ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
7 ಅಂತಸ್ತಿನ ಕಟ್ಟಡ ತೆರವಿಗೆ ಬಂದ ಬಿಬಿಎಂಪಿ ವಿರುದ್ಧ ಸ್ಥಳೀಯರ ಧರಣಿ
Jul 11 2024, 01:34 AM IST
ಅಕ್ರಮವಾಗಿ 7 ಅಂತಸ್ತಿನ ಕಟ್ಟಡ ನಿರ್ಮಿಸಲಾಗಿದೆ ಎಂದು ಬೆಂಗಳೂರಿನ ದಾಸರಹಳ್ಲಿ ಕ್ಷೇತ್ರದ ಎಚ್ಎಂಟಿ ಲೇಔಟ್ನಲ್ಲಿ ಕಟ್ಟಡ ತೆರವಿಗೆ ಬಂದ ಪಾಲಿಕೆ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದರು.
ಬಂಕಾಪುರದಲ್ಲಿ ಕಟ್ಟಡ ತೆರವಿಗೆ ಆಗ್ರಹಿಸಿ ಚಲೋ ಬಂಕಾಪುರ: ಪ್ರಮೋದ ಮುತಾಲಿಕ್
Jul 11 2024, 01:31 AM IST
ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಹಾಯ್ದು ಹೋಗಿರುವ ಇಳಕಲ್-ಕಾರವಾರ ರಾಷ್ಟ್ರೀಯ ಹೆದ್ದಾರಿ ಮದ್ಯದಲ್ಲಿರುವ ದರ್ಗಾ ತೆರವಿಗೆ ಆಗ್ರಹಿಸಿ ಚಲೋ ಬಂಕಾಪುರ ಹೋರಾಟ ನಡೆಸಲಾಗುವುದು ಎಂದು ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿದ್ದಾರೆ.
ನೂತನ ಹಾಸ್ಟೆಲ್ ಕಟ್ಟಡ ಉದ್ಘಾಟನೆಗೆ ಕುಂಟು ನೆಪ
Jul 11 2024, 01:30 AM IST
ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿನ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಈ ಹಿಂದೆ ಇದ್ದಂತಹ ಕಟ್ಟಡ ಶಿಥಿಗೊಂಡಿತ್ತು. ೨ ವರ್ಷಗಳ ಹಿಂದೆ ಹಳೇ ಹಾಸ್ಟೆಲ್ ಕಟ್ಟಡವನ್ನು ಕೆಡವಿ ₹೧.೯೦ ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಿಸಲಾಗಿದೆ.
9 ತಿಂಗಳೊಳಗೆ ಕಟ್ಟಡ ನಿರ್ಮಿಸದಿದ್ದರೆ ನಿವೇಶನ ಮುಟ್ಟುಗೋಲು: ಅಂಜಿನಪ್ಪ
Jul 10 2024, 12:38 AM IST
ಕಂಪ್ಲಿ ಪಟ್ಟಣದ ಎಪಿಎಂಸಿ ಕಚೇರಿಯಲ್ಲಿ ಮಂಗಳವಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಭೆ ಜರುಗಿತು.
ಕಟ್ಟಡ ಕಾರ್ಮಿಕರಿಗೆ ವಿವಿಧ ಸೌಲಭ್ಯ ನೀಡಲು ಆಗ್ರಹ
Jul 09 2024, 12:53 AM IST
ಶಿವಮೊಗ್ಗದ ಕಾರ್ಮಿಕ ಇಲಾಖೆ ಕಚೇರಿ ಎದುರು ಸೋಮವಾರ ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ಜೊತೆಗೆ ವಿವಿಧ ಸೌಲಭ್ಯ ನೀಡುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟದ ಜಿಲ್ಲಾ ಶಾಖೆ ವತಿಯಿಂದ ಪ್ರತಿಭಟನೆ ನಡೆಯಿತು.
ಹೀರೂರು ಗ್ರಾಮದಲ್ಲಿ ಶಿಥಿಲಗೊಂಡ ಅಂಗನವಾಡಿ ಕಟ್ಟಡ
Jul 09 2024, 12:45 AM IST
ಹಾನಗಲ್ಲ ತಾಲೂಕಿನ ಹೀರೂರು ಗ್ರಾಮದಲ್ಲಿ ಶಿಥಿಲಗೊಂಡ ಕಟ್ಟಡದಲ್ಲಿಯೇ ಅಂಗನವಾಡಿ ನಡೆಸುತ್ತಿದೆ. ಮಕ್ಕಳ ಪಾಲಕರು ಆತಂಕಗೊಂಡಿದ್ದಾರೆ.
ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸಚಿವರ ಸೂಚನೆ
Jul 07 2024, 01:24 AM IST
ಚಿಕ್ಕಮಗಳೂರು, ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿಯನ್ನು 20 ದಿನಗಳೊಳಗೆ ಪೂರ್ಣಗೊಳಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಕಟ್ಟಡ ಕಾರ್ಮಿಕರ ತಪಾಸಣೆಯಲ್ಲಿ ಅನ್ಯಾಯ: ತನಿಖೆಗೆ ಆಗ್ರಹ
Jul 07 2024, 01:22 AM IST
ದಾವಣಗೆರೆಯಲ್ಲಿ ಕಟ್ಟಡ ಕಾರ್ಮಿಕರು ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಕುಮಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಇನ್ನೂ ಮುಗಿಯದ ಕೊಟ್ಟೂರು ಇಂದಿರಾ ಕ್ಯಾಂಟೀನ್ ಕಟ್ಟಡ
Jul 05 2024, 12:47 AM IST
ತಿಂಗಳೊಳಗೆ ಇಂದಿರಾ ಕ್ಯಾಂಟೀನ್ ಆರಂಭಿಸುವ ನಿಟ್ಟಿನಲ್ಲಿ ಭರದಿಂದ ಕಾಮಗಾರಿ ನಡೆಸಿತ್ತು.
ಕಟ್ಟಡ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ನೀಡಲು ಆಗ್ರಹ
Jul 04 2024, 01:01 AM IST
ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಕಾನೂನುಬದ್ಧವಾಗಿ ಸಿಗುತ್ತಿದ್ದ ಸೌಲಭ್ಯಗಳು ಸಿಗುತ್ತಿಲ್ಲ.
< previous
1
...
24
25
26
27
28
29
30
31
32
...
39
next >
More Trending News
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ