• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಟ್ಟಡ ನಿರ್ಮಾಣ ಕಾಮಗಾರಿಗೆ ಬಳಸುವ ಸೆಂಟ್ರಿಂಗ್‌ ಸಾಮಾಗ್ರಿ ಕದ್ದಿದ್ದ ಸೆಕ್ಯೂರಿಟಿ ಫೀಲ್ಡ್‌ ಆಫೀಸರ್‌

Sep 30 2024, 01:16 AM IST
ಬೆಂಗಳೂರಿನಲ್ಲಿ ಜಲಮಂಡಳಿ ಕಟ್ಟಡ ನಿರ್ಮಾಣ ಸ್ಥಳದಿಂದ ಸೆಂಟ್ರಿಂಗ್ ಸಾಮಗ್ರಿಗಳನ್ನು ಕಳವು ಮಾಡಿದ ಆರೋಪದಲ್ಲಿ ಸೆಕ್ಯೂರಿಟಿ ಫೀಲ್ಡ್ ಆಫೀಸರ್ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ₹5 ಲಕ್ಷ ಮೌಲ್ಯದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ನಗರ ಪೊಲೀಸ್ ಠಾಣೆ ಕಟ್ಟಡ ಮೇಲಿಂದ ಜಿಗಿದು ವ್ಯಕ್ತಿ ಸಾವು

Sep 29 2024, 01:31 AM IST
ನಗರ ಪೊಲೀಸ್ ಸಂಕೀರ್ಣದ ಕಟ್ಟಡದ ಮೇಲಿಂದ ನೆಗೆದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಶನಿವಾರ ಸಂಜೆ ಸಂಭವಿಸಿದೆ.ಹೊಳೆನರಸೀಪುರ ತಾಲೂಕಿನ ಡೊಡ್ಡಕಾಡನೂರು ಮಲ್ಲೆನಹಳ್ಳಿ ನಿವಾಸಿ ಸುನೀಲ್ (30 ವರ್ಷ) ಎಂಬುವನೇ ಮೇಲಿಂದ ಕೆಳಗೆ ಬಿದ್ದು ಸಾವನಪ್ಪಿದ ದುರ್ದೈವಿ. ಪೊಲೀಸ್ ಠಾಣೆ ಮೇಲಿಂದ ಏತಕ್ಕಾಗಿ ಬಿದ್ದು ಪ್ರಾಣ ಬಿಟ್ಟಿದ್ದಾನೆ ಎಂಬುದರ ಬಗ್ಗೆ ಸತ್ಯಾಂಶ ತಿಳಿದು ಬಂದಿಲ್ಲ.

ರೈತ ಸಂಪರ್ಕ ಕೇಂದ್ರದ ಕಟ್ಟಡ ಕಳಪೆ: ರೈತರ ಆಕ್ರೋಶ

Sep 26 2024, 10:08 AM IST
ತಾಲೂಕಿನ ಸಿದ್ದಾಪುರ ಗ್ರಾಮದ ರೈತ ಸಂಪರ್ಕ ಕೇಂದ್ರದ ಕಟ್ಟಡ ಕಾಮಗಾರಿ ವೀಕ್ಷಣ ಮಾಡಲು ಆಗಮಿಸಿದ್ದ ಕೆಆರ್‌ಐಡಿಎಲ್ ಎಂಜಿನಿಯರರನ್ನು ರೈತರು ಬುಧವಾರ ತರಾಟೆ ತೆಗೆದುಕೊಂಡು ಆಕ್ರೋಶ ವ್ಯಕ್ತಪಡಿಸಿದರು.

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ : ಬ್ಯಾಂಕ್ ಖಾತೆ- ಆಧಾರ್ ಲಿಂಕ್ಗೆ ಅ.15ರ ವರೆಗೆ ಅವಕಾಶ

Sep 26 2024, 07:07 AM IST

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೀಡುವ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಸಿದವರು ತಮ್ಮ ಬ್ಯಾಂಕ್ ಖಾತೆ ಮತ್ತು ಆಧಾರ್ ಸಂಖ್ಯೆಯನ್ನು ಅ.15ರೊಳಗೆ ಲಿಂಕ್ ಮಾಡಿಕೊಳ್ಳುವಂತೆ ಮಂಡಳಿ ತಿಳಿಸಿದೆ.

ಬಯಲು ಶೌಚ, ಚರಂಡಿ ನಡುವೆ ಅಂಗನವಾಡಿ ಕಟ್ಟಡ

Sep 23 2024, 01:16 AM IST
ಇತ್ತ ಅಂಗನವಾಡಿ ಪಕ್ಕದಲ್ಲಿಯೇ ರಸ್ತೆ ಹಾಗೂ ಚರಂಡಿ ಇರುವ ಪರಿಣಾಮ ಅಂಗನವಾಡಿ ಮಕ್ಕಳಿಗೆ ಆಟ ಆಡಿಸಲು ಜಾಗವಿಲ್ಲ

ಡಾ.ಅಂಬೇಡ್ಕಕರ ಕಟ್ಟಡ ಕಾರ್ಮಿಕರ ಸಂಘ ಉದ್ಘಾಟನೆ

Sep 19 2024, 01:50 AM IST
ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ಡಾ.ಅಂಬೇಡ್ಕರ್ ಕಟ್ಟಡ ಕಾರ್ಮಿಕರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿದರು.

ನಗರಸಭೆ ಕಟ್ಟಡ ಕಾಮಗಾರಿ ಏಳೆಂಟು ತಿಂಗಳಲ್ಲಿ ಪೂರ್ಣ

Sep 17 2024, 12:45 AM IST
ನೂತನ ನಗರಸಭೆ ಕಟ್ಟಡ ಕಾಮಗಾರಿಯನ್ನು ಮುಂದಿನ 7 ರಿಂದ 8 ತಿಂಗಳೊಳಗೆ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದು ನಗರಸಭೆ ಉಪಾಧ್ಯಕ್ಷ ಎಂ. ಜಂಬಣ್ಣ ಹರಿಹರದಲ್ಲಿ ಹೇಳಿದ್ದಾರೆ.

ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಸೌಲಭ್ಯ: ಟಿ.ಡಿ.ರಾಜೇಗೌಡ

Sep 13 2024, 01:33 AM IST
ನರಸಿಂಹರಾಜಪುರ, 2007ರಲ್ಲಿ ಕಟ್ಟಡ ಕಾರ್ಮಿಕರ ಒಳಿತಿಗೆ ಆಗಿನ ಕಾರ್ಮಿಕ ಸಚಿವ ಆಸ್ಕರ್ ಫರ್ನಾಂಡಿಸ್‌ ಅವರು ಕಾರ್ಮಿಕ ಮಂಡಳಿ ಸ್ಥಾಪನೆ ಮಾಡಿದ್ದರು ಎಂದು ಕರ್ನಾಟಕ ನವೀಕರಿಸ ಬಹುದಾದ ಇಂಧನ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ಡಿ.ರಾಜೇಗೌಡ ತಿಳಿಸಿದರು.

ಬೈಕಂಪಾಡಿ: ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

Sep 12 2024, 01:46 AM IST
ಬೈಕಂಪಾಡಿಯ ಇಂದಿರಾ ಮಾಧವ ಸಭಾಂಗಣದಲ್ಲಿ ನಡೆದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಶಾಸಕ ಭರತ್‌ ಶೆಟ್ಟಿ ಮನವಿ ಪತ್ರ ಬಿಡುಗಡೆ ಮಾಡಿದರು.

ಸರ್ಕಾರಿ ಶಾಲೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ವಿಳಂಬ: ಡೀಸಿ ಆಕ್ರೋಶ

Sep 10 2024, 01:44 AM IST
ಶಾಲಾ ಕಟ್ಟಡದ ಕಾಮಗಾರಿ ಪೂರ್ಣಗೊಳಿಸಿ ವಿದ್ಯಾರ್ಥಿಗಳ ಅನುಕೂಲಕ್ಕೆ ಅನುವು ಮಾಡಿಕೊಡಬೇಕೆಂದು ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದ್ದರೂ ಸಹ ಗುತ್ತಿಗೆದಾರರು ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರ ಹಾಗೂ ಸಂಬಂಧಿಸಿದ ಅಧಿಕಾರಿಗಳನ್ನು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 36
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved