• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಗ್ರಾಣ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ

Aug 30 2025, 01:00 AM IST
ತಾಲೂಕಿನ ಮಲ್ಲಯ್ಯನಪುರ ಗ್ರಾಮದ ಹೊರವಲಯದಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆ ಅನುದಾನದ ಅಂದಾಜು 77 ಲಕ್ಷ ರು.ವೆಚ್ಚದಲ್ಲಿ ನೂತನ ಲಸಿಕಾ ಉಗ್ರಾಣ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.

ಸೆ.1ಕ್ಕೆ ರೆಡ್ಡ ಬ್ಯಾಂಕ್ ನೂತನ ಕಟ್ಟಡ ಉದ್ಘಾಟನೆ: ಶಾಸಕ ಸಿ.ಎಸ್‌.ನಾಡಗೌಡ

Aug 29 2025, 01:00 AM IST
ಮುದ್ದೇಬಿಹಾಳ: ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ತಮ್ಮ ಗೃಹ ಕಚೇರಿಯಲ್ಲಿ ತಾಲೂಕಿನ ಹಾಗೂ ಪಟ್ಟಣದ ವಿವಿಧ ಸಂಘ ಸಂಸ್ಥೆಯ ಮುಖಂಡರ, ಗಣ್ಯರ, ವಕೀಲ ಸಂಘದವರೊಂದಿಗೆ ಸಭೆ ನಡೆಸಿದರು.

ಮಹಾ ಅಕ್ರಮ ಕಟ್ಟಡ ಕುಸಿತ : ಬರ್ತ್‌ಡೇ ಖುಷಿಯಲ್ಲಿದ್ದ ಮಗು ಸೇರಿ 17 ಸಾವು

Aug 29 2025, 01:00 AM IST
ಮಹಾರಾಷ್ಟ್ರದ ವಿರಾರ್‌ನಲ್ಲಿ ಬುಧವಾರ ಅನಧಿಕೃತವಾಗಿ ನಿರ್ಮಾಣಗೊಂಡಿದ್ದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಒಂದು ವರ್ಷದ ಮಗು ಸೇರಿದಂತೆ 17 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಮಳೆಹಾನಿಗೀಡಾದ 100 ಶಾಲಾ ಕಟ್ಟಡ ಮರು ನಿರ್ಮಾಣಕ್ಕೆ ಕ್ರಮ: ಜೋಶಿ

Aug 27 2025, 01:01 AM IST
ಜಿಲ್ಲೆಯಲ್ಲಿ ಮಳೆಹಾನಿ ತೀವ್ರವಾಗಿದ್ದು, ಎನ್‌ಡಿಆರ್‌ಎಫ್‌ ವಿಪತ್ತು ಪರಿಹಾರ ನಿಧಿ ಮತ್ತು ಎಸ್‌ಡಿಆರ್‌ಎಫ್‌ ವಿಪತ್ತು ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೂಚನೆ ನೀಡಿದರು.

ನ್ಯಾಯಾಲಯಕ್ಕೆ ನಮ್ಮ ಕ್ಲಿನಿಕ್ ಕಟ್ಟಡ ಸಿದ್ಧ: ಶಾಸಕ ನೇಮರಾಜ ನಾಯ್ಕ್

Aug 20 2025, 01:30 AM IST
ಕೊಟ್ಟೂರು ಪಟ್ಟಣದಲ್ಲಿ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಪ್ರಾರಂಭಿಸಲು ಪಟ್ಟಣದಲ್ಲಿನ ನಮ್ಮ ಕ್ಲಿನಿಕ್ ಪಟ್ಟಣ ಪಂಚಾಯಿತಿ ಹಿಂಭಾಗದಲ್ಲಿನ ಕಟ್ಟಡವನ್ನು ತಾತ್ಕಾಲಿಕವಾಗಿ ಪ್ರಾರಂಭಿಸಲು ಸಂಬಂಧಪಟ್ಟವರಿಗೆ ವರ್ಗಾಯಿಸಲು ನಿರ್ಧರಿಸಲಾಗಿದೆ.

ಅನಧಿಕೃತ ಕಟ್ಟಡ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್: ಡಿಕೆಶಿ

Aug 18 2025, 10:17 AM IST

ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಹಾಗೂ ದುರ್ಬಲಗೊಂಡಿರುವ ಕಟ್ಟಡಗಳನ್ನು ಮಾಲೀಕರು ಕೂಡಲೇ ದುರಸ್ಥಿ ಮಾಡಿಕೊಳ್ಳಬೇಕು

ಅರ್ಹ ಕಟ್ಟಡ ಕಾರ್ಮಿಕರಿಗೆ ಸೌಲಭ್ಯ ತಲುಪಿಸಿ

Aug 18 2025, 12:00 AM IST
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಐಟಿಯು) ತಾಲೂಕು ಸಮಿತಿ ನೇತೃತ್ವದಲ್ಲಿ ಪಟ್ಟಣದ ಶಾದಿ ಮಹಲ್ ಸಭಾ ಭವನದಲ್ಲಿ ತಾಲೂಕು ಕಟ್ಟಡ ಕಾರ್ಮಿಕರ ಸಮಾವೇಶ ನಡೆಯಿತು.

ಅಕ್ರಮ ಕಟ್ಟಡ ತೆರವುಗೊಳಿಸಿ ಅಭಿವೃದ್ಧಿ ಕಾಮಗಾರಿ ನಡೆಸಿ

Aug 10 2025, 01:34 AM IST
ಕುಷ್ಟಗಿ ಪಟ್ಟಣದಲ್ಲಿನ ನಿರ್ಮಿಸುತ್ತಿರುವ ಕಾಮಗಾರಿಗೆ ಅಡೆತಡೆಯುಂಟು ಮಾಡುತ್ತಿರುವ ಅಕ್ರಮ ಕಟ್ಟಡಗಳ ಒತ್ತುವರಿ ತೆರವುಗೊಳಿಸುವ ಮೂಲಕ ಕಾಮಗಾರಿ ನಡೆಸಲು ತೀರ್ಮಾನಿಸಲಾಯಿತು.

ಸರ್ಕಾರಿ ಶಾಲೆ ಕೆಡವಿ ಪುರಸಭೆ ಕಟ್ಟಡ ನಿರ್ಮಿಸಬೇಡಿ

Aug 09 2025, 02:04 AM IST
ಪುರಸಭೆ ಕಟ್ಟಡ ನಿರ್ಮಾಣಕ್ಕೆ ಉದ್ದೇಶಿಸಿರುವ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯನ್ನು ಉಳಿಸಿ, ಯಥಾ ಸ್ಥಳದಲ್ಲಿಯೇ ಅಭಿವೃದ್ಧಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ವತಿಯಿಂದ ಶುಕ್ರವಾರ ಪಟ್ಟಣದ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಮಂಜುಳಾ ಹೆಗಡಾಳ್ ಅವರಿಗೆ ಮನವಿ ಸಲ್ಲಿಸಲಾಯಿತು.

ಡೇರಿ ಕಟ್ಟಡ, ಸಭಾ ಭವನಕ್ಕೆ ಅನುದಾನ ಕೇಳಿ ಪಡೆಯಿರಿ

Aug 09 2025, 12:00 AM IST
ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ, ದುರಸ್ತಿ, ಸಭಾ ಭವನಕ್ಕೆ ಚಾಮುಲ್‌ ಅನುದಾನ ನೀಡುತ್ತಿದೆ. ಅನುದಾನ ಕೇಳಿ ಪಡೆಯಿರಿ ಎಂದು ಚಾಮುಲ್‌ ಅಧ್ಯಕ್ಷ ಎಂ.ನಂಜುಂಡಸ್ವಾಮಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 41
  • next >

More Trending News

Top Stories
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved