• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡವ ಭಾಷಿಕ ಕೊಯವ ಸಮಾಜದ ಕಟ್ಟಡ ನಿರ್ಮಾಣ: ಅನುದಾನಕ್ಕಾಗಿ ಮನವಿ

Jul 26 2025, 01:30 AM IST
ಕೊಡಗಿನ ಮೂಲ ನಿವಾಸಿ ಕೊಡವ ಭಾಷಿಕ ಕೊಯವ ಸಮಾಜದ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅಗತ್ಯ ಆರ್ಥಿಕ ನೆರವು ಒದಗಿಸಬೇಕೆಂದು ಕೋರಿ ಕೊಯವ ಸಮಾಜದ ಆಡಳಿತ ಮಂಡಳಿಯ ನಿಯೋಗ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ಉಣ್ಣೆ ನಿಗಮದ ಕಟ್ಟಡ, ವಸತಿ ಶಾಲೆ ಕಾಮಗಾರಿ ಸ್ಥಗಿತಗೊಳಿಸಿ

Jul 26 2025, 01:30 AM IST
ಕುಷ್ಟಗಿ ತಾಲೂಕಿನ ನಿಲೋಗಲ್ ಸೀಮಾದ ಸರ್ವೇ ನಂಬರ 57 ಮತ್ತು 25ರ ಗೈರಾಣು ಜಮೀನಿನಲ್ಲಿ ಮಾದಿಗ ಸಮಾಜದ 30 ಕುಟುಂಬ ಮತ್ತು ಉಪ್ಪಾರ ಸಮಾಜದ 6 ಕುಟುಂಬಗಳು 40 ವರ್ಷಗಳಿಂದ ಉಳುಮೆ ಮಾಡಿಕೊಂಡು ಉಪಜೀವನ ನಡೆಸುತ್ತಿದ್ದು ಇವರನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ರಾಜಸ್ಥಾನ ಶಾಲಾ ಕಟ್ಟಡ ಕುಸಿದು 7 ಮಕ್ಕಳು ಬಲಿ : 28 ಜನ ಗಂಭೀರ

Jul 26 2025, 12:30 AM IST
ರಾಜಸ್ಥಾನದ ಝಾಲಾವಾಡ್‌ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಪ್ರಾರ್ಥನೆಗೆಂದು ಸೇರಿದ್ದ ವೇಳೆ, ಶಿಥಿಲವಾಗಿದ್ದ ಶಾಲಾ ಕಟ್ಟಡದ ಭಾಗವೊಂದು ಕುಸಿದು 7 ಮಕ್ಕಳು ದಾರುಣವಾಗಿ ಸಾವನ್ನಪ್ಪಿ, 28 ಜನ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

5 ಹೊಸ ಪಾಲಿಕೆಗಳಿಗೀಗ ಕಟ್ಟಡ ಹುಡುಕಾಟ

Jul 24 2025, 01:45 AM IST
ಗ್ರೇಟರ್‌ ಬೆಂಗಳೂರು ಪ್ರಾಧಿಕಾರದಡಿಯಲ್ಲಿ (ಜಿಬಿಎ) 5 ನಗರ ಪಾಲಿಕೆ ರಚಿಸುವುದಕ್ಕೆ ಮುಂದಾಗಿರುವ ರಾಜ್ಯ ಸರ್ಕಾರವು ತೆರೆಮರೆಯಲ್ಲಿ ನೂತನ ನಗರ ಪಾಲಿಕೆಗಳ ಕೇಂದ್ರ ಕಚೇರಿ ಕಟ್ಟಡ ಹಾಗೂ ಹೊಸ ಕಟ್ಟಡ ನಿರ್ಮಾಣಕ್ಕೆ ಸ್ಥಳ ಹುಡುಕಾಟ ಶುರು ಮಾಡಿದೆ.

ಹೋರಾಟದ ಫಲವಾಗಿ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ರಚನೆ

Jul 24 2025, 01:45 AM IST
ಕಟ್ಟಡ ಕಾರ್ಮಿಕರ ಒಳಿತಿಗಾಗಿ ಮೀಸಲಿರಿಸಿದ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಹಣವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿವಿಧ ಕಿಟ್ ಹಂಚುವ ನೆಪದಲ್ಲಿ ಟೆಂಡರ್ ಕರೆದು ಸಾವಿರಾರು ಕೋಟಿ ರೂಪಾಯಿ ಲೂಟಿ ಮಾಡುತ್ತಿದ್ದಾರೆ.

ಜುಲೈ ೨೬ರಂದು ಮಂಗಳೂರು ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡ ಉದ್ಘಾಟನೆ

Jul 23 2025, 12:31 AM IST
ಮಂಗಳೂರು ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸುಮಾರು ೬ ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಶತಮಾನೋತ್ಸವ ಕಟ್ಟಡದ ಉದ್ಘಾಟನಾ ಸಮಾರಂಭ ಜು.೨೬ ರಂದು ಮಧ್ಯಾಹ್ನ ೧೨ ಗಂಟೆಗೆ ನಡೆಯಲಿದೆ.

1.50 ಕೋಟಿ ರು. ವೆಚ್ಚದಲ್ಲಿ ಕಾಲೇಜು ಕಟ್ಟಡ ನಿರ್ಮಾಣ

Jul 23 2025, 12:30 AM IST
ಸಮಯ ಪಾಲನೆ ಮಾಡುವ ಮೂಲಕ ವ್ಯಾಸಂಗದಲ್ಲಿ ತೊಡಗಿಕೊಳ್ಳಬೇಕು

ನೆಮ್ಮಲೆ ಗ್ರಾಮ ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ

Jul 22 2025, 01:15 AM IST
ಟಿ. ಶೆಟ್ಟಿಗೇರಿ ಗ್ರಾ.ಪಂ. ವ್ಯಾಪ್ತಿಯ ನೆಮ್ಮೆಲೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಅಂಗನವಾಡಿ ಕಟ್ಟಡವನ್ನು ವಿರಾಜಪೇಟೆ ಶಾಸಕ ಪೊನ್ನಣ್ಣ ಲೋಕಾರ್ಪಣೆ ಮಾಡಿದರು.

ಮಳವಳ್ಳಿ ಪಟ್ಟಣದಲ್ಲಿ ಮನ್ಮುಲ್‌ ಉಪಕಚೇರಿ ಕಟ್ಟಡ ನಿರ್ಮಾಣ: ಪಿ.ಎಂ.ನರೇಂದ್ರಸ್ವಾಮಿ

Jul 21 2025, 12:00 AM IST
ರಾಜ್ಯದಲ್ಲಿ ಹಾಲಿನ ಉತ್ಪಾದನೆ ಹೆಚ್ಚಾದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಜಾರಿಗೆ ಬರುವಂತೆ ಕ್ಷೀರಭಾಗ್ಯ ಘೋಷಣೆ ಮಾಡಿದರು. ಇದರಿಂದ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಕ್ಕಿದಂತಾಯಿತು. ಜೊತೆಗೆ ಉಳಿಯುತ್ತಿದ್ದ ಹಾಲಿನ ಸಮಸ್ಯೆಯೂ ಬಗೆಹರಿಯಿತು.

ಪೂಂಜಾಲಕಟ್ಟೆ: ಬ್ರಹ್ಮಶ್ರೀ ನಾರಾಯಣಗುರು ವಸತಿ ಶಾಲಾ ಕಟ್ಟಡ ಬಹುತೇಕ ಪೂರ್ಣ

Jul 19 2025, 02:00 AM IST
ಪೂಂಜಾಲಕಟ್ಟೆಯಲ್ಲಿ 18 ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಬ್ರಹ್ಮಶ್ರೀ ನಾರಾಯಣಗುರು ವಸತಿ ಶಾಲೆಯ ಕಟ್ಟಡವನ್ನು ಬಂಟ್ವಾಳ ಶಾಸಕ‌ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇತ್ತೀಚೆಗೆ ಪರಿಶೀಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 39
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved