• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಟ್ಟಡ ಕುಸಿತ ದುರಂತಕ್ಕೆ ಮತ್ತೊಬ್ಬ ಎಂಜಿನಿಯರ್‌ ತಲೆದಂಡ

Oct 25 2024, 01:47 AM IST
ಬಾಬುಸಾ ಪಾಳ್ಯದಲ್ಲಿ ಕಟ್ಟಡ ಕುಸಿದು ಎಂಟು ಮಂದಿ ಕಾರ್ಮಿಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ, ಗುರುವಾರ ಮತ್ತೊಬ್ಬ ಎಂಜಿನಿಯರ್‌ ಅಮಾನತುಗೊಳಿಸಿ ಆದೇಶಿಸಿದೆ.

ಬೆಂಗಳೂರು : ಏಳು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿತ : 8 ಜನ ಬಡ ಕಾರ್ಮಿಕರು ಬಲಿ

Oct 24 2024, 01:30 AM IST
ಬಾಬುಸಾಬ್‌ಪಾಳ್ಯದಲ್ಲಿ ಏಳು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿತ ಅವಘಡದಲ್ಲಿ 8 ಮಂದಿ ಬಡ ಕಾರ್ಮಿಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

ಕುಸಿದ 6 ಅಂತಸ್ತಿನ ಕಟ್ಟಡ: ಕಾರ್ಮಿಕ ಸಾವು, 6 ನಾಪತ್ತೆ

Oct 23 2024, 01:47 AM IST
60/40 ನಿವೇಶನದಲ್ಲಿ ನಿರ್ಮಿಸಲಾಗುತ್ತಿದ್ದ 6 ಅಂತಸ್ತಿನ ಕಟ್ಟಡ ಕುಸಿದು ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದಾನೆ. 6 ಮಂದಿ ನಾಪತ್ತೆ ಆಗಿರುವ ಘಠನೆ ಬಾಬುಸಾಬ್‌ಪಾಳ್ಯದಲ್ಲಿ ನಡೆದಿದೆ.

ಅಂಗನವಾಡಿ ಕಟ್ಟಡ ಶಿಥಿಲ, ಹಾಲಿನ ಡೇರಿಯಲ್ಲಿ ಮಕ್ಕಳಿಗೆ ಪಾಠ

Oct 23 2024, 12:47 AM IST
ಪ್ರಸ್ತುತ ಇರುವ ಅಂಗನವಾಡಿ ಕಟ್ಟಡ ತುಂಬಾ ಹಳೆಯದಾಗಿದ್ದು, ಗೋಡೆಗಳು ಬಿರುಕು ಬಿಟ್ಟಿದೆ.

ಗ್ರಾಮೀಣ ಗೋದಾಮು ಕಟ್ಟಡ ಉದ್ಘಾಟಿಸಿದ ಶಾಸಕ ರಮೇಶ ಬಂಡಿಸಿದ್ದೇಗೌಡ

Oct 22 2024, 12:14 AM IST
ರೈತರ ಬೆಳೆಗಳಿಗೆ ಅಗತ್ಯವಾಗಿ ಬೇಕಾಗಿರುವ ಗೊಬ್ಬರ ಸೇರಿದಂತೆ ಇತರೆ ಪರಿಕರಗಳ ಸಂಗ್ರಹಣಗೆ ಈ ಗೋದಾಮು ಅಗತ್ಯವಾಗಿದೆ. ಇದರಿಂದ ಸಹಕಾರ ಸಂಘಕ್ಕೂ ಆದಾಯ ಬರುತ್ತದೆ. ಸಂಘದ ಸದಸ್ಯರು ಇದನ್ನು ಸದುಪಯೋಗ ಪಡಿಸಿಕೊಂಡು ಸಂಘವನ್ನ ಅಭಿವೃದ್ಧಿಪಥದೊಂದಿಗೆ ಉನ್ನತ ಮಟ್ಟಕ್ಕೆ ತೆಗೆದುಕೊಂಡ ಹೋಗಬಹುದು.

ಕನ್ನಡ ಸಂಘ ಕಟ್ಟಡ ಕಟ್ಟಲು ಅನುದಾನ

Oct 21 2024, 12:40 AM IST
ಕನ್ನಡ ಸಂಘದ ಅಧ್ಯಕ್ಷರಾಗಿದ್ದ ದಿ.ವಿಜಯಶಂಕರ್ ರವರು ಕನ್ನಡ ಸಂಘದ ಕಟ್ಟಡ ನಿರ್ಮಿಸುವ ಕನಸು ಕಂಡಿದ್ದರು. ಆಗ ಶಾಸಕರು ಅವರಿಗೆ ನೀಡಿದ್ದ ಭರವಸೆಯಂತೆ ತಮ್ಮ ಪ್ರದೇಶಾಭಿವೃದ್ಧಿ ನಿಧಿಯಿಂದ ೨೫ ಲಕ್ಷ ಅನುದಾನ ಬಿಡುಗಡಗೊಳಿಸಿದ್ದು, ಹಂತ ಹಂತವಾಗಿ ಕಟ್ಟಡ ನಿರ್ಮಾಣಕ್ಕೆ ಇನ್ನು ಹೆಚ್ಚಿನ ಅನುದಾನ ಬಿಡುಗಡೆಗೊಳಿಸಲಾಗುವುದು.

ಕಟ್ಟಡ, ನಿರ್ಮಾಣ ಕಾರ್ಮಿಕರ ಪ್ರತಿಭಟನೆ: ಸರ್ಕಾರಕ್ಕೆ ಮನವಿ

Oct 19 2024, 12:23 AM IST
ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ (ಸಿಐಟಿಯು) ನೇತೃತ್ವದಲ್ಲಿ ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಇಂದು ವಾಲ್ಮೀಕಿ ಜಯಂತಿ, ಕಟ್ಟಡ ಉದ್ಘಾಟನೆ

Oct 17 2024, 12:55 AM IST
ಜಗಳೂರು ಪಟ್ಟಣದಲ್ಲಿ ಗುರುವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಭವನ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಅ.17ರಂದು ಬೆಳಗ್ಗೆ 10-30 ಗಂಟೆಗೆ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ನಡೆಯಲಿದೆ. ಅಧ್ಯಕ್ಷತೆಯನ್ನು ಶಾಸಕ ಬಿ.ದೇವೇಂದ್ರಪ್ಪ ವಹಿಸಲಿದ್ದಾರೆ ಎಂದು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುನಾಥ್ ಜಿ.ಎ. ತಿಳಿಸಿದ್ದಾರೆ.

ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಆಗ್ರಹ

Oct 17 2024, 12:45 AM IST
ಸೌಲಭ್ಯಗಳಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಬೇಕು. ಪಿಂಚಣಿದಾರರಿಗೆ ಪ್ರತಿ ತಿಂಗಳು ೫ನೇ ತಾರೀಖಿನೊಳಗೆ ಹಣವನ್ನು ಬಿಡುಗಡೆ ಮಾಡಬೇಕು. ಟೆಂಡರ್ ಆಧಾರಿತ ಎಲ್ಲ ಖರೀದಿ ವ್ಯವಹಾರಗಳನ್ನು ನಿಲ್ಲಿಸಬೇಕು, ಇದುವರೆಗೆ ನಡೆದಿರುವ ಖರೀದಿಗಳಲ್ಲಿ ಅವ್ಯವಹಾರ ನಡೆದಿದ್ದು, ಈ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ವಿವಿಧ ಬೇಡಿಕೆ ಈಡೇರಿಕೆಗೆ ಕಟ್ಟಡ ಕಾರ್ಮಿಕರಿಂದ ಪ್ರತಿಭಟನಾ ಪ್ರದರ್ಶನ

Oct 17 2024, 12:00 AM IST
ಕಟ್ಟಡ ಕಾರ್ಮಿಕರ ಜಿಲ್ಲಾ ಮುಖಂಡರಾದ ರವಿಚಂದ್ರ ಕೊಂಚಾಡಿ, ಜಯಂತ್ ನಾಯಕ್, ಚಂದ್ರಹಾಸ ಪಿಲಾರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 36
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved