• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಶಾಲನಗರ ಪುರಸಭೆ ವ್ಯಾಪ್ತಿಯ ಶಿಥಿಲ ಕಟ್ಟಡ ತೆರವಿಗೆ ನೋಟಿಸ್‌

Jun 24 2024, 01:37 AM IST
ಸಾರ್ವಜನಿಕ ಪ್ರದೇಶಗಳಲ್ಲಿ ಶಿಥಿಲಗೊಂಡಿರುವ ಕಟ್ಟಡಗಳು ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಪುರಸಭೆ ಅಧಿಕಾರಿಗಳು ನೋಟಿಸ್‌ ನೀಡಿ ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ.

ಇಂದಿರಾ ಕ್ಯಾಂಟೀನ್‌ಗೆ ಶಾಲೆ ಕಟ್ಟಡ ಧ್ವಂಸ: ಪ್ರತಿಭಟನೆ

Jun 23 2024, 02:08 AM IST
ಮಲೇಬೆನ್ನೂರು ಪಟ್ಟಣದ ಪುರಸಭೆ ಎದುರು ಇರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶನಿವಾರ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಶಿಥಿಲ ಕಟ್ಟಡ ತೆರವು ಕಾರ್ಯಾಚರಣೆ ಖಂಡಿಸಿ ಎಸ್‌ಡಿಎಂಸಿ ಸದಸ್ಯರು, ಹಳೇ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ವ್ಯಾಪಕ ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವಿದ್ಯಾರ್ಥಿ ನಿಲಯ ಕಟ್ಟಡ ಕಾಮಗಾರಿ ಸ್ಥಗಿತ

Jun 22 2024, 12:48 AM IST
ಮಾಸ್ತಿಯಲ್ಲಿ ೨೦೦೭-೦೮ನೇ ಸಾಲಿನಲ್ಲಿ ಪ್ರಾರಂಭಗೊಂಡ ಅಂಬೇಡ್ಕರ್ ಕಾಲೇಜು ವಿದ್ಯಾರ್ಥಿ ನಿಲಯದ ಕಾಮಗಾರಿಯನ್ನು ಅಪೂರ್ಣ ಹಂತದಲ್ಲೇ ಸ್ಥಗಿತಗೊಳಿಸಿ, ಹಣ ಲೂಟಿ ಮಾಡಿರುವ ಲ್ಯಾಂಡ್ ಆರ್ಮಿಯವರ ಮೇಲೆ ಕ್ರಿಮಿನಲ್ ಮೊಕದ್ದಮೆ ಹಾಗೂ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅವರ ಗುತ್ತಿಗೆ ಪರವಾನಗಿ ರದ್ದುಗೊಳಿಸಿ ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದರು.

ಕಿನ್ನಾಳ ಬಳಿ 186 ಎಕರೆ ಪ್ರದೇಶದಲ್ಲಿ ಕೊಪ್ಪಳ ವಿವಿ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ: ಜನಾರ್ದನ ರೆಡ್ಡಿ

Jun 21 2024, 01:04 AM IST
ಗಂಗಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಿನ್ನಾಳ ಗ್ರಾಮದ ಬಳಿ ಇರುವ ಸರ್ಕಾರಿ ಜಾಗೆ 186 ಎಕರೆ ಪ್ರದೇಶದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕಟ್ಟಡ ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.

ಗೋಣಿಕೊಪ್ಪ: ಹಳೆ ಕಟ್ಟಡ ಕುಸಿತ, ಆರು ಮಂದಿಗೆ ಗಾಯ

Jun 21 2024, 01:02 AM IST
ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ಮುಖ್ಯ ರಸ್ತೆಯ ಬಳಿ ಗುರುವಾರ ಮಧ್ಯಾಹ್ನ ಹಳೆಯ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಗ್ರಾಹಕರು ಹಾಗೂ ಕಾರ್ಮಿಕರು ಗಾಯಗೊಂಡ ಘಟನೆನಡೆದಿದೆ. ಶಿಥಿಲಾವಸ್ಥೆಯಲ್ಲಿದ್ದ ಹಳೆಯ ಕಟ್ಟಡದ ಒಂದು ಭಾಗದಲ್ಲಿ ದಮ್ ಬಿರಿಯಾನಿ ಹಾಗೂ ಮತ್ತೊಂದರಲ್ಲಿ ಸಮೀರ್ ಎಂಬವರ ಮಟನ್ ಅಂಗಡಿ ಇತ್ತು. ಕಟ್ಟಡ ದಿಢೀರ್‌ ಸಂಪೂರ್ಣವಾಗಿ ನೆಲಸಮಗೊಂಡಿದೆ.

ಮಕ್ಕಳ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಗೆ ಕಟ್ಟಡ ಕಾರ್ಮಿಕರ ಆಗ್ರಹ

Jun 20 2024, 01:06 AM IST
ಚಿಕ್ಕಮಗಳೂರು, ಶೈಕ್ಷಣಿಕ ಧನ ಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಬೇಕೆಂದು ಆಗ್ರಹಿಸಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಾರ್ಮಿಕರು ಚಿಕ್ಕಮಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ತಾಲೂಕು ಮಟ್ಟದ ಕಚೇರಿ ಕಟ್ಟಡ ಕೊರತೆ ಮಾಹಿತಿ ಕೊಡಿ: ಶಾಸಕ ಗವಿಯಪ್ಪ

Jun 20 2024, 01:03 AM IST
ರಾಜ್ಯ ಸರ್ಕಾರದಿಂದ ತುರ್ತು ನಮಗೇನು ಬರಬೇಕಿದೆ?

ನಿರ್ವಹಣೆ ಇಲ್ಲದೆ ಪಾಳು ಯಾತ್ರಿ ನಿವಾಸ ಕಟ್ಟಡ

Jun 20 2024, 01:02 AM IST
ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯಕ್ಕೆ ಹೊಂದಿಕೊಂಡಂತೆ ಪ್ರವಾಸೋಧ್ಯಮ ಇಲಾಖೆ ನಿರ್ಮಿಸಿರುವ ಯಾತ್ರಿ ನಿವಾಸ ಪಾಳು ಬಿದ್ದಿರುವುದು.

ಕಟ್ಟಡ ಕಾರ್ಮಿಕರಿಗೆ ಅಗತ್ಯವಿಲ್ಲದ ಕಿಟ್‌ ವಿತರಣೆಗೆ ಹೈಕೋರ್ಟ್‌ ತಡೆ

Jun 18 2024, 12:51 AM IST
ಕಟ್ಟಡ ಕಾರ್ಮಿಕರಿಗೆ ಅವಶ್ಯಕತೆಯೇ ಇಲ್ಲದ ಟೂಲ್‌, ಯೂಮಿನಿಟಿ ಕಿಟ್ ಮತ್ತಿತರೆ ವಸ್ತುಗಳ ವಿತರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಎಐಟಿಯುಸಿ ರಾಜ್ಯಾಧ್ಯಕ್ಷ ಆವರಗೆರೆ ಎಚ್.ಜಿ. ಉಮೇಶ ಹೇಳಿದ್ದಾರೆ.

ಸರ್ಕಾರಿ ನೌಕರನಿಂದಲೇ ಅಕ್ರಮ ಕಟ್ಟಡ ತೆರವು

Jun 17 2024, 01:35 AM IST
ಕೊಳ್ಳೇಗಾಲ ತಾಲೂಕಿನ ಪಾಳ್ಯದಲ್ಲಿ ಗ್ರಾಪಂ ಕಾರ್ಯದರ್ಶಿ ನಿರ್ಮಿಸಿದ್ದ ಅಕ್ರಮ ಕಟ್ಟಡ ತೆರವುಗೊಳಿಸುತ್ತಿರುವುದು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 36
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved