• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ಟಾರ್ಟ್ ಅಪ್ ಕಂಪನಿ ಆರಂಭಿಸಿ: ಪ್ರೊ.ಪಿ. ಪರಮಶಿವಯ್ಯ

Jul 28 2024, 02:06 AM IST
ಸ್ಟಾರ್ಟ್ ಅಪ್‌ ಕಂಪನಿ ಆರಂಭಿಸಿ ಉದ್ಯೋಗದಾತರಾಗಬೇಕು ಎಂದು ಪ್ರಾಧ್ಯಾಪಕ ಪ್ರೊ.ಪಿ. ಪರಮಶಿವಯ್ಯ ಹೇಳಿದರು.

ದರ್ವೇಶ ಗ್ರೂಪ್ ಕಂಪನಿ ವಂಚನೆ ಪ್ರಕರಣ: ಸಿಐಡಿ ತನಿಖೆ ಶುರು

Jul 27 2024, 12:48 AM IST
ರಾಯಚೂರಿನ ದರ್ವೇಶ ಗ್ರೂಪ್‌ ಕಂಪನಿ ಹಣ ಹೂಡಿಕೆಯ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡವು ತನಿಖೆಯನ್ನು ಆರಂಭಿಸಿದೆ.

ಜೆಎನ್‌ಎನ್‌ಸಿಇ ಜತೆ ಎಲ್‌ ಆ್ಯಂಡ್‌ ಟಿ ಕಂಪನಿ ಒಡಂಬಡಿಕೆ: ಜಿ.ಎಸ್.ನಾರಾಯಣರಾವ್

Jul 23 2024, 12:44 AM IST
ಶಿವಮೊಗ್ಗ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ವತಿಯಿಂದ ಸೋಮವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಎಲ್‌ ಆ್ಯಂಡ್‌ ಟಿ ಕಂಪನಿಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಲಾಯಿತು.

ನಿವೇಶನ ನೀಡದೆ ವಂಚನೆ ಆರೋಪ: ವರ್ಧಿನಿ ಹೌಸಿಂಗ್‌ ಕಂಪನಿ ಕಚೇರಿ ಬಳಿ ಧರಣಿ

Jul 22 2024, 01:20 AM IST
ನಿವೇಶನ ನೀಡುವುದಾಗಿ ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಶಿರಡಿ ಸಾಯಿ ವರ್ಧಿನಿ ಹೌಸಿಂಗ್‌ ಪ್ರೈವೇಟ್‌ ಲಿಮಿಟೆಡ್‌ ಕಚೇರಿಗೆ ನೂರಾರು ಗ್ರಾಹಕರು ಭಾನುವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಕಂಪನಿ ಕಾರ್ಯದರ್ಶಿ ಉದ್ಯೋಗದಲ್ಲಿ ವಿಪುಲ ಅವಕಾಶ

Jul 16 2024, 12:34 AM IST
ಪ್ರಪಂಚದಲ್ಲಿ ಏನು ಬೇಕಾದರು ಸಾಧಿಸಬಹುದು ಮತ್ತು ಎಲ್ಲವನ್ನು ಸಾಧಿಸಲು ಸಾಧ್ಯವಿದೆ ಎಂದರು. ಯಾವುದೇ ವಿಷಯದಲ್ಲಿ ಸಾಧನೆ ಮಾಡಬೇಕಾದರೆ ಕಲಿಯಬೇಕೆಂಬ ಹಸಿವು ಇರಬೇಕು.

ರೈತರಿಗೆ ಪರಿಹಾರ ನೀಡಲು ವಿಮೆ ಕಂಪನಿ ವಂಚನೆ: ರೈತ ಸಂಘ ಆರೋಪ

Jul 11 2024, 01:33 AM IST
ನಷ್ಟಕ್ಕೆ ಒಳಗಾದ ಎಲ್ಲಾ ರೈತರಿಗೂ ವಿಮೆ ನೀತಿಗೆ ಅನುಗುಣವಾಗಿ ಬೆಳೆ ಪರಿಹಾರ ನೀಡಬೇಕಾದ ಕಂಪನಿ ತಾಲೂಕಿನ ಸಂತೇಬಾಚಹಳ್ಳಿ, ಕಿಕ್ಕೇರಿ ಮತ್ತು ಅಕ್ಕಿಹೆಬ್ಬಾಳು ಹೋಬಳಿಯ ರೈತರಿಗೆ ಮಾತ್ರ ಹಣ ನೀಡಿ ಉಳಿದ ಬೂಕನಕೆರೆ, ಕಸಬಾ ಮತ್ತು ಶೀಳನೆರೆ ಹೋಬಳಿಯ ರೈತರಿಗೆ ಪರಿಹಾರದ ಹಣ ನೀಡದೆ ವಂಚಿಸಿದೆ.

ಎರಡು ವರ್ಷದಿಂದ ಟ್ಯಾಕ್ಸ್‌ ಕಟ್ಟದ ಗುಂಡ್ಲುಪೇಟೆಯ ಚೀನಾದ ಚೆಂಗುವಾಂಗ್‌ ಕಂಪನಿ!

Jul 08 2024, 12:39 AM IST
ಗುಂಡ್ಲುಪೇಟೆ ತಾಲೂಕಿನ ಕೆಲಸೂರು ಗ್ರಾಪಂ ವ್ಯಾಪ್ತಿಯ ಚೆಂಗುವಾಂಗ್‌ ನ್ಯಾಚುರಲ್‌ ಎಕ್ಸ್‌ಟ್ರ್ಯಾಕ್ಟ್‌ (ಇಂಡಿಯಾ) ಪ್ರವೇಟ್‌ ಲಿಮಿಡೆಟ್ (ಚೆಂಡು ಹೂ ಕಂಪನಿ) ಕಳೆದ ಎರಡು ವರ್ಷಗಳಿಂದ ಗ್ರಾಮ ಪಂಚಾಯಿತಿಗೆ ತೆರಿಗೆ ಕಟ್ಟದೆ ಸತಾಯಿಸುತ್ತಿದೆ.

ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಬಾಬು ಬಂಧನ

Jun 27 2024, 01:10 AM IST
ಖ್ಯಾತ ಚಿನ್ನದ ವ್ಯಾಪಾರಿ, ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್‌ ಬೊಮ್ಮನಹಳ್ಳಿ ಬಾಬು ಅವರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ವರ್ಷ ಸಮೀಪಿಸಿದರೂ ಕಂಪನಿ ತೆರೆಯಲು ಮರಳಿ ಬಾರದ ಮುರಳೀಧರನ್‌!

Jun 17 2024, 01:33 AM IST
ಬ್ರೇವರೇಜ್ ಮತ್ತು ತಂಪು ಪಾನೀಯ ಉದ್ಯಮದಲ್ಲಿ ತೊಡಗಿಕೊಂಡಿರುವ ವಿಶ್ವವಿಖ್ಯಾತ ಸ್ಪಿನ್ ಬೌಲಿಂಗ್ ಮಾಂತ್ರಿಕ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಧಾರವಾಡದಲ್ಲಿ ಜಮೀನು ಗುರುತಿಸಿದ ಹೋದವರು ಈ ವರೆಗೂ ಮರಳಿ ಬಂದಿಲ್ಲ.

ಪರಿಹಾರ ನೀಡದ ಕಂಪನಿ ವಿರುದ್ಧ ರೈತರ ಪ್ರತಿಭಟನೆ

May 21 2024, 12:30 AM IST
ಪರಿಹಾರ ನೀಡದೆಯೇ ಜಮೀನಿನಲ್ಲಿ ಹೈ ಟೆನ್ಶನ್ ತಂತಿ ಮತ್ತು ವಿದ್ಯುತ್ ಗೋಪುರದ ಕಂಬ ಹಾಕುವುದನ್ನು ವಿರೋಧಿಸಿ ರೈತರು ಸೋಮವಾರ ಹುಲಿಗೇರಿ ಗ್ರಾಮದ ಬಳಿ ಪ್ರತಿಭಟನೆ ನಡೆಸಿ ಕಾಮಗಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved