• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡ್ರಗ್ಸ್ ಸೇವನೆ ಟೆಸ್ಲಾ ಕಂಪನಿ ಮುನ್ನಡೆಸಲು ನೆರವು : ಎಲಾನ್‌ ಮಸ್ಕ್‌

Mar 20 2024, 01:20 AM IST
ಮಾನಸಿಕ ಖಿನ್ನತೆ ತಾವು ಪಡೆದುಕೊಳ್ಳುತ್ತಿರುವ ಕೆಟಾಮಿನ್‌ ಎಂಬ ಡ್ರಗ್‌ ತಾವು ಟೆಸ್ಲಾ ಕಂಪನಿಯನ್ನು ಯಶಸ್ವಿಯಾಗಿ ಮುನ್ನಡೆಸಲು ನೆರವು ನೀಡಿದೆ ಎಂದು ವಿಶ್ವದ ಟಾಪ್‌ ಶ್ರೀಮಂತರ ಪೈಕಿ ಒಬ್ಬರಾದ ಎಲಾನ್‌ ಮಸ್ಕ್‌ ಹೇಳಿದ್ದಾರೆ.

ಇಡೀ ಪಾಕ್‌ ದೇಶಕ್ಕಿಂತ ಟಾಟಾ ಕಂಪನಿ ಶ್ರೀಮಂತ

Feb 20 2024, 01:45 AM IST
ಉಪ್ಪಿನಿಂದ ಸಾಫ್ಟ್‌ವೇರ್‌ವರೆಗೆ ನೂರಾರು ರೀತಿಯ ಉತ್ಪನ್ನಗಳನ್ನು ತಯಾರಿಸುವ ಭಾರತದ ಹೆಮ್ಮೆಯ ಟಾಟಾ ಗ್ರೂಪ್‌ ಮಾರುಕಟ್ಟೆ ಮೌಲ್ಯದಲ್ಲಿ ನೆರೆಯ ಪಾಕಿಸ್ತಾನವನ್ನೇ ಮೀರಿಸಿ ಸಾಧನೆ ಮಾಡಿದೆ.

ಓರಿಯಂಟ್ ಸಿಮೆಂಟ್ ಕಂಪನಿ ವಿರುದ್ಧ ಜನರ ಆಕ್ರೋಶ

Feb 19 2024, 01:30 AM IST
ಭೂಮಿ ನೀಡಿದ ರೈತರಿಗೆ ಕಾಯಂ ನೌಕರಿ ನೀಡದೆ ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ತೆಗೆದುಕೊಂಡಿದೆ ಎಂದು ಆರೊಪಿಸಿ ಸಮಸ್ಯೆಗೆ ಸ್ಪಂಧಿಸಲು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ಗೆ ಸಾರ್ವನಿಕರು, ರೈತರು ಒತ್ತಾಯಿಸಿದರು

₹ 20 ಲಕ್ಷ ಕೋಟಿ ಮಾರುಕಟ್ಟೆ ಮೌಲ್ಯ: ಭಾರತದ ಮೊದಲ ಕಂಪನಿ ಹಿರಿಮೆ ರಿಲಯನ್ಸ್‌ಗೆ

Feb 15 2024, 01:30 AM IST
ಮುಕೇಶ್‌ ಅಂಬಾನಿ ಒಡೆತನದ ರಿಲಯನ್ಸ್‌ ಇಂಡಸ್ಟ್ರೀಸ್‌ನ ಷೇರುಗಳ ಮಾರುಕಟ್ಟೆ ಮೌಲ್ಯ 20 ಲಕ್ಷ ಕೋಟಿ ರು. ದಾಟಿದೆ.

ಬೈಕ್‌ಗೆ ಟಿಪ್ಪರ್‌ ಲಾರಿ ಗುದ್ದಿ ಕಂಪನಿ ನೌಕರನ ಸಾವು; ಕೆಳಗೆ ಬಿದ್ದವನ ಮೇಲೆ ಹರಿದ ಲಾರಿ ಚಕ್ರ

Jan 29 2024, 01:31 AM IST
ಬೈಕ್‌ಗೆ ಟಿಪ್ಪರ್‌ ಲಾರಿ ಗುದ್ದಿ ಕಂಪನಿ ನೌಕರನ ಸಾವು; ಕೆಳಗೆ ಬಿದ್ದವನ ಮೇಲೆ ಹರಿದ ಲಾರಿ ಚಕ್ರ

ಐಟಿ ಕಂಪನಿ ಹೆಚ್ಚಾದರೆ ಉದ್ಯೋಗಾವಕಾಶ ಅಧಿಕ: ಪ್ರೊ. ರಾಜಕುಮಾರ ಬುಯ್ಯಾ

Jan 21 2024, 01:36 AM IST
ಕಲ್ಯಾಣ ಭಾಗದ ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ. ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಯ ಕರ್ನಾಟಕ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಒಂದು ದಿನದ ಕ್ಲೌಡ್ ಕಂಪ್ಯೂಟಿಂಗ್ ಮತ್ತು ಆರ್ಟಿಫಿಶಿಯಲ್ ಇಂಟೆಲಿಜನ್ಸ್‌ ಅಪ್ಲಿಕೆಶನ್ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿತ್ತು.

ಇಸ್ರೇಲ್ ಕಂಪನಿ ಉದ್ಯೋಗ ಮೇಳ: ಇಸ್ರೇಲ್‌ನಲ್ಲಿ ಕಟ್ಟಡ ಕಾರ್ಮಿಕರಾಗಲು ಭಾರತೀಯ ಯುವಕರ ದಾಂಗುಡಿ!

Jan 18 2024, 02:02 AM IST
ಹರ್ಯಾಣದಲ್ಲಿ ಕಟ್ಟಡ ಕಾಮಗಾರಿಗೆ ನೇಮಕಾತಿ ಮಾಡಿಕೊಳ್ಳುತ್ತಿರುವ ಇಸ್ರೇಲ್‌ ಸಂಸ್ಥೆಗಳು, 6 ದಿನಗಳ ಕಾಲ ನಡೆಯಲಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸಲು ದೇಶಾದ್ಯಂತ ಯುಜನರು ಆಗಮಿಸುತ್ತಿದ್ದಾರೆ. ಆಕರ್ಷಕ ಸಂಬಳದಿಂದ ಪ್ರಭಾವಿತರಾಗುತ್ತಿರುವ ಭಾರತೀಯರು ಅಲ್ಲಿಗೆ ದಾಂಗುಡಿ ಇಡುತ್ತಿದ್ದಾರೆ.

ಮುಂಬೈ ಏರ್‌ಪೋರ್ಟಲ್ಲಿ ಮಣಿಪಾಲ್‌ ಕಂಪನಿ ನಿರ್ದೇಶಕರ 1 ಲಕ್ಷ ರು. ಕಳವು

Jan 13 2024, 01:30 AM IST
ಮುಂಬೈಯ ವಿಮಾನ ನಿಲ್ದಾಣದಲ್ಲಿ ಚೆಕ್‌ ಇನ್‌ಗೆಂದು ಬ್ಯಾಗ್‌ ನೀಡಿದ್ದ ವೇಳೆ ಮಂಗಳೂರಿನ ಮಣಿಪಾಲ್‌ ಗ್ರೂಪ್‌ನ ಕಂಪನಿಯೊಂದರ ನಿರ್ದೇಶಕ ಬಿನೋದ್‌ ಕುಮಾರ್‌ ಮಂಡಲ್‌ ಅವರ ಬ್ಯಾಗ್‌ನಲ್ಲಿದ್ದ 1 ಲಕ್ಷ ರು. ನಗದು ಕಳ್ಳತನವಾಗಿದೆ.

ಆರ್ಥಿಕ ಬಲವರ್ಧನೆಗೆ ಪುಣ್ಯಭೂಮಿ ಅಮೃತ್‌ ಕಂಪನಿ ಆರಂಭ

Jan 08 2024, 01:45 AM IST
ರೈತರ ಕೃಷಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುವ, ಸ್ವಂತ ಬ್ರಾಂಡಿಂಗ್‌ನಡಿ ಮಾರಾಟ ಮಾಡಿ, ಆದಾಯ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ನೆರವು ಕಲ್ಪಿಸುತ್ತಿದೆ. ಈ ನಿಟ್ಟಿನಲ್ಲಿಯೇ ಪುಣ್ಯಭೂಮಿ ಅಮೃತ್ ರೈತ ಉತ್ಪಾದಕರ ಕಂಪನಿ ಆರಂಭಿಸಲಾಗಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

‘ಕೋಳಿ ತೂಕದಲ್ಲಿ ಮೋಸ’, ಎನ್‌ಆರ್ ಕಂಪನಿ ಕೆಲಸಗಾರನನ್ನು ಕಂಬಕ್ಕೆ ಕಟ್ಟಿ ಫಾರಂ ಮಾಲೀಕ ಆಕ್ರೋಶ

Jan 03 2024, 01:45 AM IST
ಮೈಸೂರು ಮೂಲದ ಎನ್‌ಆರ್ ಕಂಪನಿ ಕೆಲಸಗಾರ ಲಕ್ಷಣ್ ತೂಕದಲ್ಲಿ ಮೋಸಮಾಡಿ ಸಿಕ್ಕಿಬಿದ್ದಿರುವ ವ್ಯಕ್ತಿ. ಗ್ರಾಮದ ರೈತ ಹನುಮಂತೇಗೌಡರ ಕೋಳಿ ಫಾರಂನಲ್ಲಿ ಆಟೋಗೆ ಕೋಳಿ ತುಂಬುವಾಗ ಸಿಕ್ಕಿಕೊಂಡಿದ್ದಾನೆ. ರೊಚ್ಚಿಗೆದ್ದ ಕೋಳಿ ಫಾರಂ ಮಾಲೀಕರು ವಂಚಕ ಲಕ್ಷಣ್‌ನನ್ನು ಹಿಡಿದು ಮರಕ್ಕೆ ಕಟ್ಟಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved