ಸೆ.1ಕ್ಕೆ ರೆಡ್ಡ ಬ್ಯಾಂಕ್ ನೂತನ ಕಟ್ಟಡ ಉದ್ಘಾಟನೆ: ಶಾಸಕ ಸಿ.ಎಸ್.ನಾಡಗೌಡ
Aug 29 2025, 01:00 AM ISTಮುದ್ದೇಬಿಹಾಳ: ಶಾಸಕ ಹಾಗೂ ಕೆಎಸ್ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ತಮ್ಮ ಗೃಹ ಕಚೇರಿಯಲ್ಲಿ ತಾಲೂಕಿನ ಹಾಗೂ ಪಟ್ಟಣದ ವಿವಿಧ ಸಂಘ ಸಂಸ್ಥೆಯ ಮುಖಂಡರ, ಗಣ್ಯರ, ವಕೀಲ ಸಂಘದವರೊಂದಿಗೆ ಸಭೆ ನಡೆಸಿದರು.