುವರಿ ಮಾಡಿದ್ದರು. ಒತ್ತುವರಿ ಮಾಡಿದ ಭೂ ಪ್ರದೇಶವನ್ನು ಬಿಡಿಸಿರಿ ಎಂದು ಸುಣಿಗೆರೆ ಗ್ರಾಮದ ರೈತರು ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ವಲಯ ಅರಣ್ಯಾಧಿಕಾರಿ ಜಗದೀಶ್ ಸ್ಥಳ ಪರಿಶೀಲನೆ ನಡೆಸಿ ಒತ್ತುವರಿ ಮಾಡಿದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು.

ಕಂದಾಯ ಇಲಾಖೆ ನೌಕರರ ಬೇಡಿಕೆ ಈಡೇರಿಕೆಗೆ ಮನವಿ

Jan 02 2024, 02:15 AM IST
ರಾಮನಗರ: ಕಂದಾಯ ಇಲಾಖೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಯಾವುದೇ ಹುದ್ದೆಗಳನ್ನು ಕಡಿತಗೊಳಿಸದಂತೆ ಹಾಗೂ ಹೊಸ ಹುದ್ದೆಗಳನ್ನು ಸೃಷ್ಟಿಸಿ ಮುಂಬಡ್ತಿ ನೀಡುವಂತೆ ಒತ್ತಾಯಿಸಿ ಇಲಾಖೆ ನೌಕರರು ಸೋಮವಾರ ಅಪರ ಜಿಲ್ಲಾಧಿಕಾರಿಗಳ ಮೂಲಕ ಕಂದಾಯ ಸಚಿವರಿಗೆ ಮನವಿ ಸಲ್ಲಿಸಿದರು.

ಗಂಗಾವತಿ ಕಂದಾಯ ಇಲಾಖೆಯಲ್ಲಿ ಗಣನೀಯ ಪ್ರಗತಿ- ತಹಸೀಲ್ದಾರ ವಿಶ್ವನಾಥ ಮುರುಡಿ

Dec 30 2023, 01:15 AM IST
ವಿವಾದಾಸ್ಪದ (ಆರ್‌ಆರ್‌ಟಿ) ಪ್ರಕರಣಗಳಿಗೆ ಸಂಬಂಧಿಸಿದಂತೆ 159 ಅರ್ಜಿಗಳು ಬಂದಿದ್ದು, 140 ವಿಲೇವಾರಿ ಆಗಿವೆ. 19 ಬಾಕಿ ಉಳಿದಿವೆ. ಸಾರ್ವಜನಿಕರ ರುದ್ರಭೂಮಿಗೆ ಸಂಬಂದಿಸಿದಂತೆ 63 ಅರ್ಜಿಗಳು ಬಂದಿದ್ದು, 63 ಇತ್ಯರ್ಥವಾಗಿವೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved