• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೃಹ ಪ್ರವೇಶಕ್ಕೂ ಮುನ್ನವೇ 6 ಮಹಡಿಯ ಕಟ್ಟಡ ಕುಸಿತ!

Sep 27 2025, 09:35 AM IST

ಕೋರಮಂಗಲದ 1ನೇ ಬ್ಲಾಕ್‌ನ ವೆಂಕಟಾಪುರದಲ್ಲಿ ಕೇವಲ 750 ಚದರಡಿಯಲ್ಲಿ ಬರೋಬ್ಬರಿ 6 ಮಹಡಿಯ ಕಟ್ಟಡವು ಗೃಹ ಪ್ರವೇಶಕ್ಕೂ ಮುನ್ನವೇ ಕುಸಿಯುತ್ತಿದ್ದು, ಶುಕ್ರವಾರ ತೆರವು ಕಾರ್ಯ ಆರಂಭಿಸಲಾಗಿದೆ.

ಕಟ್ಟಡ ಕಾರ್ಮಿಕರು ಮನೆ ನಿರ್ಮಿಸಿಕೊಳ್ಳಲು ಸಹಾಯಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Sep 27 2025, 12:02 AM IST
ಕಾರ್ಮಿಕ ಸಚಿವರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಹಲವು ಬಾರಿ ಮಾತುಕತೆ ನಡೆದರೂ ಯಾವುದೇ ಪ್ರಯೋಜನವಾಗಿಲ್ಲ.

ಹಾನಗಲ್ಲ ತಾಲೂಕಿನ 68 ಅಂಗನವಾಡಿಗಳಿಗಿಲ್ಲ ಸ್ವಂತ ಕಟ್ಟಡ!

Sep 21 2025, 02:01 AM IST
ಅಂಗನವಾಡಿಗಳ ನಿರ್ವಹಣೆ ಮಾಡುವ ಅಧಿಕಾರಿಗಳಿಗೆ ಒಂದು ಸರ್ಕಾರಿ ವಾಹನವೂ ಇಲ್ಲ. 16 ಅಂಗನವಾಡಿಗಳಿಗೆ ಕಾರ್ಯಕರ್ತೆಯರು, 17 ಅಂಗನವಾಡಿಗಳಿಗೆ ಸಹಾಯಕಿಯರ ನೇಮಕವಾಗಿಲ್ಲ ಎನ್ನುವುದು ಅಷ್ಟೇ ಸತ್ಯ.

ಡಿ. 19ರಿಂದ ಡೆವಲಪರ್ಸ್‌ ಕಟ್ಟಡ ಸಾಮಗ್ರಿಗಳ ಬೃಹತ್ ಪ್ರದರ್ಶನ

Sep 21 2025, 02:01 AM IST
ಅವಳಿನಗರದಲ್ಲಿ ಸರ್ವ ರೀತಿಯ ಅಭಿವೃದ್ಧಿ ಆಗುತ್ತಿರುವುದು ಕಣ್ಣಿಗೆ ಕಾಣುತ್ತಿದೆ. ವಲಸೆ ಹೆಚ್ಚಾದಂತೆ ಮನೆ ಮತ್ತು ವಾಣಿಜ್ಯ ನಿವೇಶನಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಈ ಪ್ರದರ್ಶನವನ್ನು ಅದಕ್ಕೆ ಪೂರಕವಾಗಿ ಆಯೋಜಿಸಲಾಗಿದೆ.

ಮುಂದಿನ ವಾರ್ಷಿಕ ಮಹಾಸಭೆ ವೇಳೆಗೆ ನೂತನ ಕಟ್ಟಡ ಉದ್ಘಾಟನೆ: ಅಧ್ಯಕ್ಷ ಸಿ.ಟಿ.ಶಂಕರ್

Sep 17 2025, 01:05 AM IST
ಸಂಘದಿಂದ ಕಿಸಾನ್ ಕಾರ್ಡ್ ಸಾಲ 3.55 ಕೋಟಿ, ಮಧ್ಯಮಾವಧಿ ಸಾಲ 27 ಲಕ್ಷ ರು, ಸ್ವಸಹಾಯ ಗುಂಪಿನ ಸಾಲ 18 ಲಕ್ಷ ರು. ಹಾಗೂ ಗೊಬ್ಬರ ಮಾರಾಟದಿಂದ 18.50 ಲಕ್ಷ ರು. ವಹಿವಾಟು ಆಗಿದೆ. ಸಂಘದ ನೂತನ ಕಟ್ಟಡ ಕಾಮಗಾರಿ ಪ್ರಾರಂಭವಾಗಿದೆ.

ಕಟ್ಟಡ ಕಾರ್ಮಿಕರ ಫೆಡರೇಷನ್‌ನ ಗ್ರಾಮ ಘಟಕದ ಸಮಾವೇಶ

Sep 16 2025, 12:04 AM IST
ತಾಲೂಕಿನ ಸಿ. ಲಕ್ಕಲಹಳ್ಳಿ ಗ್ರಾಮದಲ್ಲಿ ಶನಿವಾರ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್‌ನ ಗ್ರಾಮ ಘಟಕದ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

185 ಅಂಚೆ ಕಚೇರಿಗೆ ನೂತನ ಕಟ್ಟಡ: ಸಂಸದ ರಾಜಶೇಖರ್‌ ಹಿಟ್ನಾಳ

Sep 16 2025, 12:03 AM IST
ಭಾರತದ ಆತ್ಮ ಗ್ರಾಮದಲ್ಲಿದೆ. ಗ್ರಾಮವು ಸದೃಢವಾದರೆ ದೇಶವು ಸದೃಢವಾದಂತೆ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದರು ಎಂದ ಅವರು, ಅಂಚೆ ಕಚೇರಿಗಳು ಗ್ರಾಮೀಣ ಪ್ರದೇಶ ಜನರ ಆರ್ಥಿಕ ಬೆನ್ನೆಲುಬಾಗಿದೆ.

ಅನಧಿಕೃತ ಕಟ್ಟಡ ಕಾಮಗಾರಿ ನಿಲ್ಲಿಸಿ

Sep 16 2025, 12:03 AM IST
ಹೋಗ್ರಿ, ಮೊದಲು ಅನಧಿಕೃತ ಕಟ್ಟಡ ಕಾಮಗಾರಿ ನಿಲ್ಲಿಸಿ ಎಂದು ನಗರಸಭೆ ಆಯುಕ್ತ ರಮೇಶ್‌ಗೆ ಶಾಸಕ ಎ. ಆರ್‌. ಕೃಷ್ಣಮೂರ್ತಿ ಸೂಚಿಸಿದರು.

ನೀರೆ ಗ್ರಾಮ ಪಂಚಾಯಿತಿಯ ನೂತನ ಕಚೇರಿ ಕಟ್ಟಡ, ಸಭಾಭವನ ಉದ್ಘಾಟನೆ

Sep 13 2025, 02:06 AM IST
ಕಾರ್ಕಳ ತಾಲೂಕು ನೀರೆ ಗ್ರಾಮ ಪಂಚಾಯಿತಿಯ ನೂತನ ಕಚೇರಿ ಕಟ್ಟಡ, ಸಭಾಭವನ, ಸಂಜೀವಿನಿ ಸಭಾಭವನ ಹಾಗೂ ಗ್ರಾಮ ಆಡಳಿತ ಅಧಿಕಾರಿ ಕಚೇರಿಗಳನ್ನು ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಿದರು.

ಅಂಗನವಾಡಿಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಸೂಚನೆ

Sep 11 2025, 12:04 AM IST
ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 41
  • next >

More Trending News

Top Stories
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved