• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳ್ತಂಗಡಿ: ಬಹುಮಹಡಿ ಕಟ್ಟಡ ಮುಂಭಾಗ ತೆರೆದ ಚರಂಡಿಯಿಂದ ಸಮಸ್ಯೆ ಸೃಷ್ಟಿ

Jan 04 2025, 12:33 AM IST
ಕೃಷಿ ಇಲಾಖೆ ಸಮೀಪ 10 ಸೆಂಟ್ಸ್ ಜಾಗ ಯುಜಿಡಿ ಘಟಕ ನಿರ್ಮಾಣಕ್ಕೆ ಅವಕಾಶ ಕೋರಿ ಸರಕಾರಕ್ಕೆ ಪತ್ರ ಬರೆಯಲು ಚಿಂತನೆ ನಡೆಸಲಾಯಿತು. 40 ಲಕ್ಷ ರುಪಾಯಿ ವೆಚ್ಚದಲ್ಲಿ ಬೆಳ್ತಂಗಡಿ ರುದ್ರಭೂಮಿ ಕಾಮಗಾರಿಗೆ ಶೀಘ್ರದಲ್ಲಿ ಚಾಲನೆ ನೀಡಲಾಗುವ ಬಗ್ಗೆ ಸಭೆಯಲ್ಲಿ ತಿಳಿಸಲಾಯಿತು.

ಕನಕ ನೌಕರರ ಕಟ್ಟಡ ನಿರ್ಮಾಣದ ಬಗ್ಗೆ ಆರೋಪ, ಪ್ರತ್ಯಾರೋಪ

Jan 04 2025, 12:32 AM IST
ಪ್ರವಾಸಿ ಮಂದಿರದಲ್ಲಿ ಹೋರಾಟ ಹಮ್ಮಿಕೊಳ್ಳುವ ಕುರಿತು ಪೂರ್ವಭಾವಿ ಸಭೆ

ಎಂಟು ಅಯ್ಯಪ್ಪ ಸ್ವಾಮಿಗಳ ಸಾವಿಗೆ ಕಾರಣವಾದ ಕಟ್ಟಡ ತೆರವಿಗೆ ಪರಿಶೀಲನೆ

Jan 03 2025, 12:32 AM IST
ಸಿಲಿಂಡರ್‌ ಸೋರಿಕೆಯಿಂದಾಗಿ ನಡೆದ ಅಗ್ನಿ ಅವಘಡದಲ್ಲಿ 8 ಜನ ಅಯ್ಯಪ್ಪ ಮಾಲಾಧಾರಿಗಳ ಸಾವಿಗೆ ಕಾರಣವಾಗಿರುವ ಕಟ್ಟಡವನ್ನು ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಅವರು ಪರಿಶೀಲಿಸಿದರು.

ಅಕ್ರಮವಾಗಿ ರೆಸಾರ್ಟ್ ಕಟ್ಟಡ ನಿರ್ಮಾಣ ಪೊಲೀಸರಿಗೆ ದೂರು

Jan 02 2025, 12:32 AM IST
ಶ್ರೀರಂಗಪಟ್ಟಣದ ಹೊರವಲಯದ ಚಂದ್ರವನ ಆಶ್ರಮದ ಬಳಿ ಕಾವೇರಿ ನದಿ ತೀರ ಪ್ರದೇಶದಲ್ಲಿ ಕಾನೂನು ಬಾಹಿರ, ಅಕ್ರಮವಾಗಿ ಪರಿಸರಕ್ಕೆ ಧಕ್ಕೆ ಉಂಟಾಗುವ ರೀತಿ ರಿವರ್ ರಿಂಚ್ ರೆಸಾರ್ಟ್ ಕಟ್ಟಡ ನಿರ್ಮಿಸಲಾಗುತ್ತಿದೆ. ಪರಿಸರ ಮಾಲಿನ್ಯಕ್ಕೆ ಧಕ್ಕೆ ಉಂಟಾಗಿ, ರಾತ್ರಿ ವೇಳೆಯಲ್ಲಿ ನದಿ ತೀರದಲ್ಲಿ ಡಿ.ಜೆ. ಪಾರ್ಟಿಗಳ ನಡೆಸಿ ತ್ಯಾಜ್ಯಗಳ ನದಿಗೆ ಬಿಟ್ಟು ಪರಿಸರ ಹಾಳು ಮಾಡುತ್ತಿದ್ದಾರೆ.

ಕಟ್ಟಡ ಕಾರ್ಮಿಕರ ಸಹಜ ಸಾವಿಗೆ 5 ಲಕ್ಷ ಪರಿಹಾರಕ್ಕೆ ಆಗ್ರಹ

Jan 01 2025, 12:00 AM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಂಗಳವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಅಸುರಕ್ಷಿತ ಖಾಸಗಿ ಶಾಲೆಗಳಿಗೂ ಮಾನ್ಯತೆ! ಕಟ್ಟಡ ಸುರಕ್ಷತೆ, ಅಗ್ನಿ ರಕ್ಷಣೆ ಇಲ್ಲದ ಶಾಲೆಗಳಿಗೂ ಲೈಸೆನ್ಸ್‌ ನವೀಕರಣ

Dec 30 2024, 07:38 AM IST

ಶಿಕ್ಷಣ ಇಲಾಖೆಯ ಕೆಲ ಜಿಲ್ಲಾ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಅರ್ಹತೆ ಇಲ್ಲದ ಶಾಲೆಗಳಿಗೂ 5 ವರ್ಷ, 10 ವರ್ಷಗಳ ಕಾಲ ಮಾನ್ಯತೆ ನವೀಕರಿಸಿ ಅಕ್ರಮ ಎಸಗಿರುವ ಆರೋಪಗಳು ಕೇಳಿಬಂದಿವೆ.

ಕಟ್ಟಡ ಕೆಡವಿದ ತ್ಯಾಜ್ಯ ವಿಲೇವಾರಿಗೆ ಎಲ್ಲಿದೆ ಜಾಗ ?

Dec 30 2024, 01:03 AM IST
ಚಿತ್ರದುರ್ಗ ನಗರದ ಪ್ರಮುಖ ರಸ್ತೆಯ ಅಗಲೀಕರಣ ಕೈಗೆತ್ತಿಕೊಂಡಿರುವ ನಗರಸಭೆ ಮುಂದೆ ಹಲವಾರು ಸವಾಲುಗಳಿವೆ. ನಾಲ್ಕಾರು ಮಂದಿ ಕುಳಿತುಕೊಂಡು ತೀರ್ಮಾನ ಕೈಗೊಂಡಾಕ್ಷಣ ಎಲ್ಲವೂ ಸುಲಲಿತವಾಗುವುದಿಲ್ಲ.

ಕೋಟಿ ವೆಚ್ಚದ ಕಟ್ಟಡ ಕೆಲವೇ ಕ್ಷಣಗಳಲ್ಲಿ ಉದ್ಘಾಟಿಸಿ ತೆರಳಿದ ಸಚಿವ ಗುಂಡೂರಾವ್‌!

Dec 22 2024, 01:31 AM IST
ಶನಿವಾರ ಮಧ್ಯಾಹ್ನ ೩.೩೦ರ ವೇಳೆಗೆ ಸಚಿವರು ಧಾವಿಸಿ ಬಂದವರೇ ರಿಬ್ಬನ್ ಕತ್ತರಿಸಿ , ಕಾರ್ಯಕರ್ತರೊಂದಿಗೆ ಭಾವಚಿತ್ರ ತೆಗೆದು ನಿರ್ಗಮಿಸಿದರು. ಉದ್ಘಾಟನಾ ಸಭಾ ಕಾರ್ಯಕ್ರಮಕ್ಕೆಂದು ಸಿದ್ಧತೆ ಮಾಡಿಕೊಂಡಿದ್ದ ಇಲಾಖಾಧಿಕಾರಿಗಳು ಸಭಾ ಕಾರ್ಯಕ್ರಮ ನಡೆಸಲಾಗದೆ ನಿರಾಸೆಗೆ ಒಳಗಾದರು.

ವಿವೇಕ ಯೋಜನೆಯಡಿ ಕಾಮನಾಯಕನಹಳ್ಳಿನಲ್ಲಿ ನೂತನ ಶಾಲಾ ಕಟ್ಟಡ

Dec 22 2024, 01:31 AM IST
ವಿವೇಕ ಯೋಜನೆಯ ಮೂಲಕ ಹೋಬಳಿಯ ಕಾಮನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ನೂತನ ಕಟ್ಟಡವನ್ನು 16 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಬಾಲಕೃಷ್ಣ ಶನಿವಾರ ತಿಳಿಸಿದರು. ತಾಲೂಕಿನಲ್ಲಿ ಸರ್ಕಾರಿ ಶಾಲೆ ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ತಾಲೂಕಿಗೆ ಹೆಚ್ಚುವರಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ನೀಡುವಂತೆ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದ್ದೇನೆ.

ಕಟ್ಟಡ ಕಾರ್ಮಿಕರಿಗೆ ನಿವೇಶನ ಒದಗಿಸಲು ಆಗ್ರಹ

Dec 20 2024, 12:49 AM IST
ನಗರದಲ್ಲಿ ನಿವೇಶನ ಬೆಲೆ ದುಪ್ಪಟ್ಟಾದ ಕಾರಣ ಬಡ ಕಟ್ಟಡಕಾರ್ಮಿಕರಿಗೆ ಕೊಂಡುಕೊಳ್ಳುವ ಶಕ್ತಿಯು ಇಲ್ಲ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 39
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved