• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನ್ಯಾಯಾಲಯಕ್ಕೆ ನಮ್ಮ ಕ್ಲಿನಿಕ್ ಕಟ್ಟಡ ಸಿದ್ಧ: ಶಾಸಕ ನೇಮರಾಜ ನಾಯ್ಕ್

Aug 20 2025, 01:30 AM IST
ಕೊಟ್ಟೂರು ಪಟ್ಟಣದಲ್ಲಿ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಪ್ರಾರಂಭಿಸಲು ಪಟ್ಟಣದಲ್ಲಿನ ನಮ್ಮ ಕ್ಲಿನಿಕ್ ಪಟ್ಟಣ ಪಂಚಾಯಿತಿ ಹಿಂಭಾಗದಲ್ಲಿನ ಕಟ್ಟಡವನ್ನು ತಾತ್ಕಾಲಿಕವಾಗಿ ಪ್ರಾರಂಭಿಸಲು ಸಂಬಂಧಪಟ್ಟವರಿಗೆ ವರ್ಗಾಯಿಸಲು ನಿರ್ಧರಿಸಲಾಗಿದೆ.

ಅನಧಿಕೃತ ಕಟ್ಟಡ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್: ಡಿಕೆಶಿ

Aug 18 2025, 10:17 AM IST

ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಹಾಗೂ ದುರ್ಬಲಗೊಂಡಿರುವ ಕಟ್ಟಡಗಳನ್ನು ಮಾಲೀಕರು ಕೂಡಲೇ ದುರಸ್ಥಿ ಮಾಡಿಕೊಳ್ಳಬೇಕು

ಅರ್ಹ ಕಟ್ಟಡ ಕಾರ್ಮಿಕರಿಗೆ ಸೌಲಭ್ಯ ತಲುಪಿಸಿ

Aug 18 2025, 12:00 AM IST
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಐಟಿಯು) ತಾಲೂಕು ಸಮಿತಿ ನೇತೃತ್ವದಲ್ಲಿ ಪಟ್ಟಣದ ಶಾದಿ ಮಹಲ್ ಸಭಾ ಭವನದಲ್ಲಿ ತಾಲೂಕು ಕಟ್ಟಡ ಕಾರ್ಮಿಕರ ಸಮಾವೇಶ ನಡೆಯಿತು.

ಅಕ್ರಮ ಕಟ್ಟಡ ತೆರವುಗೊಳಿಸಿ ಅಭಿವೃದ್ಧಿ ಕಾಮಗಾರಿ ನಡೆಸಿ

Aug 10 2025, 01:34 AM IST
ಕುಷ್ಟಗಿ ಪಟ್ಟಣದಲ್ಲಿನ ನಿರ್ಮಿಸುತ್ತಿರುವ ಕಾಮಗಾರಿಗೆ ಅಡೆತಡೆಯುಂಟು ಮಾಡುತ್ತಿರುವ ಅಕ್ರಮ ಕಟ್ಟಡಗಳ ಒತ್ತುವರಿ ತೆರವುಗೊಳಿಸುವ ಮೂಲಕ ಕಾಮಗಾರಿ ನಡೆಸಲು ತೀರ್ಮಾನಿಸಲಾಯಿತು.

ಸರ್ಕಾರಿ ಶಾಲೆ ಕೆಡವಿ ಪುರಸಭೆ ಕಟ್ಟಡ ನಿರ್ಮಿಸಬೇಡಿ

Aug 09 2025, 02:04 AM IST
ಪುರಸಭೆ ಕಟ್ಟಡ ನಿರ್ಮಾಣಕ್ಕೆ ಉದ್ದೇಶಿಸಿರುವ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯನ್ನು ಉಳಿಸಿ, ಯಥಾ ಸ್ಥಳದಲ್ಲಿಯೇ ಅಭಿವೃದ್ಧಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ವತಿಯಿಂದ ಶುಕ್ರವಾರ ಪಟ್ಟಣದ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಮಂಜುಳಾ ಹೆಗಡಾಳ್ ಅವರಿಗೆ ಮನವಿ ಸಲ್ಲಿಸಲಾಯಿತು.

ಡೇರಿ ಕಟ್ಟಡ, ಸಭಾ ಭವನಕ್ಕೆ ಅನುದಾನ ಕೇಳಿ ಪಡೆಯಿರಿ

Aug 09 2025, 12:00 AM IST
ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ, ದುರಸ್ತಿ, ಸಭಾ ಭವನಕ್ಕೆ ಚಾಮುಲ್‌ ಅನುದಾನ ನೀಡುತ್ತಿದೆ. ಅನುದಾನ ಕೇಳಿ ಪಡೆಯಿರಿ ಎಂದು ಚಾಮುಲ್‌ ಅಧ್ಯಕ್ಷ ಎಂ.ನಂಜುಂಡಸ್ವಾಮಿ ಹೇಳಿದರು.

ಹುಡಾ ಕೊಟ್ಟ ಸಿಎ ಸೈಟ್‌ ಅತಿಕ್ರಮಣ, ಖಾಸಗಿ ಕಟ್ಟಡ ನಿರ್ಮಾಣ

Aug 05 2025, 12:30 AM IST
ಹುಡಾ ಅಧ್ಯಕ್ಷ ಶಾಕೀರ ಸನದಿ ಅವರನ್ನು ಭೇಟಿಯಾಗಿ ಸಮಸ್ಯೆ ಹೇಳಿಕೊಂಡಾಗ, ಸ್ವತಃ ಅವರೇ ನಿವೇಶನದ ಜಾಗಕ್ಕೆ ಬಂದು ಅಕ್ರಮವಾಗಿ ಮನೆ ನಿರ್ಮಿಸುತ್ತಿರುವ ಮಾಲೀಕರಿಗೆ ಸೂಚನೆ ನೀಡಿದರೂ ಪ್ರಯೋಜನವಾಗಿಲ್ಲ.

ಕಟ್ಟಡ ಕಾರ್ಮಿಕರ ಹಕ್ಕು ಹಾಗೂ ಸೌಲಭ್ಯ ಪಡೆಯಲು ಸಾಂಘಿತ ಹೋರಾಟ ಅಗತ್ಯ: ಬಾಲಕೃಷ್ಣಶೆಟ್ಟಿ

Aug 05 2025, 12:30 AM IST
ಕಾರ್ಮಿಕರು ತಮ್ಮಲಿನ ಭಿನ್ನಾಭಿಪ್ರಾಯ ಬಿಡಬೇಕು. ಸಂಘಟಿತರಾಗುವ ಜೊತೆಗೆ ನಕಲಿ ಕಾರ್ಮಿಕರ ಬಗ್ಗೆ ಎಚ್ಚರಿಕೆ ವಹಿಸಬೇಕು. ಕೊಪ್ಪಳ ಜಿಲ್ಲೆಯಲ್ಲಿ ಆ.24 ಮತ್ತು 25 ರಂದು ರಾಜ್ಯ ಮಟ್ಟದ ಕಾರ್ಮಿಕ ಸಮ್ಮೇಳನ ಮಾಡುವ ಮೂಲಕ ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಸರ್ಕಾರ ಮುಂದೆ ಇಡಲಾಗುವುದು.

ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ 1.5 ಲಕ್ಷ ರು. ಸಹಾಯಧನದ ಚೆಕ್ ವಿತರಣೆ

Aug 03 2025, 01:30 AM IST
ದೇವಾಲಯ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಚತುರ್ದಾನ ಧರ್ಮಗಳಲ್ಲಿ ನಿರಂತರವಾಗಿ ಶ್ರಮಿಸುತ್ತಿದೆ. ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ ನೀಡಿರುವ ಸಹಾಯ ಧನವನ್ನು ಗ್ರಾಮಸ್ಥರು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಸಿಎಂ ಅಸ್ತು

Jul 31 2025, 12:47 AM IST
ಕೊಪ್ಪಳ ನಗರದಲ್ಲಿರುವ ಕಿಮ್ಸ್‌ ಆಸ್ಪತ್ರೆಯನ್ನೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ನಿರ್ಮಿಸಲು ಬಜೆಟ್‌ನಲ್ಲಿ ಘೋಷಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಶಾಸಕ, ಸಚಿವರ ಸಭೆಯಲ್ಲಿ ಈ ಆಸ್ಪತ್ರೆಯಲ್ಲಿ ಮತ್ತೆ 5 ಮಹಡಿ ನಿರ್ಮಿಸಲು ಅನುಮತಿ ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 39
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved