• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಎಸ್‌ಐ ಆಸ್ಪತ್ರೆ ಕಟ್ಟಡ ಕಾಮಗಾರ ಶೀಘ್ರ ಆರಂಭಿಸಿ: ಈರಣ್ಣ ಕಡಾಡಿ

Nov 14 2024, 12:52 AM IST
ಕೇಂದ್ರ ಸರ್ಕಾರ ಬೆಳಗಾವಿ ನಗರದಲ್ಲಿ ಇಎಸ್‌ಐ 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿ ಶೀಘ್ರ ಪ್ರಾರಂಭಿಸುವಂತೆ ರಾಜ್ಯ ಕಾರ್ಮಿಕ ವಿಮಾ ನಿಗಮದ ಪ್ರಾದೇಶಿಕ ನಿರ್ದೇಶಕರಿಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸೂಚಿಸಿದರು.

ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣ ಕಾಮಗಾರಿ: ಆರೋಪ

Nov 14 2024, 12:50 AM IST
ಕುಶಾಲನಗರ ಮೈಸೂರು ರಸ್ತೆ ಬದಿಯಲ್ಲಿ ಪುರಸಭೆ ಅನುಮತಿ ಪಡೆಯದೆ ರಾಷ್ಟ್ರೀಯ ಹೆದ್ದಾರಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಮೌನ ವಹಿಸಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿದ್ದಾರೆ.

2 ವಾರದಲ್ಲಿ 2500 ಅಕ್ರಮ ಕಟ್ಟಡ ಗುರುತು

Nov 13 2024, 01:34 AM IST
ರಾಜಧಾನಿ ಬೆಂಗಳೂರಿನಲ್ಲಿ ಅನಧಿಕೃತ ಕಟ್ಟಡ ಸರ್ವೇ ನಡೆಸುವ ಧರ್ಮ ಸಂಕಷ್ಟಕ್ಕೆ ಸಿಲುಕಿರುವ ವಲಯ ಹಾಗೂ ವಾರ್ಡ್‌ ಮಟ್ಟದ ಅಧಿಕಾರಿಗಳು ಈವರೆಗೆ ಕೇವಲ 2,500 ಕಟ್ಟಡಗಳನ್ನು ಮಾತ್ರ ಗುರುತಿಸಿದ್ದಾರೆ.

ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಎಲ್ಲ ಪ್ರಯತ್ನ ಮಾಡಿದ್ದೆ

Nov 13 2024, 12:52 AM IST
ವಕೀಲರ ಅನಿರ್ದಿಷ್ಠಾವಧಿ ಮುಷ್ಕರದಲ್ಲಿ ಮಾಜಿ ಸಚಿವ ಶ್ರೀಮಂತ ಪಾಟೀಲ ಮಾತನಾಡಿ, ನ್ಯಾಯಾಲಯ ಕಟ್ಟಡಕ್ಕೆ ಪ್ರಯತ್ನಿಸಿದ್ದೆ ಎಂದರು.

ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ₹೧.೪೦ ಕೋಟಿ ಮಂಜೂರು: ಬಾಲಚಂದ್ರ ಜಾರಕಿಹೊಳಿ

Nov 11 2024, 12:48 AM IST
ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ₹೧.೪೦ ಕೋಟಿ ಮಂಜೂರಾಗಿದ್ದು, ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಬಾವಿ ಶಾಸಕ ಮತ್ತು ಬೆಮುಲ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ನಾಡಕಛೇರಿ ದುರಸ್ತಿಗೆ ಎಡಿಸಿ ಪರಿಶೀಲನೆ: ಶೀಘ್ರದಲ್ಲೇ ಹೊಸ ಕಟ್ಟಡ ನಿರ್ಮಾಣ

Nov 10 2024, 01:47 AM IST
ಬೀರೂರು, ಹಲವಾರು ವರ್ಷಗಳಿಂದ ನಾಡಕಚೇರಿ ಕಟ್ಟಡ ಸೋರುತ್ತಿರುವ ಜೊತೆ ಯಾವುದೇ ಮೂಲಭೂತ ಸೌಕರ್ಯಗಳು ಇಲ್ಲದೆ ನಲುಗುತ್ತಿದೆ ಎಂಬ ನಾಗರಿಕರು ಮತ್ತು ಸಾರ್ವಜನಿಕರ ಅಹವಾಲಿನ ಮೇಲೆ ಚಿಕ್ಕಮಗಳೂರು ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕ ರಡ್ಡಿ ಶನಿವಾರ ಪಟ್ಟಣದ ನಾಡಕಛೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರಲ್ಲಿ ಅನಧಿಕೃತವಾಗಿ ನಿರ್ಮಾಣವಾಗುತ್ತಿರುವ 1500 ಕಟ್ಟಡ ಗುರುತು : ತುಷಾರ್‌ ಗಿರಿನಾಥ್‌

Nov 08 2024, 01:16 AM IST
ನಗರದಲ್ಲಿ ಅನಧಿಕೃತವಾಗಿ ನಿರ್ಮಾಣವಾಗುತ್ತಿರುವ ಸುಮಾರು 1,500ಕ್ಕೂ ಅಧಿಕ ಕಟ್ಟಡಗಳನ್ನು ಗುರುತಿಸಲಾಗಿದ್ದು, ಈ ಕಟ್ಟಡಗಳನ್ನು ನಿಯಮಾನುಸರ ತೆರವುಗೊಳಿಸಲು ಆದೇಶಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ.

ಕಸಾಪ ಕಟ್ಟಡ ನಿರ್ಮಾಣ ಅನುದಾನ ಮಂಜೂರಾತಿಗೆ ಒತ್ತಾಯ

Nov 07 2024, 12:42 AM IST
ಹೊನ್ನಾಳಿ ಕನ್ನಡ ಸಾಹಿತ್ಯ ಪರಿಷತ್ ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರಾತಿಗಾಗಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜನ್ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡ ಭವನ ಕಟ್ಟಡ ಪೂರ್ಣಗೊಳಿಸಲು ₹40 ಲಕ್ಷ

Nov 02 2024, 01:27 AM IST
ಆಲೂರು ವೆಂಕಟರಾಯರು ಕರ್ನಾಟಕ ಏಕೀಕರಣ ಚಳವಳಿಯ ಪ್ರಮುಖರಾಗಿದ್ದು ಜೊತೆಗೆ ಆರ್.ಎಚ್.ದೇಶಪಾಂಡೆ,ಗೊರೂರುರಾಮಸ್ವಾಮಿ ಅಯ್ಯಂಗಾರ್,ಎಸ್.ನಿಜಲಿಂಗಪ್ಪ, ಮೊದಲಾದವರು ಹೋರಾಟದಲ್ಲಿ ಪ್ರಮುಖಪಾತ್ರವಹಿಸಿ, ಕನ್ನಡ ಭಾಷಿಗರ ರಾಜ್ಯವಾಗಿ ಕರ್ನಾಟಕ ರೂಪಗೊಳ್ಳಲುಶ್ರಮಿಸಿದ್ದಾರೆ.

ಕಟ್ಟಡ ಎಷ್ಟು ವರ್ಷ ಬಾಳಿಕೆ ಬರುತ್ತೋ ದೇವರೇ ಬಲ್ಲ

Nov 01 2024, 12:10 AM IST
ಕಟ್ಟಡ ಎಷ್ಟು ಚದುರ ಅಡಿ ಇದೆ ಎಂಬುದು ಗೊತ್ತಿಲ್ಲ. ಕಟ್ಟಡದೊಳಗೆ ಏನೇನು ಮೂಲಭೂತ ಸೌಲಭ್ಯ ಕಲ್ಪಿಸಿದ್ದಾರೆ ಎಂಬ ಮಾಹಿತಿ ಇಲ್ಲ. ಆಗಿದ್ದರೆ ಈ ಕಟ್ಟಡ ಎಷ್ಟು ವರ್ಷ ಬಾಳಿಕೆ ಬರುತ್ತದೆ ಎಂಬುದು ಆ ದೇವರೇ ಬಲ್ಲ.!
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 36
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved