• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನನ್ನಿವಾಳ ಗ್ರಾಪಂ ಕಟ್ಟಡ ಕಾಮಗಾರಿ ಕಳಪೆ: ಆರೋಪ

Nov 20 2024, 12:31 AM IST
Poor construction work in Nanniwala Gram Panchayat: Allegations

ಮರು ನಿರ್ಮಾಣವಾಗಲಿರುವ ಮೆಜೆಸ್ಟಿಕ್‌ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ: 9 ಮಹಡಿ ಕಟ್ಟಡ

Nov 19 2024, 12:45 AM IST

ಮರು ನಿರ್ಮಾಣವಾಗಲಿರುವ ಮೆಜೆಸ್ಟಿಕ್‌ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಒಂಬತ್ತು ಮಹಡಿಯ ಮುಖ್ಯ ಕಟ್ಟಡ, ಮೂರು ಪ್ರವೇಶ ದ್ವಾರ, ಮಲ್ಟಿಲೇವಲ್‌ ಕಾರ್‌ ಪಾರ್ಕಿಂಗ್‌ ನಿರ್ಮಿಸಲು ನೈಋತ್ಯ ರೈಲ್ವೆ ಯೋಜನೆ ರೂಪಿಸಿಕೊಂಡಿದೆ.  

ಕಟ್ಟಡ ಕಾರ್ಮಿಕರು ಸ್ವಾವಲಂಬಿ ಬದುಕು ಸಾಗಿಸಬೇಕು: ನಯನಾ ಮೋಟಮ್ಮ

Nov 17 2024, 01:16 AM IST
ಮೂಡಿಗೆರೆ, ಸರ್ಕಾರ ಕಾರ್ಮಿಕರ ಅಭಿವೃದ್ಧಿಗಾಗಿ ಮಕ್ಕಳ ವಿದ್ಯಾಭ್ಯಾಸ, ಮದುವೆ, ವಿಮೆ ಸೇರಿದಂತೆ ಅನೇಕ ಸವಲತ್ತುಗಳನ್ನು ಕಾರ್ಮಿಕ ಇಲಾಖೆ ಮುಖಾಂತರ ನೀಡುತ್ತಿದೆ. ಅದನ್ನು ಸದ್ಭಳಕೆ ಮಾಡಿಕೊಂಡು ಜೀವನದಲ್ಲಿ ಸ್ವಾವಲಂಬಿ ಬದುಕು ಸಾಗಿಸಬೇಕೆಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.

ಹಾಳುಕೊಂಪೆಯಾದ ಸಾಣಿಕಟ್ಟಾ ಶಾಲಾ ಕಟ್ಟಡ

Nov 15 2024, 12:31 AM IST
ನಿತ್ಯಾನಂದ ಪ್ರೌಢಶಾಲೆಯ ಹತ್ತಿರದಲ್ಲಿ ನಾಲ್ಕು ಕೊಠಡಿಯನ್ನು ನಿರ್ಮಿಸಲಾಗಿತ್ತು. ಆದರೆ ಕಟ್ಟಡ ನಿರ್ಮಾಣವಾಗಿ ಹಲವು ವರ್ಷ ಕಳೆದರೂ ಪ್ರಾರಂಭಿಸದೆ ಬಿಡಲಾಗಿದೆ.

5 ಕೋಟಿ ರು. ವೆಚ್ಚದಲ್ಲಿ ನೂತನ ಕಟ್ಟಡ: ಪ್ರೊ.ಎಂ.ವೆಂಕಟೇಶ್ವರಲು

Nov 15 2024, 12:30 AM IST
ವಾಣಿಜ್ಯ ವಿಭಾಗಕ್ಕಾಗಿ 5 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡವನ್ನು ನಿರ್ಮಿಸಲು ವಿವಿಯು ನಿರ್ಧರಿಸಿದ್ದು, ಹೊಸ ವರ್ಷದಿಂದ ಕಟ್ಟಡ ನಿರ್ಮಾಣ ಕಾರ್ಯರಂಭವಾಗಲಿದೆ ಎಂದು ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ತಿಳಿಸಿದರು. ತುಮಕೂರಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಮಾತನಾಡಿದರು.

ಒತ್ತುವರಿ ಕಟ್ಟಡ ಬುಲ್ಡೋಜರ್‌ ಬಳಸಿ ತೆರವುಗೊಳಿಸುವ ಬುಲ್ಡೋಜರ್‌ ನ್ಯಾಯಕ್ಕೆ ಸುಪ್ರೀಂ ಬ್ರೇಕ್‌

Nov 14 2024, 12:57 AM IST
ಕೆಲವು ರಾಜ್ಯಗಳು ಅದರಲ್ಲೂ ವಿಶೇಷವಾಗಿ ಉತ್ತರಪ್ರದೇಶದಲ್ಲಿ ಜಾರಿಯಲ್ಲಿರುವ, ಗಂಭೀರ ಪ್ರಕರಣದ ಆರೋಪಿಗಳ ಒತ್ತುವರಿ ಕಟ್ಟಡಗಳನ್ನು ಬುಲ್ಡೋಜರ್‌ ಬಳಸಿ ತೆರವುಗೊಳಿಸುವ ‘ಬುಲ್ಡೋಜರ್ ನ್ಯಾಯ’ಕ್ಕೆ ಸುಪ್ರೀಂಕೋರ್ಟ್‌ ಬ್ರೇಕ್‌ ಹಾಕಿದೆ.

ಇಎಸ್‌ಐ ಆಸ್ಪತ್ರೆ ಕಟ್ಟಡ ಕಾಮಗಾರ ಶೀಘ್ರ ಆರಂಭಿಸಿ: ಈರಣ್ಣ ಕಡಾಡಿ

Nov 14 2024, 12:52 AM IST
ಕೇಂದ್ರ ಸರ್ಕಾರ ಬೆಳಗಾವಿ ನಗರದಲ್ಲಿ ಇಎಸ್‌ಐ 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿ ಶೀಘ್ರ ಪ್ರಾರಂಭಿಸುವಂತೆ ರಾಜ್ಯ ಕಾರ್ಮಿಕ ವಿಮಾ ನಿಗಮದ ಪ್ರಾದೇಶಿಕ ನಿರ್ದೇಶಕರಿಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸೂಚಿಸಿದರು.

ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣ ಕಾಮಗಾರಿ: ಆರೋಪ

Nov 14 2024, 12:50 AM IST
ಕುಶಾಲನಗರ ಮೈಸೂರು ರಸ್ತೆ ಬದಿಯಲ್ಲಿ ಪುರಸಭೆ ಅನುಮತಿ ಪಡೆಯದೆ ರಾಷ್ಟ್ರೀಯ ಹೆದ್ದಾರಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಮೌನ ವಹಿಸಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿದ್ದಾರೆ.

2 ವಾರದಲ್ಲಿ 2500 ಅಕ್ರಮ ಕಟ್ಟಡ ಗುರುತು

Nov 13 2024, 01:34 AM IST
ರಾಜಧಾನಿ ಬೆಂಗಳೂರಿನಲ್ಲಿ ಅನಧಿಕೃತ ಕಟ್ಟಡ ಸರ್ವೇ ನಡೆಸುವ ಧರ್ಮ ಸಂಕಷ್ಟಕ್ಕೆ ಸಿಲುಕಿರುವ ವಲಯ ಹಾಗೂ ವಾರ್ಡ್‌ ಮಟ್ಟದ ಅಧಿಕಾರಿಗಳು ಈವರೆಗೆ ಕೇವಲ 2,500 ಕಟ್ಟಡಗಳನ್ನು ಮಾತ್ರ ಗುರುತಿಸಿದ್ದಾರೆ.

ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಎಲ್ಲ ಪ್ರಯತ್ನ ಮಾಡಿದ್ದೆ

Nov 13 2024, 12:52 AM IST
ವಕೀಲರ ಅನಿರ್ದಿಷ್ಠಾವಧಿ ಮುಷ್ಕರದಲ್ಲಿ ಮಾಜಿ ಸಚಿವ ಶ್ರೀಮಂತ ಪಾಟೀಲ ಮಾತನಾಡಿ, ನ್ಯಾಯಾಲಯ ಕಟ್ಟಡಕ್ಕೆ ಪ್ರಯತ್ನಿಸಿದ್ದೆ ಎಂದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 39
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved