• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳೆವಿಮೆ ಹಣ ನೀಡದ ಕಂಪನಿ ವಿರುದ್ಧ ಕ್ರಮಕ್ಕೆ ಆಗ್ರಹ

May 07 2024, 01:00 AM IST
ಗೌರಿಬಿದನೂರು ತಾಲೂಕು ಸೊಣಗಾನಹಳ್ಳಿ ಪಂಚಾಯಿತಿಯ 16 ಹಳ್ಳಿಗಳ 1200 ಮಂದಿ ರೈತರು ತಮ್ಮ ಪಾಲಿನ ಬೆಳೆ ವಿಮೆ ಹಣ ಪಾವತಿಸಿದ್ದರೂ ಈವರೆಗೆ ಪರಿಹಾರ ಬಂದಿಲ್ಲ. ಈ ಮೋಸದ ವಿರುದ್ದ ರೈತಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಕ್ಯಾನ್ಸರ್‌ ಕೇಸು ವಾಪಸ್‌ಗೆ₹ 55000 ಕೋಟಿ ಪರಿಹಾರ:ಜೆ ಆ್ಯಂಡ್‌ ಜೆ ಕಂಪನಿ ಆಫರ್‌

May 04 2024, 12:34 AM IST
ಆರೋಗ್ಯ ಮತ್ತು ಸೌಂದರ್ಯವರ್ಧಕ ಉತ್ಪನ್ನಗಳ ಕಂಪನಿಯಾದ ಜಾನ್ಸನ್‌ ಆ್ಯಂಡ್‌ ಜಾನ್ಸನ್‌, ತನ್ನ ಬೇಬಿ ಪೌಡರ್‌ ವಿರುದ್ಧ ದಾಖಲಾಗಿದ್ದ ಕ್ಯಾನ್ಸರ್‌ ಕೇಸು ಇತ್ಯರ್ಥಕ್ಕೆ 55000 ಕೋಟಿ ರು. ಪರಿಹಾರದ ಆಫರ್‌ ಮುಂದಿಟ್ಟಿದೆ.

127 ವರ್ಷಗಳ ಇತಿಹಾಸದ ಗೋದ್ರೇಜ್‌ ಕಂಪನಿ ಇಬ್ಭಾಗ

May 02 2024, 01:32 AM IST
ಆದಿ-ನಾದಿರ್‌ಗೆ ಕೈಗಾರಿಕೆ, ಜಮ್ಷೆಡ್‌-ಸ್ಮಿತಾಗೆ ಭೂಮಿ ಹಂಚಿಕೆಯಾಗಿದ್ದು ಮುಂದಿನ ದಿನಗಳಲ್ಲಿ ಸುಗಮವಾಗಿ ತಮ್ಮ ಪಾಲಿಗೆ ಬಂದ ಸಂಸ್ಥೆಗಳನ್ನು ನಡೆಸಿಕೊಂಡು ಹೋಗುವುದಾಗಿ ಗೋದ್ರೆಜ್‌ ಕುಟುಂಬ ತಿಳಿಸಿದೆ.

ಕಡಿಮೆ ಅವಧಿಗೆ ಮೆಟ್ರೋ ನಿಲ್ದಾಣಕ್ಕೆ ಕಂಪನಿ ಹೆಸರು: ಒಪ್ಪಂದ ಪ್ರಸ್ತಾಪ

Apr 30 2024, 08:00 AM IST

ರೈಲು ಕಾರ್ಯಾಚರಣೆ ಹೊರತುಪಡಿಸಿ ಇನ್ನಿತರ ಮೂಲಗಳಿಂದ ಆದಾಯ ಗಳಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ, ಮೆಟ್ರೋ ನಿಲ್ದಾಣಗಳಿಗೆ ಕಡಿಮೆ ಅವಧಿಗೆ ಕಾರ್ಪೋರೆಟ್ ಕಂಪನಿಗಳ ನಾಮಕರಣ ಮಾಡುವ ಸಂಬಂಧ ಒಪ್ಪಂದ ಮಾಡಿಕೊಳ್ಳಲು ಚಿಂತನೆ ನಡೆಸಿದೆ.

ಹರ್ಬಲ್ ಕಂಪನಿ ವಿರುದ್ಧ ಎಡೇಹಳ್ಳಿ ಗ್ರಾಮಸ್ಥರ ಆಕ್ರೋಶ

Apr 28 2024, 01:18 AM IST
ದಾಬಸ್‌ಪೇಟೆ: ಸೋಂಪುರ ಹೋಬಳಿಯ ಮೊದಲನೇ ಹಂತದ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಸೆಮಿ ಲ್ಯಾಬ್ಸ್ ಎಂಬ ಕಂಪನಿ ವಿರುದ್ಧ ಎಡೇಹಳ್ಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಕಂಪನಿ ಕಾರ್ಮಿಕರಿಗೆ ಮತದಾನ ಜಾಗೃತಿ

Apr 27 2024, 01:00 AM IST
ಮೇ.7ಕ್ಕೆ 2 ನೇ ಹಂತದ ಚುನಾವಣೆ । ತಪ್ಪದೇ ಮತದಾನ ಮಾಡಲು ಅಧಿಕಾರಿಗಳ ಕರೆ

2.57 ಕೋಟಿಯೊಂದಿಗೆ ಖಾಸಗಿ ಕಂಪನಿ ನೌಕರ ಪರಾರಿ!

Mar 31 2024, 02:00 AM IST
ಗ್ರಾಹಕರಿಂದ ಸಂಗ್ರಹಿಸಿದ್ದ ಹಣವನ್ನು ನಿಗದಿತ ಬ್ಯಾಂಕ್‌ಗಳಿಗೆ ಪಾವತಿಸುವ ಕೆಲಸ ಮಾಡುತ್ತಿದ್ದ ಖಾಸಗಿ ಕಂಪನಿ ನೌಕರನೊಬ್ಬ ಬ್ಯಾಂಕ್‌ಗೆ ಹಣ ಪಾವತಿಸದೇ 2.57 ಕೋಟಿ ರು. ಹಣದೊಂದಿಗೆ ಪರಾರಿಯಾಗಿರುವ ಘಟನೆ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಉಜಿರೆ ರೈತ ಉತ್ಪಾದಕರ ಕಂಪನಿ ಉದ್ಘಾಟನೆ, ಷೇರು ಪ್ರಮಾಣ ಪತ್ರ ವಿತರಣೆ

Mar 26 2024, 01:16 AM IST
ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ಭಾರತ ಸರ್ಕಾರದ ಅಂಗಸಂಸ್ಥೆಯಾದ ಎಸ್‌ಎಫ್‌ಎಸಿ ಅನುಮೋದನೆಗೊಂಡ ಉಜಿರೆ ರೈತ ಉತ್ಪಾದಕರ ಕಂಪನಿ ಉದ್ಘಾಟನಾ ಸಮಾರಂಭ ಮತ್ತು ಷೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಸೋಮವಾರ ಸಂಪನ್ನಗೊಂಡಿತು. ಕಂಪನಿಗೆ ಷೇರುದಾರರಾಗಲು ಉಜಿರೆ ಪರಿಸರದ ಯಾವುದೇ ರೈತರು ಅರ್ಜಿ ಫಾರಂ ಜತೆಗೆ ರೂ 1100 (ನೋಂದಣಿ ಶುಲ್ಕ ಸೇರಿ ) ಪಾವತಿಸಿ ಪಾಲುದಾರರಾಗಬಹುದು.

ಡ್ರಗ್ಸ್ ಸೇವನೆ ಟೆಸ್ಲಾ ಕಂಪನಿ ಮುನ್ನಡೆಸಲು ನೆರವು : ಎಲಾನ್‌ ಮಸ್ಕ್‌

Mar 20 2024, 01:20 AM IST
ಮಾನಸಿಕ ಖಿನ್ನತೆ ತಾವು ಪಡೆದುಕೊಳ್ಳುತ್ತಿರುವ ಕೆಟಾಮಿನ್‌ ಎಂಬ ಡ್ರಗ್‌ ತಾವು ಟೆಸ್ಲಾ ಕಂಪನಿಯನ್ನು ಯಶಸ್ವಿಯಾಗಿ ಮುನ್ನಡೆಸಲು ನೆರವು ನೀಡಿದೆ ಎಂದು ವಿಶ್ವದ ಟಾಪ್‌ ಶ್ರೀಮಂತರ ಪೈಕಿ ಒಬ್ಬರಾದ ಎಲಾನ್‌ ಮಸ್ಕ್‌ ಹೇಳಿದ್ದಾರೆ.

ಇಡೀ ಪಾಕ್‌ ದೇಶಕ್ಕಿಂತ ಟಾಟಾ ಕಂಪನಿ ಶ್ರೀಮಂತ

Feb 20 2024, 01:45 AM IST
ಉಪ್ಪಿನಿಂದ ಸಾಫ್ಟ್‌ವೇರ್‌ವರೆಗೆ ನೂರಾರು ರೀತಿಯ ಉತ್ಪನ್ನಗಳನ್ನು ತಯಾರಿಸುವ ಭಾರತದ ಹೆಮ್ಮೆಯ ಟಾಟಾ ಗ್ರೂಪ್‌ ಮಾರುಕಟ್ಟೆ ಮೌಲ್ಯದಲ್ಲಿ ನೆರೆಯ ಪಾಕಿಸ್ತಾನವನ್ನೇ ಮೀರಿಸಿ ಸಾಧನೆ ಮಾಡಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved